ಕುಂದಾಪುರ: ಪ್ರಧಾನಿ ಮೋದಿ ಅಡುಗೆ ತಂಡದಲ್ಲಿ ನೆಂಪು ಯುವಕ


Team Udayavani, Jun 22, 2022, 6:35 AM IST

ಪ್ರಧಾನಿ ಮೋದಿ ಅಡುಗೆ ತಂಡದಲ್ಲಿ ನೆಂಪು ಯುವಕ

ಕುಂದಾಪುರ: ರಾಜ್ಯ ಪ್ರವಾಸ ನಿಮಿತ್ತ ಮೈಸೂರಿಗೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ ಅವರ ಭೋಜನ ಕೂಟಕ್ಕೆ ಸಿಹಿತಿಂಡಿ ತಯಾರಿಸಿದ್ದು ನೆಂಪುವಿನ ನರಸಿಂಹ ಪೂಜಾರಿ.

ಬೆಂಗಳೂರಿನ ಗಾಂಧಿ ಬಜಾರಿನ ಎ.ವಿ.ಎಸ್‌. ನಾಗರಾಜ್‌ ತೀರ್ಥಹಳ್ಳಿ ಅವರಿಗೆ ಸೇರಿದ ಕ್ಯಾಟರಿಂಗ್‌ ಸಂಸ್ಥೆಯಲ್ಲಿ ಕಳೆದ 20 ವರ್ಷಗಳಿಂದ ಉದ್ಯೋಗಿಯಾಗಿರುವ ನರಸಿಂಹ ಪೂಜಾರಿ ಅವರಿಗೆ ಮೋದಿ ಅವರ ಮೈಸೂರು ಅರಮನೆಯ ಔತಣ ಕೂಟಕ್ಕೆ ಮೈಸೂರು ಪಾಕ್‌ ತಯಾರಿ ಸುವ ಜವಾಬ್ದಾರಿ ದೊರೆತಿತ್ತು.

ಇದು ಹೆಮ್ಮೆಯ ಕ್ಷಣ ಎನ್ನುವ ಅವರು ಊಟದ ಬಳಿಕ ಪ್ರಧಾನಿ ಏನು ಪ್ರತಿಕ್ರಿಯಿಸಿದರು ಎಂದು ತಿಳಿಯಲಿಲ್ಲ. ಏಕೆಂದರೆ ಪ್ರಧಾನಿ ಅವರ ಭೋಜನ ಕೂಟ ಎಂದಾಗ ಹತ್ತಾರು ಬಗೆಯ ಖಾದ್ಯಗಳಿರುತ್ತವೆ. ಬೇರೆ ಬೇರೆ ಸಿಹಿತಿನಿಸುಗಳಿರುತ್ತವೆ.

ನಮ್ಮ ತಂಡಕ್ಕೆ 20 ಬಗೆಯ ಖಾದ್ಯಗಳನ್ನು ಮಾಡಿಕೊಡಲು ಆದೇಶ ಇತ್ತು. ಅವರು ಯಾವುದನ್ನು ಎಷ್ಟು ಸವಿದರು ಎನ್ನುವುದು ನಮಗೆ ತಿಳಿಯುವುದಿಲ್ಲ. ಹಾಗಾಗಿ ಪ್ರತ್ಯೇಕವಾಗಿ ನಮ್ಮ ತಿನಿಸಿನ ಕುರಿತಾಗಿ ಅವರ ಅಭಿಪ್ರಾಯ ಪಡೆಯಲಿಲ್ಲ ಎಂದು “ಉದಯವಾಣಿ’ಗೆ ಪ್ರತಿಕ್ರಿಯಿಸಿದರು.

ಮೋದಿ ಅವರ ಭೋಜನಕ್ಕೆ ಬೇರೆ ಬೇರೆ ಕಡೆಗಳಿಂದ ಖಾದ್ಯ ಸಿದ್ಧಪಡಿಸಲು ಸೂಚನೆ ಬಂದಿತ್ತು. ನಮ್ಮ ಸಂಸ್ಥೆ ಭೋಜನ ಸಿದ್ಧಪಡಿಸಿ ಅವರಿಗೆ ಉಣಬಡಿಸಿದೆ. ಪ್ರಧಾನಿ ಜತೆಗೆ ನಮ್ಮ ಸಂಸ್ಥೆಯ ಸದಸ್ಯರಿಗೆ ಫೋಟೋ ತೆಗೆಸಿಕೊಳ್ಳಲೂ ಅವಕಾಶ ದೊರೆತಿದೆ. ನಾನು ಅಡುಗೆ ತಂಡದಲ್ಲಿ ಇದ್ದ ಕಾರಣ ಫೋಟೋ ತೆಗೆಸಿಕೊಳ್ಳಲಾಗಲಿಲ್ಲ ಎನ್ನುತ್ತಾರೆ ನರಸಿಂಹ ಪೂಜಾರಿ ಅವರು.

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 

Thekkatte: ಕಾರು ಮರಕ್ಕೆ ಢಿಕ್ಕಿ; ಯುವತಿ ಸ್ಥಳದಲ್ಲೇ ಸಾವು, ನಾಲ್ವರಿಗೆ ಗಂಭೀರ ಗಾಯ

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.