ಬೈಕ್ ನಲ್ಲಿ ಜಾಲಿ ರೈಡ್: ಬಿಡ್ಜ್ ನಿಂದ ಬಿದ್ದು ಸಾಪ್ಟ್ ವೇರ್ ಎಂಜಿನಿಯರ್ ಸಾವು
Team Udayavani, Jun 26, 2022, 9:01 AM IST
ಕುಣಿಗಲ್ : ಬೈಕ್ ನಲ್ಲಿ ಜಾಲಿ ರೈಡ್ ಗೆ ಹೊರಟ್ಟಿದ್ದ ಸಾಪ್ಟ್ ವೇರ್ ಎಂಜಿನಿಯರ್ ಬಿಜ್ಡ್ ನಿಂದ ಕೆಳಗೆ ಬಿದ್ದು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 75 ಗವಿಮಠ ಬಳಿ ಭಾನುವಾರ ಬೆಳಗ್ಗೆ ಸಂಬವಿಸಿದೆ,
ಬೆಂಗಳೂರಿನ ಬನಶಂಕರಿ ಎರಡನೇ ಹಂತ 27 ವರ್ಷದ ಸೂರಜ್ ಮೃತ ಯುವಕ. ಸೂರಜ್ ಬೆಂಗಳೂರಿನ ಇನ್ ಪೋಸಿಸ್ ಕಂಪನಿಯಲ್ಲಿ ಎಂಜಿನಿಯರಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು,
ಸೂರಜ್ ಭಾನುವಾರ ರಜಾ ದಿನವಾದ ಕಾರಣ ಸ್ನೇಹಿತರೊಂದಿಗೆ ಬೆಳಗ್ಗೆ 6 ಗಂಟೆಗೆ ಡುಕಾಟಿ ಬೈಕ್ ನಲ್ಲಿ ಎಡಿಯೂರು ಬಳಿ ಇರುವ ದ್ರುವ ತಾರೆ ಹೋಟೆಲ್ ಗೆ ಹೋಗುವಾಗ ತಾಲೂಕಿನ ಗವಿಮಠ ಬಳಿ ಈ ಅವಘಡ ಸಂಭವಿಸಿದೆ,
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು