ಕಾಸರಗೋಡು: ಚಲಿಸುತ್ತಿದ್ದ ರೈಲಿಗೆ ನವಿಲು ಢಿಕ್ಕಿ ; ಚಾಲಕನಿಗೆ ಗಾಯ


Team Udayavani, Jun 26, 2022, 5:24 PM IST

1-g-sgsgsg

ಕಾಸರಗೋಡು: ಚಲಿಸುತ್ತಿದ್ದ ರೈಲಿಗೆ ನವಿಲೊಂದು ಢಿಕ್ಕಿಯಾಗಿ ಇಂಜಿನ್ ನ ಗಾಜು ಒಡೆದು ಚಾಲಕ ಗಾಯಗೊಂಡ ಘಟನೆ ಭಾನುವಾರ ನಡೆದಿದೆ.

ಬೆಳಗ್ಗೆ 9 ಗಂಟೆಗೆ ಮಂಗಳೂರಿನಿಂದ ಕೊಯಂಬತೂರು ಕಡೆ ಸಾಗುತಿದ್ದ ಕೊಯಂಬತೂರ್ “ಎಕ್ಸ್ ಪ್ರೆಸ್ ಸ್ಪೆಷಲ್ ಟ್ರೈನ್” ಗೆ ಕುಂಬ್ಳೆ ಕಾಸರಗೋಡು ನಡುವೆ ನವಿಲು ಢಿಕ್ಕಿಯಾಗಿ ರೈಲಿನ ಗ್ಲಾಸ್ ಒಡೆದು ರೈಲು ಚಾಲಕ ಶಾಜಿ ಎಂಬವರಿಗೆ ಸಣ್ಣ ಗಾಯವಾಗಿದೆ.

ಒಂದು ಗಂಟೆ ಕಾಲ ರೈಲು ಕಾಸರಗೋಡು ನಿಲ್ದಾಣದಲ್ಲಿ ನಿಂತು ಬಳಿಕ ಬೇರೆ ಇಂಜಿನ್ ಜೋಡಿಸಿ ಪ್ರಯಾಣ ಮುಂದುವರಿಸಿದೆ ಎಂದು ತಿಳಿದು ಬಂದಿದೆ.

ಟಾಪ್ ನ್ಯೂಸ್

Terror Attack On IAF Convoy In poonch

Poonch; ವಾಯುಸೇನೆ ವಾಹನದ ಮೇಲೆ ಉಗ್ರ ದಾಳಿ; ಓರ್ವ ಹುತಾತ್ಮ, ನಾಲ್ವರಿಗೆ ಗಾಯ

2-vitla

Vitla: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಕಾರು

ಬಿಸಿಲ ಬೇಗೆಯ ಪರಿಣಾಮ; ಜಾನುವಾರುಗಳಲ್ಲಿ ಅನಾರೋಗ್ಯದ ಪ್ರಮಾಣ ಹೆಚ್ಚಳ

ಬಿಸಿಲ ಬೇಗೆಯ ಪರಿಣಾಮ; ಜಾನುವಾರುಗಳಲ್ಲಿ ಅನಾರೋಗ್ಯದ ಪ್ರಮಾಣ ಹೆಚ್ಚಳ

PM ಮೋದಿ ಹೋದಲ್ಲೆಲ್ಲ ಕಾಂಗ್ರೆಸ್‌ ಗೆದ್ದಿದೆ: ಸಿಎಂ ಸಿದ್ದರಾಮಯ್ಯ

PM ಮೋದಿ ಹೋದಲ್ಲೆಲ್ಲ ಕಾಂಗ್ರೆಸ್‌ ಗೆದ್ದಿದೆ: ಸಿಎಂ ಸಿದ್ದರಾಮಯ್ಯ

1-24-sunday

Daily Horoscope: ಕೆಲವರಿಗೆ ಅನಿರೀಕ್ಷಿತ ಧನಾಗಮ ಸಂಭವ, ಅವಿವಾಹಿತರಿಗೆ ವಿವಾಹ ಯೋಗ

ಮತದಾನ ಜಾಗೃತಿಗೆ ಪ್ರತೀ ರಾಜ್ಯಕ್ಕೆ 15 ಕೋ.ರೂ. ವೆಚ್ಚ

ಮತದಾನ ಜಾಗೃತಿಗೆ ಪ್ರತೀ ರಾಜ್ಯಕ್ಕೆ 15 ಕೋ.ರೂ. ವೆಚ್ಚ

Agumbe Ghat; ಘನವಾಹನಗಳ ಸಂಚಾರದಿಂದ ಘಾಟಿ ಬಂದ್‌ ಆಗುವ ಭೀತಿ

Agumbe Ghat; ಘನವಾಹನಗಳ ಸಂಚಾರದಿಂದ ಘಾಟಿ ಬಂದ್‌ ಆಗುವ ಭೀತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Madikeri ವೃದ್ಧೆ ಸಾವು: ಸೊಸೆಗೆ ನ್ಯಾಯಾಂಗ ಬಂಧನ

Madikeri ವೃದ್ಧೆ ಸಾವು: ಸೊಸೆಗೆ ನ್ಯಾಯಾಂಗ ಬಂಧನ

Madikeri ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ಸಾವು

Madikeri ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ಸಾವು

Sea ಹಠಾತ್‌ ಉಬ್ಬರ ಸಾಧ್ಯತೆ: ರೆಡ್‌ ಅಲರ್ಟ್‌ ಘೋಷಣೆ

Sea ಹಠಾತ್‌ ಉಬ್ಬರ ಸಾಧ್ಯತೆ: ರೆಡ್‌ ಅಲರ್ಟ್‌ ಘೋಷಣೆ

Manjeshwar ಹಟ್ಟಿ ಬೆಂಕಿಗಾಹುತಿ: ಹಸುಗಳು ಪಾರು

Manjeshwar ಹಟ್ಟಿ ಬೆಂಕಿಗಾಹುತಿ: ಹಸುಗಳು ಪಾರು

Kasaragod 6.96 ಕೋಟಿ ರೂ. ಅಮಾನ್ಯ ನೋಟು : ಕ್ರೈಂ ಬ್ಯಾಂಚ್‌ ತನಿಖೆ ಆರಂಭ

Kasaragod 6.96 ಕೋಟಿ ರೂ. ಅಮಾನ್ಯ ನೋಟು : ಕ್ರೈಂ ಬ್ಯಾಂಚ್‌ ತನಿಖೆ ಆರಂಭ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Terror Attack On IAF Convoy In poonch

Poonch; ವಾಯುಸೇನೆ ವಾಹನದ ಮೇಲೆ ಉಗ್ರ ದಾಳಿ; ಓರ್ವ ಹುತಾತ್ಮ, ನಾಲ್ವರಿಗೆ ಗಾಯ

2-vitla

Vitla: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಕಾರು

ಬಿಸಿಲ ಬೇಗೆಯ ಪರಿಣಾಮ; ಜಾನುವಾರುಗಳಲ್ಲಿ ಅನಾರೋಗ್ಯದ ಪ್ರಮಾಣ ಹೆಚ್ಚಳ

ಬಿಸಿಲ ಬೇಗೆಯ ಪರಿಣಾಮ; ಜಾನುವಾರುಗಳಲ್ಲಿ ಅನಾರೋಗ್ಯದ ಪ್ರಮಾಣ ಹೆಚ್ಚಳ

PM ಮೋದಿ ಹೋದಲ್ಲೆಲ್ಲ ಕಾಂಗ್ರೆಸ್‌ ಗೆದ್ದಿದೆ: ಸಿಎಂ ಸಿದ್ದರಾಮಯ್ಯ

PM ಮೋದಿ ಹೋದಲ್ಲೆಲ್ಲ ಕಾಂಗ್ರೆಸ್‌ ಗೆದ್ದಿದೆ: ಸಿಎಂ ಸಿದ್ದರಾಮಯ್ಯ

1-24-sunday

Daily Horoscope: ಕೆಲವರಿಗೆ ಅನಿರೀಕ್ಷಿತ ಧನಾಗಮ ಸಂಭವ, ಅವಿವಾಹಿತರಿಗೆ ವಿವಾಹ ಯೋಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.