ಕೊಡಗು, ಹಾಸನದ ಹಲವೆಡೆ ಭೂಕಂಪನ: ರಿಕ್ಟರ್ ಮಾಪಕದಲ್ಲಿ 3.4 ತೀವ್ರತೆ ದಾಖಲು
Team Udayavani, Jun 23, 2022, 9:58 AM IST
ಮಡಿಕೇರಿ: ಕೊಡಗು ಜಿಲ್ಲೆ ಹಾಗೂ ಹಾಸನದ ಹಲವೆಡೆ ಗುರುವಾರ ಮುಂಜಾನೆ ಸುಮಾರು 4.30ರ ವೇಳೆಗೆ ಭೂಮಿ ಕಂಪಿಸಿದ ಅನುಭವ ಉಂಟಾಗಿದೆ.
ಸೋಮವಾರಪೇಟೆ ಪಟ್ಟಣದ ರೇಂಜರ್ ಬ್ಲಾಕ್ ಆಂಡ್ ನೇಗಳ್ಳೆ ಗ್ರಾಮ, ಮಡಿಕೇರಿ ತಾಲೂಕಿನ ದೇವಸ್ತೂರು ಸೇರಿದಂತೆ ಹಲವಾರು ಪ್ರದೇಶಗಳಲ್ಲಿ ಸಣ್ಣ ಪ್ರಮಾಣದ ಕಂಪನದ ಅನುಭವ ಉಂಟಾಗಿದ್ದು, ಜನರು ಆತಂಕಕ್ಕೆ ಒಳಗಾಗಿದ್ದಾರೆ.
ಮುಂಜಾನೆ 4:37ರ ವೇಳೆಗೆ ರಿಕ್ಟರ್ ಮಾಪಕದಲ್ಲಿ 3.4 ತೀವ್ರತೆ ದಾಖಲಾಗಿದ್ದು, ಹಾಸನ ಜಿಲ್ಲೆಯ ಹೊಳೆನರಸೀಪುರದಿಂದ 16 ಕಿಲೋ ಮೀಟರ್ ದಕ್ಷಿಣಕ್ಕೆ ಕಂಪನದ ಕೇಂದ್ರ ಬಿಂದುವಾಗಿದೆ. ಹೀಗಾಗಿ ಹಾಸನಕ್ಕೆ ಹೊಂದಿಕೊಂಡ ಜಿಲ್ಲೆಗಳಲ್ಲಿ ಭೂ ಕಂಪನದ ಅನುಭವವಾಗಿದೆ.
ಇದನ್ನೂ ಓದಿ: ಮರಕ್ಕೆ ಗುದ್ದಿದ ಭಕ್ತರಿದ್ದ ಟ್ರಕ್; ಸ್ಥಳದಲ್ಲೇ 10 ಮಂದಿ ಸಾವು, ಏಳು ಮಂದಿಗೆ ಗಾಯ
ಕಳೆದ ವರ್ಷವೂ ಮಳೆಗಾಲದ ಆರಂಭದಲ್ಲಿ ಕೊಡಗು ಜಿಲ್ಲೆಯ ಹಲವೆಡೆ ಭೂಮಿ ಕಂಪಿಸಿದ ಅನುಭವವಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Drought Relief: ಕಾಂಗ್ರೆಸ್-ಬಿಜೆಪಿ ಬರ ಪರಿಹಾರ ಜಟಾಪಟಿ
Drought Relief: ಎಕ್ಸ್ (ಟ್ವಿಟರ್)ನಲ್ಲೂ ಕಾಂಗ್ರೆಸ್-ಬಿಜೆಪಿ ವಾಕ್ಸಮರ
Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್ ಏಜೆಂಟ್ ಟ್ರಿಫ್’: ಬಿಜೆಪಿ ಆರೋಪ
HDK ಪೆನ್ಡ್ರೈವ್ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ
Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್.ಡಿ. ಕುಮಾರಸ್ವಾಮಿ