ಮಂಗಳೂರು: ಹಿಜಾಬ್ ವಿವಾದ; ಐವರಿಂದ ಟಿಸಿಗೆ ಅರ್ಜಿ
Team Udayavani, Jun 20, 2022, 8:48 PM IST
ಮಂಗಳೂರು: ಹಿಜಾಬ್ ವಿವಾದ ಉಂಟಾಗಿದ್ದ ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜಿನ 5 ಮಂದಿ ವಿದ್ಯಾರ್ಥಿನಿಯರು ಟಿಸಿ (ಟ್ರಾನ್ಸ್ಫರ್ ಸರ್ಟಿಫಿಕೆಟ್)ಗಾಗಿ ಪ್ರಾಂಶುಪಾಲರಿಗೆ ಅರ್ಜಿ ಸಲ್ಲಿಸಿದ್ದಾರೆ.
ಹಿಜಾಬ್ ಧರಿಸಿ ತರಗತಿಗೆ ಬರಲು ಅವಕಾಶ ನೀಡದ ಹಿನ್ನೆಲೆಯಲ್ಲಿ 15 ವಿದ್ಯಾರ್ಥಿನಿಯರು ಗೈರು ಹಾಜರಾಗುತ್ತಿದ್ದರು. ಈ ಪೈಕಿ ಮೂವರು ವಿದ್ಯಾರ್ಥಿನಿಯರು ಪತ್ರಿಕಾಗೋಷ್ಠಿ ನಡೆಸಿ ಕಾಲೇಜಿನ ಶಿಸ್ತು ಉಲ್ಲಂ ಸಿದ ಹಿನ್ನೆಲೆಯಲ್ಲಿ ಪ್ರಾಂಶುಪಾಲರು ಅವರಿಗೆ ಕಾರಣ ಕೇಳಿ ನೋಟಿಸ್ ಕಳುಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು