ಅವರ ದೇಹ ಮಾತ್ರ ವಾಪಸ್ ಬರಲಿದೆ…: ಸೇನಾ ಬಂಡಾಯ ಶಾಸಕರಿಗೆ ಸಂಜಯ್ ರಾವತ್ ಎಚ್ಚರಿಕೆ


Team Udayavani, Jun 27, 2022, 10:28 AM IST

Sanjay Raut warns Sena rebels in Guwahati

ಮುಂಬೈ: ಶಿವಸೇನೆಯ ಸಂಸದ ಸಂಜಯ್ ರಾವುತ್ ಅವರು ಭಾನುವಾರ ಶಿವಸೇನೆಯ ಬಂಡಾಯ ಶಾಸಕರಿಗೆ ಎಚ್ಚರಿಕೆ ನೀಡಿದ್ದು, “ಅವರ ಆತ್ಮಗಳು ಸತ್ತಿವೆ ಮತ್ತು ಅವರ ದೇಹಗಳು ಮಾತ್ರ ಮುಂಬೈಗೆ ಮರಳುತ್ತವೆ” ಎಂದು ಹೇಳಿದ್ದಾರೆ.

“ಅಲ್ಲಿ ಇರುವ 40 ಜನರು ಜೀವಂತವಾಗಿಲ್ಲ, ಅವರ ದೇಹಗಳು ಮಾತ್ರ ಇಲ್ಲಿಗೆ ಬರುತ್ತವೆ, ಅವರ ಆತ್ಮಗಳು ಸತ್ತಿರುತ್ತವೆ, ಅವರು ಗುವಾಹಟಿಯಿಂದ ಹೊರಬಂದಾಗ, ಅವರು ಹೃದಯದಲ್ಲಿ ಜೀವಂತವಾಗಿರುವುದಿಲ್ಲ. ಈಗ ಹೊತ್ತಿಕೊಂಡಿರುವ ಕಿಡಿ ಹೇಗೆ ವ್ಯಾಪಿಸಲಿದೆ ಎಂದು ಅವರಿಗೆ ಗೊತ್ತಾಗಲಿದೆ” ಎಂದು ಗುಡುಗಿದ್ದಾರೆ.

“ಬಂಡಾಯ ಶಾಸಕರ ಆತ್ಮರಹಿತ ದೇಹಗಳು ಅಸ್ಸಾಂನಿಂದ ಬರುತ್ತವೆ ಮತ್ತು ಮರಣೋತ್ತರ ಪರೀಕ್ಷೆಗಾಗಿ ನೇರವಾಗಿ ಮಹಾರಾಷ್ಟ್ರ ಅಸೆಂಬ್ಲಿಗೆ ಕಳುಹಿಸಲಾಗುವುದು” ಎಂದು ಅವರು ಕಟು ಶಬ್ಧಗಳಲ್ಲಿ ಹೇಳಿದ್ದಾರೆ.

ಕಳೆದೊಂದು ವಾರದಿಂದ ನಡೆಯುತ್ತಿರುವ ಮಹಾರಾಷ್ಟ್ರದ ರಾಜಕೀಯ ಹೈಡ್ರಾಮಾ ಈಗ ಸುಪ್ರೀಂ ಕೋರ್ಟ್‌ ಅಂಗಳವನ್ನು ತಲುಪಿದೆ. ವಿಧಾನಸಭೆಯ ಉಪಸ್ಪೀಕರ್‌ ರವಾನಿಸಿರುವ 16 ಮಂದಿ ಬಂಡಾಯ ಶಾಸಕರ ಅನರ್ಹತೆ ನೋಟಿಸ್‌ ಅನ್ನು ಪ್ರಶ್ನಿಸಿ ಸಚಿವ ಏಕನಾಥ್‌ ಶಿಂಧೆ ಭಾನುವಾರ ಸರ್ವೋಚ್ಚ ನ್ಯಾಯಾಲಯದ ಮೆಟ್ಟಿಲೇರಿದ್ದಾರೆ.

ಇದನ್ನೂ ಓದಿ:ದೇಶಕ್ಕೆ ಕಪ್ಪು ಚುಕ್ಕಿ ತಂದಿಟ್ಟ ಎಮರ್ಜೆನ್ಸಿ: ಜರ್ಮನಿಯ ಮ್ಯೂನಿಚ್‌ನಲ್ಲಿ ಪ್ರಧಾನಿ ಅಭಿಮತ

ಮಹಾ ವಿಕಾಸ ಅಘಾಡಿ ಮೈತ್ರಿಯಿಂದ ಶಿವಸೇನೆ ಹೊರಬರಬೇಕು ಎನ್ನುವುದು ಬಂಡಾಯ ಶಾಸಕರ ಆಗ್ರಹವಾಗಿದ್ದು, ಇದಕ್ಕೆ ಒಪ್ಪದ ಸಿಎಂ ಉದ್ಧವ್‌ ಠಾಕ್ರೆ, “ರಾಜೀನಾಮೆ ನೀಡಿ, ಮತ್ತೂಮ್ಮೆ ಚುನಾವಣೆ ಎದುರಿಸಿ’ ಎಂದು ಸವಾಲು ಹಾಕಿದ್ದಾರೆ. ಅಲ್ಲದೇ, ಶಿಂಧೆ ಸೇರಿದಂತೆ 16 ಮಂದಿ ಬಂಡಾಯ ಶಾಸಕರಿಗೆ ಸಮನ್ಸ್‌ ಜಾರಿ ಮಾಡಿರುವ ಮಹಾರಾಷ್ಟ್ರ ವಿಧಾನಸಭೆ ಕಾರ್ಯಾಲಯವು, ಅನರ್ಹತೆ ದೂರಿಗೆ ಸಂಬಂಧಿಸಿ ಸೋಮವಾರ ಸಂಜೆ 5.30ರೊಳಗಾಗಿ ಲಿಖೀತ ಪ್ರತಿಕ್ರಿಯೆ ನೀಡುವಂತೆ ಸೂಚಿಸಿದೆ. ಈ ಎಲ್ಲ ಬೆಳವಣಿಗೆಗಳು ಈಗ “ಮಹಾ’ ಡ್ರಾಮಾವನ್ನು ಸುಪ್ರೀಂ ಅಂಗಣಕ್ಕೆ ತಂದು ನಿಲ್ಲಿಸಿದೆ.

ಟಾಪ್ ನ್ಯೂಸ್

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.