ಅಗ್ನಿಪಥ’ಕ್ಕೆ ವಿರೋಧ ಹಿನ್ನೆಲೆ: ದೇಶಹಿತಕ್ಕೆ ಕಾಂಗ್ರೆಸ್‌ ವಿರೋಧ: ನಳಿನ್‌ ಕುಮಾರ್‌ ಕಟೀಲು


Team Udayavani, Jun 26, 2022, 1:32 AM IST

 ಅಗ್ನಿಪಥ’ಕ್ಕೆ ವಿರೋಧ ಹಿನ್ನೆಲೆ: ದೇಶಹಿತಕ್ಕೆ ಕಾಂಗ್ರೆಸ್‌ ವಿರೋಧ: ನಳಿನ್‌ ಕುಮಾರ್‌ ಕಟೀಲು

ಮಂಗಳೂರು: ದೇಶಕ್ಕೆ ಒಳ್ಳೆಯದಾಗುವ ಯೋಜನೆಗಳನ್ನೆಲ್ಲ ವಿರೋಧಿ ಸುವುದು ಕಾಂಗ್ರೆಸ್‌ನ ಮಾನಸಿಕತೆಯಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ ನಳಿನ್‌ ಕುಮಾರ್‌ ಕಟೀಲು ಹೇಳಿದ್ದಾರೆ.

ಅಗ್ನಿಪಥ್‌ ಯೋಜನೆಗೆ ಕಾಂಗ್ರೆಸ್‌ ವಿರೋಧದ ಕುರಿತು ಮಂಗಳೂರಿನಲ್ಲಿ ಪತ್ರಕರ್ತರ ಪ್ರಶ್ನೆಗೆ ಪ್ರತಿಕ್ರಿಯಿ ಸಿದ ಅವರು, ದೇಶದಲ್ಲಿ 2014ರ ಅನಂತರ ಎನ್‌ಡಿಎ ಸರಕಾರ ಬಂದ ಮೇಲೆ ಪರಿವರ್ತನೆಯ ಹಾದಿ ಆರಂಭವಾಗಿದೆ. ರಾಷ್ಟ್ರಕ್ಕೆ ಉಪಯುಕ್ತವಾದ ಹತ್ತಾರು ಯೋಜನೆ ಗಳನ್ನು ಸರಕಾರ ತರುತ್ತಿದೆ. ಆದರೆ ಅವುಗಳನ್ನೆಲ್ಲ ವಿರೋಧಿಸುವುದು ಕಾಂಗ್ರೆಸ್‌ಗೆ ಅಭ್ಯಾಸವಾಗಿ ಬಿಟ್ಟಿದೆ.

ಸೇನೆಯಲ್ಲಿ ಯುವಜನತೆ ಬರಬೇಕು, ಯುವಸೈನ್ಯ ಇರಬೇಕು ಎಂಬುದು “ಅಗ್ನಿಪಥ’ದ ಉದ್ದೇಶ. ಎಲ್ಲರಿಗೂ ಮಿಲಿಟರಿ ಸಂಸ್ಕಾರ, ಶಿಕ್ಷಣ ಸಿಗಬೇಕು. ರಾಷ್ಟ್ರಭಕ್ತಿ ಜಾಗೃತ ವಾಗಬೇಕು. ಆಗಅವರ ಜೀವನದ ಜತೆಗೆ ರಾಷ್ಟ್ರಕ್ಕೂ ಒಳ್ಳೆಯದಾಗುತ್ತದೆ. ಇದಕ್ಕೆ ಕಾಂಗ್ರೆಸ್‌ನವ ರನ್ನು ಕೇಳಿಲ್ಲ. ಉದ್ಯೋಗ ಬಯ ಸುವವರಿಗೆ, ಸೇನೆ ಸೇರಲು ಬಯ ಸುವವರಿಗೆ, ರಾಷ್ಟ್ರಕ್ಕಾಗಿ ದುಡಿಯುವವರಿಗೆ ಅವಕಾಶವನ್ನು ಮಾಡಿ ಕೊಡಲಾಗುತ್ತಿದೆ. ಯುವಜನತೆಯ ಭವಿಷ್ಯಕ್ಕಾಗಿ ಅಗ್ನಿಪಥ ಯೋಜನೆ ಇದೆ. ಅಗ್ನಿಪಥದಲ್ಲಿ ಸೇವೆ ಸಲ್ಲಿಸಿದ ಅನಂತರವೂ ಅವರಿಗೆ ಉದ್ಯೋಗ ದೊರೆ ಯುವ ಅವಕಾಶವಿದೆ ಎಂದರು.

ಗಲಭೆಗೆ ಪ್ರಚೋದನೆ
ಕಾಂಗ್ರೆಸ್‌ ದ್ವೇಷದ ಭಾವನೆ ಮೂಡಿಸುತ್ತಿದೆ. ರಾಜ್ಯದಲ್ಲಿ ತನ್ನ ಸರಕಾರ ಇರುವಾಗಲೂ ನಿರಂತರ ವಾಗಿ ಗಲಭೆಗೆ ಪ್ರಚೋದನೆ ನೀಡುತ್ತಾ ಬಂದಿದೆ. ಹಲವಾರು ಘಟನೆಗಳಲ್ಲಿ ಸೂತ್ರಧಾರಿಯಾಗಿ ಇರುವು ದನ್ನು ಕಂಡಿದ್ದೇವೆ. ಡಿಜೆ ಹಳ್ಳಿ, ಕೆಜೆ ಹಳ್ಳಿ, ಶಿವಮೊಗ್ಗ ಹುಬ್ಬಳ್ಳಿ ಗಲಭೆಯ ಹಿಂದೆ ಕಾಂಗ್ರೆಸ್‌ ಇದೆ. ಕಾಂಗ್ರೆಸ್‌ ದ್ವೇಷದ ರಾಜಕಾರಣ ಹರಡುತ್ತಿದೆ. ಪಠ್ಯ ಪುಸ್ತಕದಲ್ಲಿ ಏನಿದೆ ಎಂದು ಓದದೆ ಮೂರ್ಖತನದ ಪರಮಾವಧಿ ತೋರಿಸುತ್ತಿದೆ ಎಂದು ಹೇಳಿದರು.

ಕ್ಷಮೆ ಯಾಚನೆ ಇಲ್ಲ
ಬಿಜೆಪಿ ಯಾವುದಕ್ಕೂ ಕ್ಷಮೆ ಕೇಳುವುದಿಲ್ಲ. ಆಡಳಿತ ನಡೆಸುವುದು ಹೇಗೆಂದುಗೊತ್ತಿದೆ. ಸಾಹಿತಿಗಳು ಕೂಡ ಯೋಚನೆ ಮಾಡಲಿ. ಅವರು ಯಾವ ಕಾಲಘಟ್ಟದಲ್ಲಿ ಯಾವ ಹೋರಾಟ ಮಾಡಿದ್ದಾರೆಂಬುದನ್ನು ನೆನಪು ಮಾಡಿಕೊಳ್ಳಲಿ. ಯಾರೇ ಆದರೂ ಕೂಡ ಪುಸ್ತಕದಲ್ಲಿರುವ ವಿಷಯಗಳನ್ನು ಮೊದಲು ತಿಳಿದುಕೊಳ್ಳಲಿ ಎಂದು ತಿಳಿಸಿದರು.

ಟಾಪ್ ನ್ಯೂಸ್

Agumbe Ghat; ಘನವಾಹನಗಳ ಸಂಚಾರದಿಂದ ಘಾಟಿ ಬಂದ್‌ ಆಗುವ ಭೀತಿ

Agumbe Ghat; ಘನವಾಹನಗಳ ಸಂಚಾರದಿಂದ ಘಾಟಿ ಬಂದ್‌ ಆಗುವ ಭೀತಿ

Lok Sabha Elections ಹಂತ-2: ಬಹಿರಂಗ ಪ್ರಚಾರಕ್ಕೆ ಇಂದು ತೆರೆ

Lok Sabha Elections ಹಂತ-2: ಬಹಿರಂಗ ಪ್ರಚಾರಕ್ಕೆ ಇಂದು ತೆರೆ

1-wwewewqe

Temple; ಎಪ್ರಿಲ್‌ನಲ್ಲಿ ತಿರುಪತಿ ಹುಂಡಿಗೆ ಬಿದ್ದ ಕಾಣಿಕೆ ಎಷ್ಟು ಗೊತ್ತೇ?

State Government School; ದಸರಾ ರಜೆ ಕ್ರಿಸ್ಮಸ್‌ಗೆ ಹೊಂದಿಸಲು ಅವಕಾಶ

State Government School; ದಸರಾ ರಜೆ ಕ್ರಿಸ್ಮಸ್‌ಗೆ ಹೊಂದಿಸಲು ಅವಕಾಶ

Bantwal ಪಣೋಲಿಬೈಲು: 23 ಸಾವಿರ ಕೋಲ ಸೇವೆಗಳ ಬುಕ್ಕಿಂಗ್‌

Bantwal ಪಣೋಲಿಬೈಲು: 23 ಸಾವಿರ ಕೋಲ ಸೇವೆಗಳ ಬುಕ್ಕಿಂಗ್‌

1-wqewqewqe

Rae Bareli ಯಲ್ಲಿ ಗೆಲ್ಲಲು ಯತ್ನಿಸಿ: ವಿವಾದ ತಂದ ರಷ್ಯಾದ ಕ್ಯಾಸ್ಪರೋವ್‌ ಸಲಹೆ

Missing ಪುತ್ತೂರು ಮಹಾಲಿಂಗೇಶ್ವರ ದೇಗುಲದ ವಠಾರದಲ್ಲಿದ್ದ ಹೋರಿ ಅಣ್ಣು ನಾಪತ್ತೆ!

Missing ಪುತ್ತೂರು ಮಹಾಲಿಂಗೇಶ್ವರ ದೇಗುಲದ ವಠಾರದಲ್ಲಿದ್ದ ಹೋರಿ ಅಣ್ಣು ನಾಪತ್ತೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಂಗಳೂರಿನಲ್ಲಿ ಜನಾಕರ್ಷಣೆ ಕೇಂದ್ರವಾದ ರ್‍ಯಾಂಬೊ ಸರ್ಕಸ್‌

ಮಂಗಳೂರಿನಲ್ಲಿ ಜನಾಕರ್ಷಣೆ ಕೇಂದ್ರವಾದ ರ್‍ಯಾಂಬೊ ಸರ್ಕಸ್‌

mangalore international airport

Mangaluru; ವಿಮಾನ ನಿಲ್ದಾಣದಲ್ಲಿ ಬಾಂಬ್ ಸ್ಪೋಟ ಬೆದರಿಕೆ; ಪೊಲೀಸ್ ಭದ್ರತೆ

CRZ ಮರಳು ಇನ್ನು ಸದ್ಯಕ್ಕೆ ಮರೀಚಿಕೆ

ಸಿಆರ್‌ಝಡ್‌ ಮರಳು ಇನ್ನು ಸದ್ಯಕ್ಕೆ ಮರೀಚಿಕೆ

Kinnigoli: ಕಾಂತಬಾರೆ-ಬೂದಬಾರೆಯರ ತೊಟ್ಟಿಲು ಕಟ್ಟಿದ್ದ ಮರ ಇನ್ನಿಲ್ಲ!

Kinnigoli: ಕಾಂತಬಾರೆ-ಬೂದಬಾರೆಯರ ತೊಟ್ಟಿಲು ಕಟ್ಟಿದ್ದ ಮರ ಇನ್ನಿಲ್ಲ!

bjpRoad Mishap ಉಳ್ಳಾಲ: ಬಿಜೆಪಿ ಕಾರ್ಯಕರ್ತ ಸಾವು

Road Mishap ಉಳ್ಳಾಲ: ಬಿಜೆಪಿ ಕಾರ್ಯಕರ್ತ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Agumbe Ghat; ಘನವಾಹನಗಳ ಸಂಚಾರದಿಂದ ಘಾಟಿ ಬಂದ್‌ ಆಗುವ ಭೀತಿ

Agumbe Ghat; ಘನವಾಹನಗಳ ಸಂಚಾರದಿಂದ ಘಾಟಿ ಬಂದ್‌ ಆಗುವ ಭೀತಿ

Lok Sabha Elections ಹಂತ-2: ಬಹಿರಂಗ ಪ್ರಚಾರಕ್ಕೆ ಇಂದು ತೆರೆ

Lok Sabha Elections ಹಂತ-2: ಬಹಿರಂಗ ಪ್ರಚಾರಕ್ಕೆ ಇಂದು ತೆರೆ

1-wwewewqe

Temple; ಎಪ್ರಿಲ್‌ನಲ್ಲಿ ತಿರುಪತಿ ಹುಂಡಿಗೆ ಬಿದ್ದ ಕಾಣಿಕೆ ಎಷ್ಟು ಗೊತ್ತೇ?

State Government School; ದಸರಾ ರಜೆ ಕ್ರಿಸ್ಮಸ್‌ಗೆ ಹೊಂದಿಸಲು ಅವಕಾಶ

State Government School; ದಸರಾ ರಜೆ ಕ್ರಿಸ್ಮಸ್‌ಗೆ ಹೊಂದಿಸಲು ಅವಕಾಶ

Bantwal ಪಣೋಲಿಬೈಲು: 23 ಸಾವಿರ ಕೋಲ ಸೇವೆಗಳ ಬುಕ್ಕಿಂಗ್‌

Bantwal ಪಣೋಲಿಬೈಲು: 23 ಸಾವಿರ ಕೋಲ ಸೇವೆಗಳ ಬುಕ್ಕಿಂಗ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.