ಶಿಕ್ಷಣ ಬೆಲೆ ಕಟ್ಟಲಾಗದ ಅಮೂಲ್ಯ ವಸ್ತು: ಕೃಷಿ ಸಚಿವ ಬಿ.ಸಿ.ಪಾಟೀಲ

ಮಕ್ಕಳನ್ನು ತಪ್ಪದೇ ಶಾಲೆಗೆ ಕಳುಹಿಸಿ ಭವಿಷ್ಯ ಉಜ್ವಲಗೊಳಿಸಿ: ಕೃಷಿ ಸಚಿವ ಬಿ.ಸಿ.ಪಾಟೀಲ ಸಲಹೆ

Team Udayavani, Jun 24, 2022, 1:35 PM IST

16

ಹಿರೇಕೆರೂರ: ಶಿಕ್ಷಣ ಎಂಬುದು ಬೆಲೆ ಕಟ್ಟಲಾಗದ ಅಮೂಲ್ಯ ವಸ್ತು. ಅದನ್ನು ಬಾಲ್ಯಾವಸ್ಥೆಯಲ್ಲೇ ಸಂಪಾದಿಸಬೇಕು. ಹೀಗಾಗಿ, ಎಲ್ಲರೂ ಮಕ್ಕಳನ್ನು ತಪ್ಪದೇ ಶಾಲೆಗೆ ಕಳುಹಿಸಿ ಅವರ ಭವಿಷ್ಯ ಉಜ್ವಲಗೊಳಿಸಬೇಕೆಂದು ಕೃಷಿ ಸಚಿವ ಬಿ.ಸಿ.ಪಾಟೀಲ ಹೇಳಿದರು.

ತಾಲೂಕಿನ ದೂಪದಹಳ್ಳಿ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಜಿಲ್ಲಾ ಪಂಚಾಯಿತಿ ಅನುದಾನದಲ್ಲಿ ನಿರ್ಮಾಣವಾದ ಶಾಲಾ ಕೊಠಡಿ ಉದ್ಘಾಟಿಸಿ ಅವರು ಮಾತನಾಡಿದರು.

ಸರ್ಕಾರ ವಿದ್ಯಾರ್ಥಿಗಳ ಕಲಿಕಾ ಚಟುವಟಿಕೆಗಳು ಸುಗಮವಾಗಿ ಸಾಗಲು ಶೈಕ್ಷಣಿಕ ಸೌಲಭ್ಯಗಳು ಮತ್ತು ಮೂಲಭೂತ ಸೌಕರ್ಯಗಳನ್ನು ಒದಗಿಸುತ್ತಿದೆ. ವಿದ್ಯಾರ್ಥಿಗಳು ಉನ್ನತ ಗುರಿಯೊಂದಿಗೆ ಶಿಕ್ಷಣ ಪಡೆದು ದೇಶಕ್ಕೆ ಕೀರ್ತಿ ತರಬೇಕೆಂದರು.

ರೈತರು ಸಾವಯವ ಕೃಷಿ ಪದ್ಧತಿಯಲ್ಲಿ ಸಮಗ್ರ ಬೆಳೆ ಬೆಳೆದಾಗ ಮಾತ್ರ ಆರ್ಥಿಕ ಸಫಲತೆ ಕಾಣಲು ಸಾಧ್ಯ. ಕೃಷಿಯ ಜೊತೆಗೆ ಉಪಕಸುಬುಗಳನ್ನು ಮಾಡಿದರೆ ಕೃಷಿಯಲ್ಲಾಗುವ ನಷ್ಟವನ್ನು ಸರಿದೂಗಿಸಬಹುದು ಎಂದರು.

ರಾಜ್ಯ ಉಗ್ರಾಣ ನಿಗಮದ ಅಧ್ಯಕ್ಷ ಯು.ಬಿ.ಬಣಕಾರ ಮಾತನಾಡಿ, ಪ್ರತಿಯೊಂದು ಕ್ಷೇತ್ರದಲ್ಲೂ ಜಾತೀಯತೆ, ಬಡವ-ಶ್ರೀಮಂತ ಎಂಬ ತಾರತಮ್ಯಗಳಿವೆ. ಆದರೆ ಎಲ್ಲರನ್ನೂ ಸರಿಸಮಾನವಾಗಿ ಕಾಣುವ ಏಕೈಕ ಮಂದಿರವೇ ಸರ್ಕಾರಿ ಶಾಲೆಗಳು. ನಾವು ಗಳಿಸಿದ ಆಸ್ತಿ ಕೆಲವೊಮ್ಮೆ ಯಾರಧ್ದೋ ಪಾಲಾಗಬಹುದು. ಆದರೆ, ನಾವು ಪಡೆದ ಶಿಕ್ಷಣ ನಮ್ಮನ್ನು ಕೊನೆಯವರೆಗೂ ರಕ್ಷಿಸುತ್ತದೆ ಎಂದರು.

ತಹಶೀಲ್ದಾರ್‌ ಅರುಣಕುಮಾರ ಕಾರಗಿ, ಬಿಇಒ ಶ್ರೀಧರ್‌ ಎನ್‌., ಗ್ರಾಪಂ ಅಧ್ಯಕ್ಷೆ ಶಾಂತವ್ವ ಸೊಟ್ಟಪ್ಪನವರ, ಸದಸ್ಯರಾದ ಜಯಪ್ಪ ಅಂಗಡಿ, ಅನಸೂಯಮ್ಮ ಮಡಿವಾಳರ, ಮುಖ್ಯ ಶಿಕ್ಷಕ ಸುರೇಶ ವಡ್ಡರ, ವಿದ್ಯಾರ್ಥಿಗಳು ಹಾಗೂ ಗ್ರಾಮಸ್ಥರು, ಅಧಿಕಾರಿಗಳು ಹಾಜರಿದ್ದರು.

ಟಾಪ್ ನ್ಯೂಸ್

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ರಾಣಿಬೆನ್ನೂರ: ಸನ್ಮಾರ್ಗ ತೋರುತ್ತಿವೆ ಮಠ-ಮಾನ್ಯಗಳು: ಹರಳಯ್ಯ ಶ್ರೀ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.