ಸ್ರೀ ಶಕ್ತಿ ಸಂಘಟನೆ ನಿರ್ಲಕ್ಷ ಸಲ್ಲದು: ಉಮಾಶ್ರೀ
Team Udayavani, Jun 25, 2022, 5:26 PM IST
ಬಳ್ಳಾರಿ: ನಮ್ಮ ಹೆಣ್ಣುಮಕ್ಕಳನ್ನು ನಿರ್ಲಕ್ಷéಮಾಡಿರುವವರನ್ನು ಏನು ಮಾಡಬೇಕು ಎಂಬುದನ್ನುಚರ್ಚಿಸಲು ಮುಂದಿನ ಹೋರಾಟಕ್ಕಾಗಿಯೇನಾವೆಲ್ಲಾ ನಾಯಕಿಯರು ಆಗಬೇಕು ಎಂದುಕೆಪಿಸಿಸಿಯ ಸ್ತ್ರೀ ಶಕ್ತಿ ಸಂಘಟನಾ ಸಮಿತಿ ಧ್ಯಕ್ಷೆ, ಮಾಜಿಸಚಿವೆ ಉಮಾಶ್ರೀ ಕರೆ ನೀಡಿದರು.
ನಗರದ ಕೆಆರ್ಎಸ್ ಕಲ್ಯಾಣ ಮಂಟಪದಲ್ಲಿಶುಕ್ರವಾರ ಹಮ್ಮಿಕೊಂಡಿದ್ದ ನಾ ನಾಯಕಿ-ಮಹಿಳಾಸಮಾವೇಶ ಉದ್ಘಾಟನೆಯಲ್ಲಿ ಮಾತನಾಡಿದ ಅವರು,ನಾವು ಇನ್ನೂ ಬಲವಾದ ಹೋರಾಟಕ್ಕೆ ಅಣಿ ಆಗಬೇಕುಎಂದರು. ಪಕ್ಷದಲ್ಲಿ ಈವರಗೆ ಮಹಿಳೆಯರನ್ನುನಿರ್ಲಕ್ಷಿಸಲಾಗುತ್ತಿದೆ ಎಂಬ ಆರೋಪದಿಂದಮುಕ್ತಗೊಳಿಸಲು ಮತ್ತು ಮುಂಬರುವಚುನಾವಣೆಗೆ ಮಹಿಳಾ ಶಕ್ತಿ ಸಂಘಟಿಸಲು ಕೆಪಿಸಿಸಿಅಧ್ಯಕ್ಷ ಡಿ.ಕೆ. ಶಿವಕುಮಾರ್ ಬುದ್ಧಿಮತ್ತೆಯಿಂದರೂಪಿತಗೊಂಡಿರುವ ನಾ ನಾಯಕಿ ಕಾರ್ಯಕ್ರಮವನ್ನುರಾಜ್ಯದಲ್ಲಿ ಮೊದಲ ಬಾರಿಗೆ ನಗರದಲ್ಲಿ ಇಂದುಪ್ರಾಯೋಗಿಕವಾಗಿ ಹಮ್ಮಿಕೊಂಡಿದ್ದೇವೆ ಎಂದರು.
ಮಾಜಿ ಸಚಿವೆ ಮೋಟಮ್ಮ, ಹಂಪಿ ಕನ್ನಡ ವಿವಿಯವಿಶ್ರಾಂತ ಕುಲಪತಿ ಡಾ| ಮಲ್ಲಿಕಾ ಘಂಟಿ, ಮೇಯರ್ಎಂ.ರಾಜೇಶ್ವರಿ, ಪಕ್ಷದ ಜಿಲ್ಲಾಧ್ಯಕ್ಷೆ ಎಂ.ಎಸ್.ಮಂಜುಳ, ಕಾರ್ಯದರ್ಶಿ ಶೋಭಾ ಕಾಳಿಂಗ,ಮುಖಂಡರಾದ ಮಂಜುಲಾ ನಾಯ್ಡು, ಕೆಪಿಸಿಸಿಮಹಿಳಾ ಘಟಕದ ಅಧ್ಯಕ್ಷೆ ಪುಷ್ಪ ಅಮರನಾಥ್ಮೊದಲಾದವರು ಪಾಲ್ಗೊಂಡಿದ್ದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ
Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ
BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ
ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
MUST WATCH
ಹೊಸ ಸೇರ್ಪಡೆ
Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ
Chennai ಅಪಾರ್ಟ್ಮೆಂಟ್ನ ಟಿನ್ ರೂಫ್ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ
Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?