ಬಾಲ ಕಲಾವಿದರ ಸುರಕ್ಷತೆ: 3 ಗಂಟೆಗೊಮ್ಮೆ ಬ್ರೇಕ್‌,ಶೇ.20 ಫಿಕ್ಸೆಡ್‌ ಡೆಪಾಸಿಟ್‌

ರಿಯಾಲಿಟಿ ಶೋದಲ್ಲಿರುವ ಮಕ್ಕಳಿಗೂ ಅನ್ವಯ

Team Udayavani, Jun 26, 2022, 7:10 AM IST

thumb chid 3

ನವದೆಹಲಿ:ಮನರಂಜನಾ ಕ್ಷೇತ್ರದಲ್ಲಿ ಮಕ್ಕಳನ್ನು ಸತತ 27 ದಿನಗಳಿಗಿಂತ ಹೆಚ್ಚು ದಿನ ದುಡಿಸುವಂತಿಲ್ಲ, ಪ್ರತಿ 3 ಗಂಟೆಗಳಿಗೊಮ್ಮೆ ಬಾಲಕಲಾವಿದರಿಗೆ ವಿರಾಮ ನೀಡಬೇಕು, ಅವರ ಆದಾಯದ ಶೇ.20ರಷ್ಟನ್ನು ನಿಶ್ಚಿತ ಠೇವಣಿಯಲ್ಲಿ ಜಮೆ ಮಾಡಬೇಕು…

ಬಾಲಕಲಾವಿದರ ಸುರಕ್ಷತೆಯ ದೃಷ್ಟಿಯಿಂದ ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ(ಎನ್‌ಸಿಪಿಸಿಆರ್‌) ಶನಿವಾರ ಹೊರಡಿಸಿರುವ ಹೊಸ ಕರಡು ಮಾರ್ಗಸೂಚಿಯಲ್ಲಿ ಈ ಎಲ್ಲ ಅಂಶಗಳನ್ನು ಕಡ್ಡಾಯಗೊಳಿಸಲಾಗಿದೆ.

ಶಿಕ್ಷಣಕ್ಕೆ ಅಡ್ಡಿಯಾಗಬಾರದು:
ಚಿತ್ರೀಕರಣದಲ್ಲಿ ಭಾಗಿಯಾಗಿರುವ ಮಕ್ಕಳ ಶಾಲಾ ಶಿಕ್ಷಣಕ್ಕೆ ಯಾವುದೇ ತೊಂದರೆಯಾಗದಂತೆ ನಿರ್ಮಾಪಕರೇ ನೋಡಿಕೊಳ್ಳಬೇಕು. ಮನರಂಜನಾ ಕ್ಷೇತ್ರದಲ್ಲಿ ತೊಡಗಿಸಿಕೊಂಡ ಕಾರಣ ಶಾಲೆಗೆ ಮಕ್ಕಳು ಗೈರಾಗಿದ್ದರೆ, ಅಂಥ ಮಕ್ಕಳಿಗಾಗಿ ನಿರ್ಮಾಪಕರೇ ಒಬ್ಬ ಖಾಸಗಿ ಟ್ಯೂಟರ್‌ ಅನ್ನು ನೇಮಕ ಮಾಡಬೇಕು. ಮಕ್ಕಳಿಗೆ ನೀಡಲಾಗುವ ವೇತನದ ಶೇ.20ರಷ್ಟನ್ನು ರಾಷ್ಟ್ರೀಕೃತ ಬ್ಯಾಂಕ್‌ನಲ್ಲಿ ಫಿಕ್ಸೆಡ್‌ ಡೆಪಾಸಿಟ್‌ ಆಗಿ ಜಮೆ ಮಾಡಬೇಕು.
ಬಾಲಕಲಾವಿದರು ಕೆಲಸ ಮಾಡುವ ಪರಿಸರವು ಸುರಕ್ಷಿತವಾಗಿದ್ದು, ಅವರ ಮೇಲೆ ಯಾವುದೇ ದೌರ್ಜನ್ಯಗಳು ಆಗದಂತೆ ನೋಡಿಕೊಳ್ಳಬೇಕು ಎಂದೂ ಮಾರ್ಗಸೂಚಿಯಲ್ಲಿ ಸೂಚಿಸಲಾಗಿದೆ.

ಯಾವೆಲ್ಲ ಕ್ಷೇತ್ರಗಳಿಗೆ ಅನ್ವಯ?
ಟಿವಿ ಕಾರ್ಯಕ್ರಮಗಳು, ರಿಯಾಲಿಟಿ ಶೋಗಳು, ಧಾರಾವಾಹಿಗಳು, ಸುದ್ದಿ ಮತ್ತು ಮಾಹಿತಿ ಮಾಧ್ಯಮ, ಸಿನಿಮಾಗಳು, ಒಟಿಟಿ ಪ್ಲಾಟ್‌ಫಾರಂಗಳು, ಸಾಮಾಜಿಕ ಜಾಲತಾಣಗಳು, ಪ್ರದರ್ಶನ ಕಲೆ, ಜಾಹೀರಾತು ಹಾಗೂ ವಾಣಿಜ್ಯ ಮನರಂಜನಾ ಚಟುವಟಿಕೆಗಳಲ್ಲಿ ತೊಡಗಿರುವ ಮಕ್ಕಳಿಗೆ ಈ ನಿಯಮಗಳು ಅನ್ವಯವಾಗುತ್ತದೆ.

ಮಾರ್ಗಸೂಚಿಯಲ್ಲಿರುವ ಕಡ್ಡಾಯ ನಿಯಮಗಳು
– ಆಯಾ ಜಿಲ್ಲಾಡಳಿತದಲ್ಲಿ ಬಾಲ ಕಲಾವಿದರ ನೋಂದಣಿ ಕಡ್ಡಾಯ
– ಮಕ್ಕಳ ಶಿಕ್ಷಣಕ್ಕೆ ತೊಂದರೆ ಆಗದಂತೆ ನಿರ್ಮಾಪಕರು ನೋಡಿಕೊಳ್ಳಬೇಕು
– ಸಮಯಕ್ಕೆ ಸರಿಯಾಗಿ ವೇತನ ಪಾವತಿಸಬೇಕು, ಶೇ.20ರಷ್ಟನ್ನು ಮಕ್ಕಳ ಹೆಸರಲ್ಲೇ ಠೇವಣಿ ಇಡಬೇಕು
– ಮಕ್ಕಳೊಂದಿಗೆ ಡ್ರೆಸ್ಸಿಂಗ್‌ ರೂಂ ಹಂಚಿಕೊಳ್ಳಲು ವಯಸ್ಕರಿಗೆ ಅವಕಾಶ ನೀಡಬಾರದು
– ಅಪಾಯಕಾರಿ ಬೆಳಕು, ಕಿರಿಕಿರಿ ಉಂಟುಮಾಡುವ ಅಥವಾ ಕಲುಷಿತ ಕಾಸೆ¾ಟಿಕ್‌ಗಳಿಂದ ಮಕ್ಕಳನ್ನು ದೂರವಿಡಬೇಕು
– ನಿರ್ಮಾಣ ಹಂತದಲ್ಲಿ ಮಕ್ಕಳ ಹಕ್ಕುಗಳ ನಿಯಮ ಪಾಲಿಸಲಾಗಿದೆ ಎಂದು ಪ್ರಕಟಣೆ ಹೊರಡಿಸಬೇಕು
– ಮಕ್ಕಳ ವೈದ್ಯಕೀಯ ಫಿಟೆ°ಸ್‌ ಪ್ರಮಾಣಪತ್ರ, ಪೊಲೀಸ್‌ ದೃಢೀಕರಣ ಪತ್ರವನ್ನು ಪ್ರೊಡಕ್ಷನ್‌ ಟೀಂ ಒದಗಿಸಬೇಕು
– 6 ವರ್ಷದೊಳಗಿನ ಮಕ್ಕಳನ್ನು ಬಳಸುವುದಿದ್ದರೆ ನೋಂದಾಯಿತ ನರ್ಸ್‌ ಎಲ್ಲ ಸಮಯದಲ್ಲೂ ಅಲ್ಲಿರಬೇಕು
– ಹೆತ್ತವರು ಅಥವಾ ಪೋಷಕರು ಉಪಸ್ಥಿತಿಯಿರುವಂತೆ ನೋಡಿಕೊಳ್ಳಬೇಕು

ಟಾಪ್ ನ್ಯೂಸ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.