ಕಾಂಗ್ರೆಸ್‌ಗೆ ಅಧಿಕಾರದ ಚುಕ್ಕಾಣಿ


Team Udayavani, Jun 27, 2022, 3:37 PM IST

vbSDbdzfnbs

ದಾವಣಗೆರೆ: ಮುಂದಿನ 2023ರ ರಾಜ್ಯವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ಅಧಿಕಾರಕ್ಕೆ ಬರಲಿದೆ ಎಂದು ಪಕ್ಷದ ಸಾಂಸ್ಥಿಕಚುನಾವಣೆಗಳ ಉಸ್ತುವಾರಿ ಅಭಿಲಾಷ್‌ ರಾವ್‌ವಿಶ್ವಾಸ ವ್ಯಕ್ತಪಡಿಸಿದರು.ಜಿಲ್ಲಾ ಕಾಂಗ್ರೆಸ್‌ ಕಚೇರಿಯಲ್ಲಿ ಭಾನುವಾರನಡೆದ ಸಭೆಯಲ್ಲಿ ಮಾತನಾಡಿದ ಅವರು,ರಾಷ್ಟ್ರಪಿತ ಮಹಾತ್ಮ ಗಾಂಧಿ, ದೇಶದಮೊದಲ ಪ್ರಧಾನಿ ಜವಾಹರ ಲಾಲ್‌ ನೆಹರುಒಳಗೊಂಡಂತೆ ಅನೇಕರು ಕಟ್ಟಿರುವ ಕಾಂಗ್ರೆಸ್‌ನ್ನು ರಾಜ್ಯದಲ್ಲಿ ಮತ್ತೂಮ್ಮೆ ಅಧಿಕಾರಕ್ಕೆ ತರುವನಿಟ್ಟಿನಲ್ಲಿ ಎಲ್ಲರೂ ಶ್ರಮಿಸಬೇಕು.

ಮುಂದಿನಚುನಾವಣೆಯಲ್ಲಿ ಕರ್ನಾಟಕ ಮಾತ್ರವಲ್ಲತೆಲಂಗಾಣದಲ್ಲೂ ಕಾಂಗ್ರೆಸ್‌ ಅಧಿಕಾರಕ್ಕೆಬರಲಿದೆ ಎಂದರು.ಕೇಂದ್ರ ಮತ್ತು ರಾಜ್ಯದಲ್ಲಿ ಭ್ರಷ್ಟಸರ್ಕಾರಗಳಿವೆ. ಡಬ್ಬಲ್‌ ಇಂಜಿನ್‌ಸರ್ಕಾರಗಳು ಭ್ರಷ್ಟಾಚಾರದಲ್ಲಿ ತೊಡಗಿರುವಬಗ್ಗೆ ಕಾಂಗ್ರೆಸ್‌ ಮುಖಂಡರು, ಕಾರ್ಯಕರ್ತರುಜನರಿಗೆ ತಿಳಿಸಬೇಕು. ಸರ್ಕಾರಗಳವೈಫಲ್ಯಗಳ ಬಗ್ಗೆ ಜನಾರಿವು ರೂಪಿಸಬೇಕು.ಒಟ್ಟು ಮತದಾರರಲ್ಲಿ ಅರ್ಧದಷ್ಟುಇರುವ ಮಹಿಳೆಯರಿಗೆ ಪ್ರಾಮುಖ್ಯತೆಕೊಡಬೇಕಾಗಿದೆ. ಕಾಂಗ್ರೆಸ್‌ ಮಹಿಳೆಯರಿಗೆ ಪಕ್ಷದಲ್ಲಿ ಶೇ. 33ರಷ್ಟು ಸ್ಥಾನಗಳನ್ನುಕಡ್ಡಾಯವಾಗಿ ನೀಡಲಿದೆ.

ಸೋನಿಯಾಗಾಂಧಿ ಮತ್ತು ರಾಹುಲ್‌ ಗಾಂಧಿ ಯವರುದೇಶ, ಜನರ ಕಲ್ಯಾಣಕ್ಕಾಗಿ ದುಡಿಯುತ್ತಿದ್ದಾರೆ.ಎಲ್ಲರೂ ಸಂಘಟಿತರಾಗಿ ಮತ್ತೆ ಪಕ್ಷವನ್ನುಅಧಿಕಾರಕ್ಕೆ ತರೋಣ ಎಂದು ತಿಳಿಸಿದರು.ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಆಸಗೋಡುಜಯಸಿಂಹ ಮಾತನಾಡಿ, ಕಾಂಗ್ರೆಸ್‌ನಲ್ಲಿರುವನಾಯಕರು ಕೇವಲ ಅವರ ಜಾತಿಯವರನ್ನುಸುತ್ತಮುತ್ತ ಇಟ್ಟುಕೊಳ್ಳಬಾರದು. ಎಲ್ಲ ಜಾತಿ,ಧರ್ಮದವರನ್ನು ಜೊತೆಯಲ್ಲಿಟ್ಟುಕೊಳ್ಳಬೇಕು.ಕಾಂಗ್ರೆಸ್‌ಗೆ ಹಿನ್ನಡೆ ಇಲ್ಲ. ಕಾಂಗ್ರೆಸ್‌ ದೇಶಮತ್ತು ರಾಜ್ಯಕ್ಕೆ ಅನಿವಾರ್ಯವಾಗಿದೆ.

ಬಿಜೆಪಿತಾತ್ಕಾಲಿಕವಾಗಿ ಅ ಧಿಕಾರದಲ್ಲಿ ಇದೆ. ಕಾಂಗ್ರೆಸ್‌ನಿಂದ ಮಾತ್ರ ಜನರಿಗೆ ಒಳಿತಾಗಲು ಸಾಧ್ಯಎಂದು ಪ್ರತಿಪಾದಿಸಿದರು. ಕಾಂಗ್ರೆಸ್‌ ಜಿಲ್ಲಾಧ್ಯಕ್ಷಎಚ್‌.ಬಿ. ಮಂಜಪ್ಪ ಮಾತನಾಡಿ, ಪಕ್ಷದ ಸಾಂಸ್ಥಿಕಚುನಾವಣೆಯಲ್ಲಿ ಶಾಂತಿ ರೀತಿಯಿಂದ ನಡೆದುಕೊಳ್ಳಬೇಕು. ವೀಕ್ಷಕರು ಯಾವುದೇ ಚುನಾವಣಾಅಭ್ಯರ್ಥಿ ಆಯ್ಕೆ ಮಾಡಲು ಬಂದಿಲ್ಲ. ಸಭೆ ಪಕ್ಷಕಟ್ಟುವ ಉದ್ದೇಶದಿಂದ ಕರೆದಿದ್ದೇವೆ. ಟಿಕೆಟ್‌ಕೊಡುವುದಕ್ಕಲ್ಲ. ಎಲ್ಲರೂ ಸೇರಿ ಜಿಲ್ಲೆಯಲ್ಲಿಕಾಂಗ್ರೆಸ್‌ ಬಲಿಷ್ಠಗೊಳಿಸುವ ಕೆಲಸ ಮಾಡೋಣಎಂದು ಮನವಿ ಮಾಡಿದರು.

ಟಾಪ್ ನ್ಯೂಸ್

Terror 2

LOC; ದೇಶಕ್ಕೆ ನುಸುಳಲು 70 ಉಗ್ರರು ಸಜ್ಜು: ಕಾಶ್ಮೀರ ಡಿಜಿಪಿ ರಶ್ಮಿ

1-wewq-ewqewq

Hyderabad ಇನ್ನು ಮುಂದೆ ತೆಲಂಗಾಣಕ್ಕಷ್ಟೇ ರಾಜಧಾನಿ

police crime

West Bengal ಬಿಜೆಪಿಯ ಮುಸ್ಲಿಂ ಕಾರ್ಯಕರ್ತನ ಬರ್ಬರ ಹತ್ಯೆ

1-wq-wewqe

T20 World Cup; ಪಪುವಾ ನ್ಯೂ ಗಿನಿಯ ವಿರುದ್ಧ ವಿಂಡೀಸ್‌ ಗೆ 5 ವಿಕೆಟ್ ಗಳ ಜಯ

Udupi: ಐತಿಹಾಸಿಕ ರಂಗು ಪಡೆದ ವಿಧಾನ ಪರಿಷತ್‌ ಚುನಾವಣೆ..

Udupi: ಐತಿಹಾಸಿಕ ರಂಗು ಪಡೆದ ವಿಧಾನ ಪರಿಷತ್‌ ಚುನಾವಣೆ..

Mansoon: ರಾಜ್ಯ ಕರಾವಳಿಗೆ ಪ್ರವೇಶ ಪಡೆದ ಮುಂಗಾರು… 4 ದಿನ “ಎಲ್ಲೋ ಅಲರ್ಟ್‌’

Mansoon: ರಾಜ್ಯ ಕರಾವಳಿಗೆ ಪ್ರವೇಶ ಪಡೆದ ಮುಂಗಾರು… 4 ದಿನ “ಎಲ್ಲೋ ಅಲರ್ಟ್‌’

ಮಡಿಕೇರಿ: ಈ ಬಾರಿಯೂ ಮಳೆ ಕೊರತೆ ಸಾಧ್ಯತೆ: ಪ್ರವಾಹ, ಭೂಕುಸಿತ ಪರಿಸ್ಥಿತಿ ಇಲ್ಲ: ಪ್ರಕಾಶ್‌

ಮಡಿಕೇರಿ: ಈ ಬಾರಿಯೂ ಮಳೆ ಕೊರತೆ ಸಾಧ್ಯತೆ: ಪ್ರವಾಹ, ಭೂಕುಸಿತ ಪರಿಸ್ಥಿತಿ ಇಲ್ಲ: ಪ್ರಕಾಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Davanagere; ಪೇಟಿಎಂ ಮೂಲಕ 2000 ರೂ ಲಂಚ ಪಡೆದ ಪೊಲೀಸ್ ಪೇದೆ ಲೋಕಾಯುಕ್ತ ಬಲೆಗೆ

Davanagere; ಪೇಟಿಎಂ ಮೂಲಕ 2000 ರೂ ಲಂಚ ಪಡೆದ ಪೊಲೀಸ್ ಪೇದೆ ಲೋಕಾಯುಕ್ತ ಬಲೆಗೆ

police

LIC ಹೌಸಿಂಗ್ ಫೈನಾನ್ಸ್ ವ್ಯವಸ್ಥಾಪಕರ ಕೊಲೆ ಯತ್ನ:ಇಬ್ಬರ ಬಂಧನ

1-sadsda

Minister ಎಸ್.ಎಸ್. ಮಲ್ಲಿಕಾರ್ಜುನ್ ಅವರು ಆಸ್ಪತ್ರೆಗೆ ದಾಖಲಾಗಿಲ್ಲ: ಡಾ. ಪ್ರಭಾ

film-chamber

ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ಪರ್ಯಾಯವಾಗಿ ಕನ್ನಡ ಫಿಲಂ ಚೇಂಬರ್ ರಚನೆ

Parameshwar

Channagiri ಠಾಣೆ ಧ್ವಂಸ, ಆದಿಲ್ ಸಾವಿನ ಪ್ರಕರಣಗಳ ಹೆಚ್ಚಿನ ತನಿಖೆ: ಡಾ| ಜಿ. ಪರಮೇಶ್ವರ್

MUST WATCH

udayavani youtube

ಹೆರ್ಗದಲ್ಲಿ 40 ಅಡಿ ಆಳದ ಬಾವಿಗೆ ಬಿದ್ದ ಕರುವಿನ ರಕ್ಷಣೆ

udayavani youtube

ಇಡ್ಲಿ ವಡೆ, ಶಾವಿಗೆ ಬಾತ್ ಗೆ ಹೆಸರುವಾಸಿಯಾದ ಹೋಟೆಲ್

udayavani youtube

ಒಡವೆ ಖರೀದಿಸುವ ನೆಪದಲ್ಲಿ ಮೂರುವರೆ ಲಕ್ಷ ಮೌಲ್ಯದ ಒಡವೆ ಕದ್ದ ಖತರ್ನಾಕ್ ಅಜ್ಜಿ

udayavani youtube

ರಘುಪತಿ ಭಟ್ ಅವರ ಮನದಾಳದ ಮಾತು

udayavani youtube

ರಘುಪತಿ ಭಟ್ ಅವರ ಮನದಾಳದ ಮಾತು

ಹೊಸ ಸೇರ್ಪಡೆ

1-asdasdas

Tamil actor ಕರುಣಾಸ್‌ ಬಳಿ 40 ಬುಲೆಟ್‌ಗಳು ಪತ್ತೆ!

mob

WhatsApp ನಲ್ಲಿ ಶೀಘ್ರ ಚಾಟ್‌ ಫಿಲ್ಟರ್‌ ಅಪ್‌ಡೇಟ್‌?

Vimana 2

Again ವಿಮಾನಕ್ಕೆ ಬಾಂಬ್‌ ಬೆದರಿಕೆ: ವಾರದಲ್ಲಿ 4ನೇ ಘಟನೆ

Terror 2

LOC; ದೇಶಕ್ಕೆ ನುಸುಳಲು 70 ಉಗ್ರರು ಸಜ್ಜು: ಕಾಶ್ಮೀರ ಡಿಜಿಪಿ ರಶ್ಮಿ

1-wewq-ewqewq

Hyderabad ಇನ್ನು ಮುಂದೆ ತೆಲಂಗಾಣಕ್ಕಷ್ಟೇ ರಾಜಧಾನಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.