ಅತ್ಯಾಧುನಿಕ ಎಲ್‌ಹೆಚ್‌ಬಿ ಕೋಚ್‌ಗಳೊಂದಿಗೆ ಹಂಪಿ ಎಕ್ಸ್ ಪ್ರೆಸ್ ಓಡಾಟ


Team Udayavani, Jun 24, 2022, 7:43 PM IST

1-dsfsdf

ಹೊಸಪೇಟೆ: ಅತ್ಯಾಧುನಿಕ ಎಲ್.ಹೆಚ್.ಬಿ ಕೋಚ್‌ಗಳ ಜೋಡಣೆಯೊಂದಿಗೆ ಹಂಪಿ ಎಕ್ಸ್ ಪ್ರೆಸ್ ರೈಲು ಗಾಡಿಯು ಹುಬ್ಬಳ್ಳಿ ಹಾಗೂ ಮೈಸೂರು ನಡುವೆ ಸಂಚಾರ ಆರಂಭಿಸಿದೆ.

ಹುಬ್ಬಳ್ಳಿ ಮೈಸೂರು ಹಂಪಿ ಎಕ್ಸ್ ಪ್ರೆಸ್ ಗಾಡಿ ಸಂಖ್ಯೆ (16591/92) ಅತ್ಯಾಧುನಿಕ ಲಿಂಕ್ ಹಾಪ್‌ಮನ್ ಕೋಚ್ ಜೋಡಣೆಯೊಂದಿಗೆ ಸಂಚಾರ ನಡೆಸಲಿರುವ ರೈಲು ಗಾಡಿಗೆ ಹುಬ್ಬಳ್ಳಿಯಲ್ಲಿ ಜೂ. ೨೩ರಂದು ಚಾಲನೆ ನೀಡಲಾಗಿದೆ.

ನೈರುತ್ಯ ರೈಲ್ವೆ ವಲಯದ ಹುಬ್ಬಳ್ಳಿ ವಿಭಾಗ, ಹಂಪಿ ಎಕ್ಸ್ಪ್ರೆಸ್ ರೈಲಿಗೆ ಪ್ರಥಮವಾಗಿ ಈ ಸೌಲಭ್ಯ ಒದಗಿಸುವ ಮೂಲಕ ಪ್ರಯಾಣಿಕರ ಅನುಕೂಲ ಮಾಡಿಕೊಟ್ಟಿದೆ. ದೇಶದ ಮಹಾನಗರಗಳ ನಡುವೆ ಸಂಚಾರ ಮಾಡುವ ರೈಲುಗಳಿಗೆ ಮಾತ್ರ ಜೋಡಿಸಲಾಗುವ ಈ ಕೋಚುಗಳನ್ನು ಇದೀಗ ಹಂಪಿ ಎಕ್ಸ್ ಪ್ರೆಸ್ ರೈಲಿಗೆ ಅಳವಡಿಸಲಾಗಿದೆ. ಪ್ರಸ್ತುತ ವಾರದಲ್ಲಿ 4 ದಿನಗಳು ಮಾತ್ರ ಪ್ರಯಾಣಿಕರಿಗೆ ಎಲ್.ಹೆಚ್.ಬಿ ಕೋಚುಗಳ ಸೇವೆ ಸೌಲಭ್ಯ ಸಿಗಲಿದೆ. ಉಳಿದ 3 ದಿನಗಳಲ್ಲಿ ಸಾಂಪ್ರದಾಯಿಕ ಕೋಚ್‌ಗಳೊಂದಿಗೆ ಸಂಚಾರ ನಡೆಸಲಿದೆ. ಮುಂದಿನ ದಿನಗಳಲ್ಲಿ ಹಂತ-ಹಂತವಾಗಿ ಪೂರ್ಣ ಪ್ರಮಾಣದಲ್ಲಿ ಎಲ್.ಹೆಚ್.ಬಿ ಕೋಚ್‌ಗಳನ್ನು ಜೋಡಿಸಲಾಗುತ್ತದೆ ಎಂದು ನೈರುತ್ಯ ರೈಲ್ವೆ ವಲಯ ಹುಬ್ಬಳ್ಳಿ ವಿಭಾಗ ತಿಳಿಸಿದೆ.

ಕೋಚ್‌ನಲ್ಲಿ ಏನಿದೆ ?
ಜರ್ಮನ್ ದೇಶದ ತಂತ್ರಜ್ಞಾನದ ಸಹಯೋಗದಲ್ಲಿ ಎಲ್.ಹೆಚ್.ಬಿ ಕೋಚ್‌ಗಳನ್ನು ದೇಶೀಯವಾಗಿ ನಿರ್ಮಿಸಲಾಗಿದೆ. ಗಂಟೆಗೆ 130 ಕಿಮೀ ವೇಗದಲ್ಲಿ ರೈಲು ಸಂಚಾರ ಮಾಡಲಿದೆ. ಸಾಂಪ್ರದಾಯಿಕ ರೈಲಿನ ಕೋಚುಗಳಿಗಿಂತಲೂ ಹೆಚ್ಚು ವಿಶಾಲವಾಗಿರುವ ಕೋಚ್‌ಗಳಲ್ಲಿ ಆರಾಮದಾಯಕ ಆಸನ ವ್ಯವಸ್ಥೆ ಇರುತ್ತದೆ. ಪ್ರತಿ ಕೋಚಿನಲ್ಲಿ ಹೆಚ್ಚುವರಿಯಾಗಿ ೮ ಆಸನಗಳಿದ್ದು ಹಳೆಯ ಹಂಪಿ ಎಕ್ಸ್ಪ್ರಸ್‌ಗಾಡಿಗಿಂತ ೧೫೦ ಹೆಚ್ಚುವರಿ ಸೀಟುಗಳು ಪ್ರಯಾಣಿಕರಿಗೆ ಲಭ್ಯವಾಗುತ್ತವೆ. ಸ್ಟೀಲ್ ನಿರ್ಮಿತ ಕೋಚ್‌ಗಳ ತೂಕ ಹಗುರವಾಗಿರುವುದರಿಂದ ಕಡಿಮೆ ಶಬ್ದ ಹಾಗೂ ಹೆಚ್ಚು ವೇಗವಾಗಿ ಗಾಡಿ ಚಲಿಸುತ್ತದೆ. ಪ್ರಯಾಣಿಕರ ಸುರಕ್ಷತೆಯ ತಂತ್ರಜ್ಞಾನಕ್ಕೆ ಒತ್ತು ನೀಡಲಾಗಿದ್ದು, ಅಫಘಾತಗಳು ಪ್ರಮಾಣ ಅತ್ಯಂತ ಕಡಿಮೆ ಮಟ್ಟದಲ್ಲಿರುತ್ತದೆ.

ಅಭಿನಂದನೆ
ಹುಬ್ಬಳ್ಳಿ ರೈಲ್ವೆ ವಿಭಾಗದಲ್ಲಿ ಹಂಪಿ ಎಕ್ಸ್ಪ್ರೆಸ್ ರೈಲಿಗೆ ಪ್ರಪ್ರಥಮವಾಗಿ ಈ ಸೌಲಭ್ಯ ಒದಗಿಸಿರುವ ನೈಋತ್ಯ ರೈಲ್ವೆ ವಲಯದ ಪ್ರಧಾನ ವ್ಯವಸ್ಥಾಪಕರಿಗೆ ವಿಜಯನಗರ ರೈಲ್ವೆ ಅಭಿವೃಧ್ಧಿ ಕ್ರಿಯಾ ಸಮಿತಿ ಅಧ್ಯಕ್ಷ ವೈ ಯಮುನೇಶ್ ಹಾಗೂ ಕಾಯದರ್ಶಿ ಕೆ ಮಹೇಶ್ ಅಭಿನಂದನೆ ಸಲ್ಲಿಸಿದ್ದಾರೆ.

ಟಾಪ್ ನ್ಯೂಸ್

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.