ಮಕ್ಕಳಲ್ಲಿ ಮೌಲ್ಯಗಳನ್ನು ಬಿತ್ತುವಂತಾಗಲಿ
Team Udayavani, Jun 23, 2022, 3:13 PM IST
ಭಾಲ್ಕಿ: ಪರಿಣಾಮಕಾರಿ ಬೋಧನೆ ಮೂಲಕ ಉತ್ತಮ ಶಿಕ್ಷಕರು ನಿರ್ಮಾಣವಾಗುತ್ತಾರೆ. ಅಂಥ ಶಿಕ್ಷಕರಿಂದ ವಿದ್ಯಾರ್ಥಿಗಳಲ್ಲಿ ನೈತಿಕ ಮೌಲ್ಯಗಳು ಬಿತ್ತುವಂತಾಗಲಿ ಎಂದು ಕ್ಷೇತ್ರ ಸಂಪನ್ಮೂಲ ಕೇಂದ್ರದ ಸಮನ್ವಯಾಧಿಕಾರಿ ಮನೋಹರ ಹೋಳಕರ್ ಹೇಳಿದರು.
ತಾಲೂಕಿನ ಲಾಧಾ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಯೋಜಿಸಿದ್ದ ವರ್ಗಾವಣೆಗೊಂಡ ಶಿಕ್ಷಕರ ಬೀಳ್ಕೊಡುಗೆ ಮತ್ತು ಹೊಸದಾಗಿ ಬಂದವರ ಸ್ವಾಗತ ಸಮಾರಂಭ ಉದ್ಘಾಟಿಸಿ ಮಾತನಾಡಿದರು.
ಬಿಸಿಯೂಟ ಯೋಜನೆ ಸಹಾಯಕ ನಿರ್ದೇಶಕ ರಾಜಕುಮಾರ ಜೋಳದಾಬಕೆ ಮಾತನಾಡಿ, ವರ್ಗಾವಣೆಗೊಂಡ ಶಿಕ್ಷಕಿ ಗೋದಾವರಿ ಅವರು ಉತ್ತಮ ಸೇವೆ ಮೂಲಕ ಇಲಾಖೆಯಲ್ಲಿ ಒಳ್ಳೆಯ ಹೆಸರನ್ನು ಗಳಿಸಿದ್ದಾರೆ ಎಂದರು.
ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ರಾಜಪ್ಪ ಪಾಟೀಲ, ಪ್ರಾ.ಶಾ.ಶಿ. ಸಂಘದ ಅಧ್ಯಕ್ಷ ಸೂರ್ಯಕಾಂತ ಸುಂಟೆ, ಸಂಘದ ಪ್ರಮುಖರಾದ ಸುಭಾಷ ಹುಲಸೂರೆ, ಬಸವರಾಜ ಮಡಿವಾಳ, ಅಶೋಕ ಕುಂಬಾರ, ಬಸವರಾಜ ಬಡದಾಳೆ, ಸಂತೋಷಕುಮಾರಿ ವಾಡೆ, ದತ್ತು ಮುದಾಳೆ, ಬಾಲಾಜಿ ಬೈರಾಗಿ, ಚಂದ್ರಕಾಂತ ತಳವಾಡೆ, ರಂಜೀತಸಿಂಗ್ ಠಾಕೂರ, ಸಂತೋಷ ವಾಡೆ, ಸತ್ಯವಾನ್, ಎಸ್ಡಿಎಂಸಿ ಅಧ್ಯಕ್ಷ ಮಹಾದೇವ ದೇಗಲೆ, ಗ್ರಾಪಂ ಅಧ್ಯಕ್ಷೆ ಪಂಚಾಬಾಯಿ, ಗೋದಾವರಿ ಕೋಡ್ಲಿ, ಲಕ್ಷ್ಮೀ ಟಿಳೆ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
MUST WATCH
ಹೊಸ ಸೇರ್ಪಡೆ
Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ
T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ
Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ