ಚಿಕ್ಕಣ್ಣ ಈಗ ಉಪಾಧ್ಯಕ್ಷ!


Team Udayavani, Jun 22, 2022, 11:07 AM IST

ಚಿಕ್ಕಣ್ಣಈಗ ಉಪಾಧ್ಯಕ್ಷ!

ಹಲವು ವರ್ಷಗಳ ಕಾಲ ಕಾಮಿಡಿ  ಪಾತ್ರಗಳನ್ನು ಮಾಡಿಕೊಂಡು ಬಂದ ನಟರು, ನಂತರದ ದಿನಗಳಲ್ಲಿ ಹೀರೋ ಆಗಿದ್ದಾರೆ. ಈಗ ಈ ಸಾಲಿಗೆ ಹೊಸ ಸೇರ್ಪಡೆ ಚಿಕ್ಕಣ್ಣ.

ಕಾಮಿಡಿ ಪಾತ್ರಗಳ ಮೂಲಕ ಚಿತ್ರರಂಗದಲ್ಲಿ ಬೇಡಿಕೆಯಲ್ಲಿರುವ ಚಿಕ್ಕಣ್ಣ ಈಗ ಹೀರೋ ಆಗಿದ್ದಾರೆ. ಅದು “ಉಪಾಧ್ಯಕ್ಷ’ ಚಿತ್ರದ ಮೂಲಕ. ಇತ್ತೀಚೆಗೆ ಈ ಚಿತ್ರಕ್ಕೆ ಮುಹೂರ್ತ ನಡೆದಿದೆ. ಈ ಚಿತ್ರವನ್ನು ಉಮಾಪತಿ ಶ್ರೀನಿವಾಸ್‌ ಗೌಡ ಹೊಸ ನಿರ್ಮಾಣ ಸಂಸ್ಥೆ ಮೂಲಕ ನಿರ್ಮಿಸುತ್ತಿದ್ದಾರೆ.

ಅನಿಲ್‌ ಈ ಚಿತ್ರದ ನಿರ್ದೇಶಕರು. ಆರಂಭದಲ್ಲಿ ಈ ಚಿತ್ರವನ್ನು ಚಂದ್ರಮೋಹನ್‌ ನಿರ್ದೇಶಿಸುತ್ತಾರೆಂದು ಹೇಳಲಾಗಿತ್ತು. ಈಗ “ಉಪಾಧ್ಯಕ್ಷ’ ಜವಾಬ್ದಾರಿ ಅನಿಲ್‌ ಹೆಗಲೇರಿದೆ. ಚಿತ್ರದ ಬಗ್ಗೆ ಮಾತನಾಡುವ ಅನಿಲ್‌, “ಇದು ಅಧ್ಯಕ್ಷ ಚಿತ್ರದ ಮುಂದುವರೆದ ಭಾಗ. ಆ ಚಿತ್ರ ಎಲ್ಲಿಗೆ ನಿಂತಿತ್ತೋ, ಇದು ಅಲ್ಲಿಂದಲೇ ಶುರುವಾಗುತ್ತದೆ. ತರುಣ್‌, ನಂದಕಿಶೋರ್‌ ಸೇರಿದಂತೆ ಐದಾರು ಮಂದಿ ಸೇರಿ ಈ ಕಥೆ ಸಿದ್ಧಪಡಿಸಿದ್ದೇವೆ. ಅಧ್ಯಕ್ಷ ಚಿತ್ರದ ಕೆಲವು ಪಾತ್ರಗಳು ಇಲ್ಲೂ ಮುಂದುವರೆದಿವೆ. ಬಹುತೇಕ ಚಿತ್ರೀಕರಣ ಮೈಸೂರಿನಲ್ಲಿ ನಡೆಯಲಿದೆ’ ಎಂದರು.

ಇದನ್ನೂ ಓದಿ:ಕಲರ್‌ ಫುಲ್‌ ಇವೆಂಟ್‌ನಲ್ಲಿ ತ್ರಿವಿಕ್ರಮ

ಇನ್ನು, ಚಿಕ್ಕಣ್ಣ ಅವರಿಗೆ ಈ ಹಿಂದೆಯೇ ಹೀರೋ ಆಗುವಂತೆ ಅವಕಾಶಗಳು ಬಂದಿದ್ದವಂತೆ. ಆದರೆ ಈಗ “ಉಪಾಧ್ಯಕ್ಷ’ ಮೂಲಕ ಹೀರೋ ಆಗಿದ್ದಾರೆ.

“ಇಲ್ಲಿ ನಾನು ಹೀರೋ ಅನ್ನುವುದಕ್ಕಿಂತ ಕಾಮಿಡಿ ಪಾತ್ರ ಮಾಡುತ್ತಿದ್ದೇನೆ. ಬೇರೆ ಹೀರೋಗಳ ಸಿನಿಮಾಗಳಲ್ಲಿ 15 ದೃಶ್ಯಗಳು ನನಗೆ ಸಿಗುತ್ತಿತ್ತು. ಇಲ್ಲಿ 40 ದೃಶ್ಯಗಳು ಸಿಗಬಹುದು. ಬೇರೆ ಬೇರೆ ನಟರನ್ನು ಹತ್ತಿರದಿಂದ ನೋಡಿ ಕಲಿಯುತ್ತಿದ್ದೇನೆ’ ಎನ್ನುವುದು ಚಿಕ್ಕಣ್ಣ ಮಾತು. ಚಿತ್ರಕ್ಕೆ ಮಲೈಕಾ ನಾಯಕಿ. ಚಿತ್ರಕ್ಕೆ ಅರ್ಜುನ್‌ ಜನ್ಯಾ ಸಂಗೀತವಿದೆ. ನಿರ್ಮಾಪಕರು ಇದೇ ವರ್ಷ ಸಿನಿಮಾ ಬಿಡುಗಡೆ ಮಾಡಲಿದ್ದಾರಂತೆ.

ಟಾಪ್ ನ್ಯೂಸ್

4-by-ragh

LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ

2-

LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್‌ಗೆ ನಡುಕ: ಗಾಯತ್ರಿ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

17

Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Puneeth Rajkumar: ಮರು ಬಿಡುಗಡೆಯತ್ತ ಅಂಜನಿಪುತ್ರ

Puneeth Rajkumar: ಮರು ಬಿಡುಗಡೆಯತ್ತ ಅಂಜನಿಪುತ್ರ

Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ

Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

5-belagavi

Belagavi: ಗಡಿ ಹೋರಾಟದಲ್ಲಿ‌ ಯಶಸ್ವಿಯಾಗಲು ಒಂದಾಗಿ: ಮನೋಜ್‌ ಜರಾಂಗೆ ಪಾಟೀಲ

4-by-ragh

LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ

2-

LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್‌ಗೆ ನಡುಕ: ಗಾಯತ್ರಿ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.