ಅಗ್ನಿಪಥ್ ಯೋಜನೆ ತರಲು ಹೇಳಿದವರು ಯಾರು? : ಹೆಚ್ ಡಿಕೆ ಪ್ರಶ್ನೆ

ವಿಚಾರಣೆ ನೆಪದಲ್ಲಿ ರಾಹುಲ್‌ ಗಾಂಧಿಗೆ ಕಿರುಕುಳ ನೀಡಲಾಗುತ್ತಿದೆ

Team Udayavani, Jun 22, 2022, 2:37 PM IST

jds

ಹಾಸನ: ದೇಶದ ಯುವಜನರ ವಿರೋಧದ ನಡುವೆಯೂ ಹಠಕ್ಕೆ ಬಿದ್ದು ಅಗ್ನಿಪಥ್ ಯೋಜನೆ ಜಾರಿಗೆ ತರಲು ಹೊರಟಿರುವ ಕೇಂದ್ರ ಸರಕಾರದ ವಿರುದ್ಧ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಆಕ್ರೋಶ ಹೊರ ಹಾಕಿದ್ದು, ಈಗಿರುವ ಹಳೆಯ ವ್ಯವಸ್ಥೆಯಲ್ಲಿ ಇಲ್ಲಿಯವರೆಗೂ ದೇಶದ ರಕ್ಷಣೆ ಮಾಡಲಿಲ್ಲವೆ? ಅಗ್ನಿಪಥ್ ಯೋಜನೆ ಯಾರು ತರಲು ಹೇಳಿದರು? ಯಾವ ಉದ್ದೇಶದಿಂದ ತರುತ್ತಿದ್ದೀರಿ ಎಂದು ಪ್ರಶ್ನಿಸಿದ್ದಾರೆ.

ಮಾಧ್ಯಮಗಳ ಜತೆ ಮಾತನಾಡಿ, ಯಾರನ್ನು ಕೇಳಿ ಅಗ್ನಿಪಥವನ್ನು ಜಾರಿ ಮಾಡುತ್ತಿದ್ದೀರಿ? ರಕ್ಷಣೆಗೆ ಸಂಬಂಧಿಸಿದ ಸಂಸದೀಯ ಸಮಿತಿ ಶಿಫಾರಸು ಮಾಡಿತ್ತಾ? ಅಥವಾ ಈ ಯೋಜನೆಯನ್ನು ಜಾರಿಗೆ ತನ್ನಿ ಎಂದು ಸೇನೆ ಏನಾದರೂ ಶಿಫಾರಸು ಮಾಡಿತ್ತಾ? ಈ ಬಗ್ಗೆ ಕೇಂದ್ರ ಸರಕಾರ ದೇಶಕ್ಕೆ ಉತ್ತರ ನೀಡಬೇಕಿದೆ ಎಂದು ಆಗ್ರಹಿಸಿದರು.

ಯಾವ ಉದ್ದೇಶದಿಂದ ಏಕಾಏಕಿ ಹತ್ತು ಲಕ್ಷ ಜನ ಯುವಕರಿಗೆ ಕೆಲಸ ಕೊಡುತ್ತಿದ್ದೀರಿ? ಕ್ಷೌರದ ಶಾಪ್ ತೆರೆಯಲು ಮಿಲಿಟರಿಗೆ ಇವರನ್ನು ತೆಗೆದುಕೊಳ್ಳುತ್ತಾರೆ ಎಂದು ಕೆಲ ಬಿಜೆಪಿ ನಾಯಕರೇ ಹೇಳಿದ್ದಾರೆ. ಕ್ಷೌರದ ಅಂಗಡಿ ಇಟ್ಟುಕೊಳ್ಳಲು ಅಲ್ಲಿಗೆ ಕರೆದುಕೊಂಡು ಹೋಗಿ ಟ್ರೈನಿಂಗ್ ಕೊಡಬೇಕಾ? ಕ್ಷೌರದ ಅಂಗಡಿ ಇಟ್ಟುಕೊಳ್ಳಲು ಅಗ್ನಿವೀರರು ಅಂತ ಸರ್ಟಿಫಿಕೇಟ್ ಕೊಡಬೇಕಾ? ಅಗ್ನಿಪಥ ಎನ್ನುವುದು ಆರ್ಎಸ್ಎಸ್ ಐಡಿಯಾ. ಅವರ ಚಟುವಟಿಕೆಗಳನ್ನು ಸೇನೆಯೊಳಕ್ಕೆ ನುಸುಳುವಂತೆ ಮಾಡಲು ಅಗ್ನಿಪಥ್ ಜಾರಿಗೆ ತರಲಾಗುತ್ತಿದೆ. ಹಿಂದೆ ಹಿಟ್ಲರ್ ಕಾಲದಲ್ಲಿ ಇದ್ದ ನಾಜಿ ಪಡೆಯನ್ನು ಭಾರತದಲ್ಲಿ ಈಗ ತರುವಂತಹ ಒಂದು ಪ್ರಾಯೋಗಿಕವಾದ ಕಾರ್ಯಕ್ರಮ ಇದಾಗಿದೆ ಎಂದು ಕಿಡಿ ಕಾರಿದರು.

ಇದನ್ನೂ ಓದಿ : ಪಂಚಮಸಾಲಿ ಹೋರಾಟ : ಸಚಿವ ಸಿ.ಸಿ.ಪಾಟೀಲ್ ನಿವಾಸದಲ್ಲಿ ಸಂಧಾನ ಸಭೆ

ವಿಚಾರಣೆ ನೆಪದಲ್ಲಿ ರಾಹುಲ್‌ ಗಾಂಧಿಗೆ ಕಿರುಕುಳ

ಇ ಡಿ ವಿಚಾರಣೆ ಹೆಸರಿನಲ್ಲಿ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರಿಗೆ ಕಿರುಕುಳ ನೀಡಲಾಗುತ್ತಿದೆ. ಮಾಹಿತಿ ತೆಗೆದುಕೊಳ್ಳಲು ನಿರಂತರವಾಗಿ ವಿಚಾರಣೆಗೆ ಕರೆಯುತ್ತಿದ್ದಾರೆ. ವಿಚಾರಣೆ ಮಾಡಲು ಐದು ದಿನಗಳು ಬೇಕಾ? ಎಲ್ಲಾ ದಾಖಲಾತಿಗಳೂ ಇಡಿ ಬಳಿಯೇ ಇರುತ್ತವೆ. ಅರ್ಧ ಗಂಟೆಯಲ್ಲೇ ಎಲ್ಲಾ ವಿಚಾರಣೆ‌ ಮಾಡಿ ಮುಗಿಸಬಹುದು ಎಂದರು.

ಟಾಪ್ ನ್ಯೂಸ್

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

Hassan ವೀಡಿಯೋ ಪ್ರಕರಣ ಎಸ್‌ಐಟಿ ತನಿಖೆಗೆ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.