ಕಾಸರಗೋಡು: ಚಲಿಸುತ್ತಿದ್ದ ರೈಲಿಗೆ ನವಿಲು ಢಿಕ್ಕಿ ; ಚಾಲಕನಿಗೆ ಗಾಯ
Team Udayavani, Jun 26, 2022, 5:24 PM IST
ಕಾಸರಗೋಡು: ಚಲಿಸುತ್ತಿದ್ದ ರೈಲಿಗೆ ನವಿಲೊಂದು ಢಿಕ್ಕಿಯಾಗಿ ಇಂಜಿನ್ ನ ಗಾಜು ಒಡೆದು ಚಾಲಕ ಗಾಯಗೊಂಡ ಘಟನೆ ಭಾನುವಾರ ನಡೆದಿದೆ.
ಬೆಳಗ್ಗೆ 9 ಗಂಟೆಗೆ ಮಂಗಳೂರಿನಿಂದ ಕೊಯಂಬತೂರು ಕಡೆ ಸಾಗುತಿದ್ದ ಕೊಯಂಬತೂರ್ “ಎಕ್ಸ್ ಪ್ರೆಸ್ ಸ್ಪೆಷಲ್ ಟ್ರೈನ್” ಗೆ ಕುಂಬ್ಳೆ ಕಾಸರಗೋಡು ನಡುವೆ ನವಿಲು ಢಿಕ್ಕಿಯಾಗಿ ರೈಲಿನ ಗ್ಲಾಸ್ ಒಡೆದು ರೈಲು ಚಾಲಕ ಶಾಜಿ ಎಂಬವರಿಗೆ ಸಣ್ಣ ಗಾಯವಾಗಿದೆ.
ಒಂದು ಗಂಟೆ ಕಾಲ ರೈಲು ಕಾಸರಗೋಡು ನಿಲ್ದಾಣದಲ್ಲಿ ನಿಂತು ಬಳಿಕ ಬೇರೆ ಇಂಜಿನ್ ಜೋಡಿಸಿ ಪ್ರಯಾಣ ಮುಂದುವರಿಸಿದೆ ಎಂದು ತಿಳಿದು ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Poonch; ವಾಯುಸೇನೆ ವಾಹನದ ಮೇಲೆ ಉಗ್ರ ದಾಳಿ; ಓರ್ವ ಹುತಾತ್ಮ, ನಾಲ್ವರಿಗೆ ಗಾಯ
Vitla: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಕಾರು
ಬಿಸಿಲ ಬೇಗೆಯ ಪರಿಣಾಮ; ಜಾನುವಾರುಗಳಲ್ಲಿ ಅನಾರೋಗ್ಯದ ಪ್ರಮಾಣ ಹೆಚ್ಚಳ
PM ಮೋದಿ ಹೋದಲ್ಲೆಲ್ಲ ಕಾಂಗ್ರೆಸ್ ಗೆದ್ದಿದೆ: ಸಿಎಂ ಸಿದ್ದರಾಮಯ್ಯ
Daily Horoscope: ಕೆಲವರಿಗೆ ಅನಿರೀಕ್ಷಿತ ಧನಾಗಮ ಸಂಭವ, ಅವಿವಾಹಿತರಿಗೆ ವಿವಾಹ ಯೋಗ