ಹಂಪ್ ಹಾರಿಸಿದ ಚಾಲಕ: ಕಂಡಕ್ಟರ್ ಕಾಲು ಕಟ್
Team Udayavani, Jun 24, 2022, 1:37 PM IST
ಕುಣಿಗಲ್: ಕೆಎಸ್ ಆರ್ ಟಿಸಿ ಬಸ್ ಚಾಲಕ ರಸ್ತೆ ಹಂಪ್ ನಲ್ಲಿ ಅಜಾಗರೂಕತೆಯಿಂದ ಚಲಾಯಿಸದ ಕಾರಣ ನಿರ್ವಾಹಕನ ಕಾಲು ಮುರಿದ ಘಟನೆ ತಾಲೂಕಿನ ಹಳೇಯ ರಾಷ್ಟ್ರೀಯ ಹೆದ್ದಾರಿ 48 ಗೊಟ್ಟಿಕೆರೆ ಸಮೀಪ ಶುಕ್ರವಾರ ನಡೆದಿದೆ.
ಕೋಲಾರ ವಿಭಾಗದ ಬಸ್ ನಿರ್ವಾಹಕ ಸಂಗಪ್ಪ ಹಕ್ಕಿ (45) ಕಾಲು ಮುರಿದುಕೊಂಡ ನಿರ್ವಾಹಕ.
ಘಟನೆ ವಿವರ : ಶುಕ್ರವಾರ ಧರ್ಮಸ್ಥಳದಿಂದ ಹೊರಟ ಬಸ್ ಕುಣಿಗಲ್ ಮಾರ್ಗವಾಗಿ ಕೊಲಾರಕ್ಕೆ ತೆರಳುತ್ತಿತ್ತು. ಈ ವೇಳೆ ತಾಲೂಕಿನ ಗೊಟ್ಟಿಕೆರೆ ಬಳಿ ಚಾಲಕ ಮಹತೇಶ್ ಏಕಾಏಕಿ ಹಂಪ್ ಹಾರಿಸಿದ ಕಾರಣ ಬಸ್ ನಲ್ಲಿ ನಿಂತಿದ್ದ ಸಂಗಪ್ಪನ ಕಾಲಿನ ಮೂಳೆ ಮುರಿತಕ್ಕೊಳಗಾಗಿದೆ.
ಇದನ್ನೂ ಓದಿ:ಮೈಸೂರು: ಬಾಲಕನ ಅಪಹರಣ ಪ್ರಕರಣ ಸುಖಾಂತ್ಯ; ಸುರಕ್ಷಿತವಾಗಿ ಬಂದ ಬಾಲಕ ಹೇಳಿದ್ದೇನು?
ಕೂಡಲೇ ಗಾಯಾಳುವನ್ನು ಕುಣಿಗಲ್ ಸರ್ಕಾರಿ ಆಸ್ಪತ್ರೆ ಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ಕಳುಹಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್
Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್
Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
MUST WATCH
ಹೊಸ ಸೇರ್ಪಡೆ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್
Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್
Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್ ಕೋಡ್ ಅಂಟಿಸಿದ್ದ ಉದ್ಯಮಿ ಸೆರೆ
Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್ ನೀಚ ಕೃತ್ಯ
ಚಾಕೋಲೆಟ್ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ