ಹುಣಸೂರಿನಲ್ಲಿ ಅಪೋಲೋ ಅಸ್ಪತ್ರೆಯ ಎಮರ್ಜೆನ್ಸಿ ಮತ್ತು ಡೇ ಕೇರ್ ಸೆಂಟರ್‌

ಆಸ್ಪತ್ರೆಗಳು ಜನರಲ್ಲಿ ಆರೋಗ್ಯ ಜಾಗೃತಿ ಮೂಡಿಸಬೇಕು. ಯು.ಟಿಖಾದರ್

Team Udayavani, Jun 24, 2022, 10:22 PM IST

1-a

ಹುಣಸೂರು : ಹುಣಸೂರಿನಲ್ಲಿ ಅಪೋಲೋ ಅಸ್ಪತ್ರೆಯ ಎಮರ್ಜೆನ್ಸಿ ಮತ್ತು ಡೇ ಕೇರ್ ಸೆಂಟರ್‌ನ್ನು ಮಾಜಿ ಸಚಿವ ಯು.ಟಿ.ಖಾದರ್ ಶಾಸಕ ಯತೀಂದ್ರ ಸಿದ್ದರಾಮಯ್ಯ ಮತ್ತಿತರ ಗಣ್ಯರೊಡಗೂಡಿ ಉದ್ಘಾಟಿಸಿದರು.

ಹುಣಸೂರಿನ ಹನಗೋಡು ಟೋಲ್ ಗೇಟ್ ಬಳಿಯ ಎಂ.ಆರ್.ಎನ್.ವಿ. ಕಟ್ಟಡದಲ್ಲಿ ಆರಂಭಿಸಿರುವ ಆಸ್ಪತ್ರೆ ಆವರಣದಲ್ಲಿ ಆಯೋಜಿಸಿದ್ದ ಸರಳ ಸಮಾರಂಭದಲ್ಲಿ ಸಚಿವ ಯು.ಟಿ.ಖಾದರ್ ಮಾತನಾಡಿ, ಅಪೋಲೋ ಅಸ್ಪತ್ರೆಯು ಗ್ರಾಮಾಂತರ ಪ್ರದೇಶಗಳಲ್ಲಿ ಆಸ್ಪತ್ರೆ ತೆರೆದಿರುವುದು ಅಭಿನಂದನೀಯ, ಈ ನಿಟ್ಟಿನಲ್ಲಿ ಶಾಸಕ ಮಂಜುನಾಥ್ ಹಾಗೂ ಅವರ ಸಹೋದರರ ಶ್ರಮ ಅಭಿನಂದನೀಯ, ಆಸ್ಪತ್ರೆಗಳು ಜನರಲ್ಲಿ ರೋಗ ಬಾರದ ರೀತಿಯಲ್ಲಿ ಜನಜಾಗೃತಿ ಮೂಡಿಸುವುದು ಅತ್ಯವಶ್ಯವಾಗಿದೆ ಎಂದರು.ಶಾಸಕ ಎಚ್.ಪಿ.ಮಂಜುನಾಥರು ಕ್ಷೇತ್ರದಲ್ಲಿ ಉತ್ತಮ ಕೆಲಸ ಮಾಡುತ್ತಿದ್ದಾರೆ. ಅವರಿಗೆ ಮತ್ತಷ್ಟು ಶಕ್ತಿ ತುಂಬಬೇಕಿದೆ. ಮಾದರಿ ಕ್ಷೇತ್ರ ಮಾಡಲಿದ್ದಾರೆಂದರು.

ಅತಿಥಿಗಳಾಗಿದ್ದ ಶಾಸಕ ಯತೀಂದ್ರ ಸಿದ್ದರಾಮಯ್ಯ ಮಾತನಾಡಿ ದೇಶದಲ್ಲಿ ಜನಸಂಖ್ಯೆ ಹೆಚ್ಚಿದಂತೆ ಹೆಚ್ಚು ಆಸ್ಪತ್ರೆಗಳ ಅವಶ್ಯವಿದೆ. ಮೇಲ್ವರ್ಗ, ಮದ್ಯಮ ವರ್ಗದವರು ಹೆಚ್ಚಾಗಿ ಖಾಸಗಿ ಆಸ್ಪತ್ರೆಗಳನ್ನು ಅವಲಂಬಿಸಿದ್ದಾರೆ. ಹೀಗಾಗಿ ತಾಲೂಕು ಕೇಂದ್ರಗಳಲ್ಲಿ ಇಂತಹ ಆಸ್ಪತ್ರೆಗಳು ಅವಶ್ಯವಾಗಿವೆ ಎಂದು ಹೇಳಿ, ಇಲ್ಲಿ ಗುಣಮಟ್ಟದ ಚಿಕಿತ್ಸೆ ಸಿಗಲೆಂದು ಆಶಿಸಿಸಿದರು.

ಶಾಸಕ ಎಚ್.ಪಿ.ಮಂಜುನಾಥ್ ಮಾತನಾಡಿ, ತಾಲೂಕಿನ ಜನತೆಗೆ ಆರೋಗ್ಯ ಸೇವೆ ಕಲ್ಪಿಸಲು ಉದ್ದೇಶಿಸಿದ್ದ ದಾನಿ, ಎಂ.ಆರ್.ಎನ್.ವಿ.ಟ್ಟಸ್ಟ್ನ ಅಧ್ಯಕ್ಷರಾಗಿದ್ದ ದಿ.ನಾಗರಾಜ ಶ್ರೇಷ್ಠಿಯವರ ಆಶಯದಂತೆ ಇಲ್ಲಿ ಆಸ್ಪತ್ರೆ ಆರಂಭಿಸಲಾಗಿದೆ ಎಂದು ತಿಳಿಸಿ, ಅವರ ಆಶಯವನ್ನು ಈಡೇರಿಸಿರುವ ತೃಪ್ತಿ ಇದೆ ಎಂದರು.

ಹುಣಸೂರಲ್ಲಿ ಸಾರ್ವಜನಿಕ ಆಸ್ಪತ್ರೆ ಸೇರಿದಂತೆ ವೈದ್ಯರಿಗೆ ಕೊರತೆ ಇಲ್ಲಾ, ಇಲ್ಲಿ ಸಾಕಷ್ಟು ಉತ್ತಮ ವೈದ್ಯರಿದ್ದಾರೆ. ಕೋವಿಡ್ ಸಂದರ್ಭದಲ್ಲಿ ವೈದ್ಯರು, ಆರೋಗ್ಯ-ಆಶಾ ಕಾರ್ಯಕರ್ತರು ಅತ್ಯುತ್ತಮ ಕೆಲಸ ಮಾಡಿದ್ದಾರೆಂದು ಪ್ರಶಂಸಿಸಿ, ಗುಣಮಟ್ಟದ ಚಿಕಿತ್ಸೆಯ ಜೊತೆಗೆ ಕಡಿಮೆ ವೆಚ್ಚದಲ್ಲಿ ಚಿಕಿತ್ಸೆ ನೀಡಬೇಕೆಂದು ಅಪೋಲೋ ಆಸ್ಪತ್ರೆಯ ಉಪಾಧ್ಯಕ್ಷ ಭರತೇಶ್ ರೆಡ್ಡಿಯವರನ್ನು ಕೋರಿದರು.

ಉದ್ಘಾಟನೆಯ ಅಂಗವಾಗಿ ಎಂ.ಆರ್.ಎನ್.ವಿ.ಟ್ಟಸ್ಟ್ನ ಅಧ್ಯಕ್ಷ ಎಚ್.ಎಸ್. ಅಶೋಕ್‌ಕುಮಾರ್, ಹಿರಿಯ ವೈದ್ಯರಾದ ಡಾ.ಶಿವಣ್ಣ, ಡಾ.ಶಂಕರಪ್ಪ, ಡಾ.ಸರ್ವೆಶ್‌ರಾಜೇಅರಸ್, ಡಾ.ಉಮೇಶ್, ಡಾ.ಕೀರ್ತಿಕುಮಾರ್, ಡಾ.ಸರೋಜಿನಿವಿಕ್ರಂ, ಡಾ.ಸರಸ್ವತಿ. ಡಾ.ವೃಷಬೇಂದ್ರಪ್ಪ ಹಾಗೂ ಆಶಾ ಕಾರ್ಯಕರ್ತರ ಪರವಾಗಿ ತಾಲೂಕು ಮೇಲ್ವಿಚಾರಕಿ ಸರಿತಾರನ್ನು ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ಅಪೋಲೋ ಆಸ್ಪತ್ರೆಯ ಉಪಾಧ್ಯಕ್ಷ ಭರತೇಶ್‌ರೆಡ್ಡಿ, ಶಾಸಕರ ತಂದೆ ಎಚ್.ಎನ್.ಪ್ರೇಮ್‌ಕುಮಾರ್,ಡಾ.ಶ್ರೀನಾಥ್, ಅಮರ್‌ನಾಥ್, ನಗರಸಭೆ ಅಧ್ಯಕ್ಷೆ ಸಮೀನಾಬಾನು, ಉಪಾಧ್ಯಕ್ಷ ದೇವನಾಯ್ಕ, ಸದಸ್ಯರು, ಗುರುಪುರ ಟಿಬೆಟ್ ನಿರಾಶ್ರಿತರ ಕೇಂದ್ರದ ಮುಖ್ಯಸ್ಥರು ಸೇರಿದಂತೆ ಅನೇಕ ಗಣ್ಯರು ಭಾಗವಹಿಸಿದ್ದರು.

ಟಾಪ್ ನ್ಯೂಸ್

ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Mangaluru ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

1-qweqewqe

BSNL 4G; ಆಗಸ್ಟ್‌ನಲ್ಲಿ ದೇಶಾದ್ಯಂತ ಸೇವೆ: ಮೂಲಗಳು

Kasaragod ಸಾರಿಗೆ ಬಸ್‌ಗಳಲ್ಲಿ ಕೆಮರಾ ಅಳವಡಿಕೆ

Kasaragod ಸಾರಿಗೆ ಬಸ್‌ಗಳಲ್ಲಿ ಕೆಮರಾ ಅಳವಡಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqeeqw

Hunsur: ಹಣ್ಣಿನ ತೋಟ ಸೇರಿಕೊಂಡಿದ್ದ ಹೆಣ್ಣುಹುಲಿ ಸೆರೆ

1-ewqqwe

Revanna Case; ಸಾಲ ತೀರಿಸೋಕೆ ಕೂಲಿಗೆ ಬಂದಿದ್ದೀನಿ ಅಂತ ಮಹಿಳೆ ಹೇಳಿದ್ಲು

ಅಪಹೃತ ಮಹಿಳೆಯನ್ನು ಪತ್ತೆಹಚ್ಚಿದ ಎಸ್‌ಐಟಿ

ಅಪಹೃತ ಮಹಿಳೆಯನ್ನು ಪತ್ತೆಹಚ್ಚಿದ ಎಸ್‌ಐಟಿ

Vegetable price: ಬಿಸಿಲ ತಾಪದಂತೆ ಏರಿದ ತರಕಾರಿ ಬೆಲೆ

Vegetable price: ಬಿಸಿಲ ತಾಪದಂತೆ ಏರಿದ ತರಕಾರಿ ಬೆಲೆ

Heavy Rain: ಹುಣಸೂರು ತಾಲೂಕಿನಾದ್ಯಂತ ಬಿರುಗಾಳಿ ಸಹಿತ ಆಲಿಕಲ್ಲು ಮಳೆ…

Heavy Rain: ಹುಣಸೂರು ತಾಲೂಕಿನಾದ್ಯಂತ ಬಿರುಗಾಳಿ ಸಹಿತ ಆಲಿಕಲ್ಲು ಮಳೆ…

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Mangaluru ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.