ಭಾರತದ ಪ್ರಗತಿಗೆ ನರೇಂದ್ರ ಮೋದಿ ಶ್ರೀ ಕೃಷ್ಣನ ಅವತಾರದಲ್ಲಿ ಬಂದಿದ್ದಾರೆ : ರಾಮುಲು


Team Udayavani, Jun 21, 2022, 2:35 PM IST

ಭಾರತದ ಪ್ರಗತಿಗೆ ನರೇಂದ್ರ ಮೋದಿ ಶ್ರೀ ಕೃಷ್ಣನ ಅವತಾರದಲ್ಲಿ ಬಂದಿದ್ದಾರೆ : ರಾಮುಲು

ಕೊಪ್ಪಳ: ಮಹಾಭಾರತದಲ್ಲಿ ಶ್ರೀ ಕೃಷ್ಣ ಹೇಗೆ ಅವತಾರ ತಾಳಿದ್ದನೋ ಹಾಗೆ ಭಾರತದ ಪ್ರಗತಿಯಲ್ಲಿ ಮೋದಿ ಶ್ರೀಕೃಷ್ಣನ ಅವತಾರದಲ್ಲಿ ಬಂದಿದ್ದಾರೆ ಎಂದು ಸಚಿವ ಶ್ರೀರಾಮುಲು ಅವರು ಹೇಳಿದರು.

ಕೊಪ್ಪಳ ತಾಲೂಕಿನ ಮುನಿರಾಬಾದ್ ಬಳಿ ಸುದ್ದಿಗಾರರ ಜೊತೆ ಮಾತನಾಡಿ,  ನವ ಭಾರತ ನಿರ್ಮಾಣಕ್ಕೆ ಮೋದಿ ಬಹಳ ಶ್ರಮಿಸುತ್ತಾರೆ. ಮೋದಿ ಜನಪ್ರೀಯತೆ ಸಹಿಸದೆ ಸಿದ್ದರಾಮಯ್ಯ ಅವರು ಮೂರ್ಖರ ರೀತಿ ಸರಣಿ ಟ್ವೀಟ್ ಮಾಡುತ್ತಿದ್ದಾರೆ. ಮೋದಿ ಎಲ್ಲದಕ್ಕೂ ಉತ್ತರ ಕೊಟ್ಟಿದ್ದಾರೆ‌. ಅಧಿಕಾರಕ್ಕೆ ಬರುವುದಿಲ್ಲ ಎಂಬ ಹತಾಶೆ ಭಾವನೆಯಿಂದ ಕಾಂಗ್ರೆಸ್ ನಾಯಕರು ಮಾತನಾಡುತ್ತಿದ್ದಾರೆ ಎಂದರು.

ನಿಮ್ಮ ಪ್ರಧಾನಿ ಮನ್ ಕೀ ಬಾತ್ ಮಾಡಿದ ಉದಾಹರಣೆ ಇದೆಯಾ? ಕಾಂಗ್ರೆಸ್ ಪ್ರಧಾನಿ ದೆಹಲಿಗೆ ಸೀಮಿತ. ನಮ್ಮ ಪ್ರಧಾನಿ ಹಳ್ಳಿ ಹಳ್ಳಿಗೂ ತಲುಪಿದ್ದಾರೆ. ಗ್ರಾಪಂ ಸದಸ್ಯನ ಜೊತೆ ಮಾತನಾಡುತ್ತಿದ್ದಾರೆ ಎಂದರು.

ಅಗ್ನಿಪಥ್ ಯೋಜನೆ ವಿರುದ್ದ ಕಾಂಗ್ರೆಸ್ ಷಡ್ಯಂತ್ರ ಮಾಡುತ್ತಿದ್ದಾರೆ. ದೇಶದ ಸೈನಿಕನಾದರೆ, ಅವನಿಗೆ ಅವನದೆಯಾದ ಘನತೆ ಬರತ್ತದೆ ಎಂದರು.

ಇದನ್ನೂಓದಿ:ಸಾರ್ವಜನಿಕರೆದುರೇ ಬಸ್ ಏಜೆಂಟ್ ನ ಬರ್ಬರ ಕೊಲೆ: ಅನೈತಿಕ ಸಂಬಂಧ ಕಾರಣ ಶಂಕೆ

ಸಿದ್ದರಾಮಯ್ಯ ಬಾಗಲಕೋಟೆಗೆ ಡಿಸಿ ತರಾಟೆ ವಿಚಾರಕ್ಕೆ ತಿರುಗೇಟು ನೀಡಿದ ರಾಮುಲು, ಸಿದ್ದರಾಮಯ್ಯ ಸಂಸ್ಕಾರ ಇಲ್ಲದ ವ್ಯಕ್ತಿ. ನಾನು ಅವರ ಬಗ್ಗೆ ಮಾತನಾಡುವುದಿಲ್ಲ. ಪ್ರೋಟೋಕಾಲ್ ಪ್ರಕಾರ ಹೆಸರು ಬರಬೇಕಾಗತ್ತದೆ. ಇದೀಗ ಹೆಸರು ಹಾಕಬೇಡಿ ಎಂದಿದ್ದಾರೆ. ಬದಾಮಿ ಜನ ಸಿದ್ದರಾಮಯ್ಯರನ್ನು ತಿರಸ್ಕಾರ ಮಾಡಲಿದ್ದಾರೆ‌. ಮುಂದಿನ ದಿನ ಕ್ಷೇತ್ರ ಹುಡಕುತ್ತಾ ಹೋಗುತ್ತಾರೆ ಎಂದು ವ್ಯಂಗ್ಯವಾಡಿದರು.

ಮೋದಿಜಿಯವರು 2006 ರಿಂದ 2007 ರಿಂದ ನನಗೂ ಪರಿಚಯ. ಬಹಳ ಪ್ರೀತಿಯಿಂದ ನನ್ನನ್ನು ನೋಡಿಕೊಳ್ಳುತ್ತಾರೆ. ನನ್ನ ಮೇಲೆ ವಿಶೇಷ ಪ್ರೀತಿಯಿದೆ. ದೆಹಲಿಗೆ ಯಾಕೆ ಬಂದಿಲ್ಲ ಎಂದು ಕೇಳಿದರು, ಬರುತ್ತೇಬೆ ಅಂತಾ ಹೇಳಿದ್ದೇನೆ ಎಂದರು.

ಟಾಪ್ ನ್ಯೂಸ್

voter

Lok Sabha Election 3ನೇ ಹಂತ: ಬಹಿರಂಗ ಪ್ರಚಾರ ಇಂದು ಅಂತ್ಯ

1———–wewqewq

Bank ಉದ್ಯೋಗಿಗಳ 5 ದಿನಗಳ ಕೆಲಸದ ಬೇಡಿಕೆಗೆ ಶೀಘ್ರ ಅಸ್ತು?

1-eewqewq

UNICEF ಇಂಡಿಯಾಗೆ ಕರೀನಾ ಕಪೂರ್‌ ರಾಯಭಾರಿ

MOdi (3)

Next 5 years ಭ್ರಷ್ಟರಿಗೆ ತಕ್ಕ ಶಾಸ್ತಿ, ನನ್ನ ಬಳಿ ಸ್ವಂತ ಮನೆ ಯೂ ಇಲ್ಲ: ಮೋದಿ

mamata

Sandeshkhali ಪ್ರಕರಣ ಬಿಜೆಪಿಯದ್ದೇ ಪಿತೂರಿ: ಸಿಎಂ ಮಮತಾ ಆಕ್ರೋಶ

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

ಮಂಗಳೂರಿನಲ್ಲಿ ಜನಾಕರ್ಷಣೆ ಕೇಂದ್ರವಾದ ರ್‍ಯಾಂಬೊ ಸರ್ಕಸ್‌

ಮಂಗಳೂರಿನಲ್ಲಿ ಜನಾಕರ್ಷಣೆ ಕೇಂದ್ರವಾದ ರ್‍ಯಾಂಬೊ ಸರ್ಕಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೆಲೆ ಏರಿಕೆ ಪ್ರಧಾನಿ ಮೋದಿ ಕೊಡುಗೆ: ಶಿವರಾಜ್‌ ತಂಗಡಗಿ

ಬೆಲೆ ಏರಿಕೆ ಪ್ರಧಾನಿ ಮೋದಿ ಕೊಡುಗೆ: ಶಿವರಾಜ್‌ ತಂಗಡಗಿ

Gangavathi: ಮಳೆಗಾಗಿ ಪ್ರಾರ್ಥಿಸಿ ಕಪ್ಪೆಗಳಿಗೆ ಮದುವೆ ಮಾಡಿದ ಗ್ರಾಮಸ್ಥರು…

Gangavathi: ಮಳೆಗಾಗಿ ಪ್ರಾರ್ಥಿಸಿ ಕಪ್ಪೆಗಳಿಗೆ ಮದುವೆ ಮಾಡಿದ ಗ್ರಾಮಸ್ಥರು…

1-wqqwqw

Congress ಸರಕಾರದಿಂದ ದಲಿತರ ಮತ ಮತ್ತು ಯೋಜನೆ ದುರುಪಯೋಗ: ನಾರಾಯಣಸ್ವಾಮಿ

Koppal Lok Sabha Constituency: ಹಿಟ್ನಾಳ್‌ಗೆ ಹೊಸ ಮುಖ ಡಾ| ಕ್ಯಾವಟರ್‌ ಸವಾಲು

Koppal Lok Sabha Constituency: ಹಿಟ್ನಾಳ್‌ಗೆ ಹೊಸ ಮುಖ ಡಾ| ಕ್ಯಾವಟರ್‌ ಸವಾಲು

Koppala; ವಿದೇಶಿ ನಾಯಕರು ಮೋದಿ ಬೇಕೆಂದು ಸ್ವಾಗತ ಮಾಡಿದ್ದಾರೆ: ಎ ನಾರಾಯಣಸ್ವಾಮಿ

Koppala; ವಿದೇಶಿ ನಾಯಕರು ಮೋದಿ ಬೇಕೆಂದು ಸ್ವಾಗತ ಮಾಡಿದ್ದಾರೆ: ಎ ನಾರಾಯಣಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

voter

Lok Sabha Election 3ನೇ ಹಂತ: ಬಹಿರಂಗ ಪ್ರಚಾರ ಇಂದು ಅಂತ್ಯ

1———–wewqewq

Bank ಉದ್ಯೋಗಿಗಳ 5 ದಿನಗಳ ಕೆಲಸದ ಬೇಡಿಕೆಗೆ ಶೀಘ್ರ ಅಸ್ತು?

Onion

Onion ರಫ್ತು ನಿಷೇಧ ತೆರವು: ಕಳೆದ ವರ್ಷಕ್ಕಿಂತ ಕಡಿಮೆ ಉತ್ಪಾದನೆ ಸಾಧ್ಯತೆ

1-eewqewq

UNICEF ಇಂಡಿಯಾಗೆ ಕರೀನಾ ಕಪೂರ್‌ ರಾಯಭಾರಿ

MOdi (3)

Next 5 years ಭ್ರಷ್ಟರಿಗೆ ತಕ್ಕ ಶಾಸ್ತಿ, ನನ್ನ ಬಳಿ ಸ್ವಂತ ಮನೆ ಯೂ ಇಲ್ಲ: ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.