ವರ್ಗಾವಣೆಗೊಂಡ ಪ್ರಾಧ್ಯಾಪಕರಿಗೆ ಬೀಳ್ಕೊಡುಗೆ
Team Udayavani, Jun 24, 2022, 8:48 PM IST
ದಾವಣಗೆರೆ: ನಗರದ ಸರ್ಕಾರಿಪ್ರಥಮದರ್ಜೆ ಕಾಲೇಜಿನಿಂದ ವಿವಿಧಕಾಲೇಜುಗಳಿಗೆ ವರ್ಗಾವಣೆಗೊಂಡಪ್ರಾಧ್ಯಾಪಕರಿಗೆ ಬೀಳ್ಕೊಡುಗೆಕಾರ್ಯಕ್ರಮವನ್ನು ಕಾಲೇಜು ಸ್ಥಳೀಯ ಅಧ್ಯಾಪಕರ ಸಂಘದಿಂದ ನಡೆಯಿತು.
ಧಾರವಾಡ ಜಿಲ್ಲೆಯ ಅಳ್ನಾವರಸರ್ಕಾರಿ ಪ್ರಥಮದರ್ಜೆ ಕಾಲೇಜಿಗೆವರ್ಗಾವಣೆಗೊಂಡ ಹಿಂದಿ ವಿಭಾಗದಡಾ| ಪ್ರವೀಣ್ ಆನಂದಕಂದ,ಬೆಳಗಾವಿ ಜಿಲ್ಲೆ ರಾಮದುರ್ಗದಸರ್ಕಾರಿ ಪ್ರಥಮದರ್ಜೆ ಕಾಲೇಜಿಗೆವರ್ಗಾವಣೆಗೊಂಡ ಪತ್ರಿಕೋದ್ಯಮವಿಭಾಗದ ಡಾ| ಮಹೇಶ್ ಪಾಟೀಲ್,ದಾವಣಗೆರೆ ಜಿಲ್ಲೆ ಚನ್ನಗಿರಿ ಶಿವಲಿಂಗೇಶ್ವರಸರ್ಕಾರಿ ಪ್ರಥಮದರ್ಜೆ ಕಾಲೇಜಿಗೆವರ್ಗಾವಣೆಗೊಂಡ ರಾಜ್ಯಶಾಸ್ತ್ರ ವಿಭಾಗದಡಾ| ಮಹಮ್ಮದ್ ಖಾನ್, ದಾವಣಗೆರೆಸರ್ಕಾರಿ ಮಹಿಳಾ ಪ್ರಥಮದರ್ಜೆಕಾಲೇಜಿಗೆ ವರ್ಗಾವಣೆಗೊಂಡ ಕನ್ನಡವಿಭಾಗದ ಡಾ| ಎಂ. ಮಂಜಣ್ಣ,ದಾವಣಗೆರೆ ಸರ್ಕಾರಿ ಪ್ರಥಮದರ್ಜೆಮಹಿಳಾ ಕಾಲೇಜಿಗೆ ವರ್ಗಾವಣೆಗೊಂಡವಾಣಿಜ್ಯಶಾಸ್ತÅ ವಿಭಾಗದ ಡಾ| ಶ್ಯಾಮಲಾಅವರನ್ನು ಬೀಳ್ಕೊಡಲಾಯಿತು.
ರಾಜ್ಯದವಿವಿಧ ಸರ್ಕಾರಿ ಪ್ರಥಮ ದರ್ಜೆಕಾಲೇಜುಗಳಿಂದ ವರ್ಗಾವಣೆಗೊಂಡುಬಂದ ಪ್ರಾಧ್ಯಾಪಕರುಗಳನ್ನುಸ್ವಾಗತಿಸಲಾಯಿತು. ಈ ವೇಳೆ ಕಾಲೇಜಿನಪ್ರಾಂಶುಪಾಲ ಡಾ| ಎಸ್.ಆರ್.ಅಂಜಿನಪ್ಪ, ಪ್ರೊ| ಭೀಮಣ್ಣ ಸುಣಗಾರ,ಡಾ| ದಿನೇಶ್ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ
MUST WATCH
ಹೊಸ ಸೇರ್ಪಡೆ
Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು
Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
IPL; ಮೆಕ್ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ
Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ