ಸಿದ್ದಾಪುರ: ವಾಟ್ಸ್‌ ಆ್ಯಪ್‌ ಸ್ಟೇಟಸ್‌ಗೆ ಕಾಮೆಂಟ್‌ ಹಾಕಿದ್ದಕ್ಕೆ ತಂಡದಿಂದ ಹಲ್ಲೆ 


Team Udayavani, Jun 20, 2022, 10:43 PM IST

ಸಿದ್ದಾಪುರ: ವಾಟ್ಸ್‌ ಆ್ಯಪ್‌ ಸ್ಟೇಟಸ್‌ಗೆ ಕಾಮೆಂಟ್‌ ಹಾಕಿದ್ದಕ್ಕೆ ತಂಡದಿಂದ ಹಲ್ಲೆ 

ಸಿದ್ದಾಪುರ: ಮೊಬೈಲ್‌ ಸ್ಟೇಟಸ್‌ಗೆ ಕಾಮೆಂಟ್‌ ಹಾಕಿದ್ದಕ್ಕೆ ಆರೋಪಿಗಳು ವ್ಯಕ್ತಿಯನ್ನು ಸಿದ್ದಾಪುರಕ್ಕೆ ಕರೆಯಿಸಿ, ಸಿದ್ದಾಪುರ ಸರಕಾರಿ ಪ್ರೌಢಶಾಲೆಯ ಮೈದಾನದಲ್ಲಿ ಹಲ್ಲೆ ಮಾಡಿ ಜೀವ ಬೆದರಿಕೆ ಹಾಕಿದ ಘಟನೆ ಬಗ್ಗೆ ಶಂಕರನಾರಾಯಣ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹಲ್ಲೆಗೊಳಗಾದ ಆಜ್ರಿ ಗ್ರಾಮದ ತೆಂಕಬೈಲು ರಾಘವೇಂದ್ರ ಕುಲಾಲ (27) ಅವರು ಕುಂದಾಪುರ ಸರಕಾರಿ ಆಸ್ಪತ್ರೆಯಲ್ಲಿ ಒಳರೋಗಿಯಾಗಿ ದಾಖಲಾಗಿದ್ದಾರೆ. ಆರೋಪಿ ಮೃತ್ಯುಂಜಯ ಮೂರು ದಿನದ ಹಿಂದೆ ತನ್ನ ಮೊಬೈಲ್‌ನಲ್ಲಿ ವಾಟ್ಸ್‌ ಆ್ಯಪ್‌ ಸ್ಟೇಟಸ್‌ ಒಂದನ್ನು ಹಾಕಿಕೊಂಡಿದ್ದರು. ಸ್ಟೇಟಸ್‌ಗೆ ರಾಘವೇಂದ್ರ ಕುಲಾಲ ಕಾಮೆಂಟ್‌ ಹಾಕಿದ್ದರು. ಈ ವಿಷಯಕ್ಕೆ ಆರೋಪಿಗಳಾದ ಕಮಲಾಕರ ಹಾಗೂ ವಿಕಾಸ್‌ ಜೂ. 19ರಂದು ಮೊಬೈಲ್‌ ಮೂಲಕ ಬೆದರಿಕೆ ಹಾಕಿದ್ದರು. ಅನಂತರ ಪ್ರದೀಪ ಮತ್ತು ಅರುಣ್‌ ಶೆಟ್ಟಿ, ರಾಘವೆಂದ್ರ ಅವರಿಗೆ ಮೊಬೈಲ್‌ ಕರೆ ಮಾಡಿ ಸಿದ್ದಾಪುರಕ್ಕೆ ಬರುವಂತೆ ಹೇಳಿದ್ದರು.

ಆರೋಪಿಗಳು ರಾಘವೇಂದ್ರ ಕುಲಾಲ ಅವರನ್ನು ಪೇಟೆಯಿಂದ ಸರಕಾರಿ ಪ್ರೌಢಶಾಲೆಯ ಮೈದಾನಕ್ಕೆ ಕರೆಯಿಸಿಕೊಂಡು, ಮತ್ತೂಂದಷ್ಟು ಜನರನ್ನು ಸೇರಿಸಿ ಗಂಭೀರವಾಗಿ ಹಲ್ಲೆ ಮಾಡಿದ್ದರು. ಮರದ ದೊಣ್ಣೆ, ಚಾಕುವಿನಿಂದ, ಕಾಲಿನಿಂದ ತುಳಿದು ಹಲ್ಲೆ ಮಾಡಿ ಜೀವ ಬೆದರಿಕೆ ಹಾಕಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 

Thekkatte: ಕಾರು ಮರಕ್ಕೆ ಢಿಕ್ಕಿ; ಯುವತಿ ಸ್ಥಳದಲ್ಲೇ ಸಾವು, ನಾಲ್ವರಿಗೆ ಗಂಭೀರ ಗಾಯ

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

Kundapur: ಕುಸಿದು ಬಿದ್ದು ಸಾವು

Kundapur: ಕುಸಿದು ಬಿದ್ದು ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.