ಸಚಿನ್ ಪೈಲಟ್- ಅಶೋಕ್ ಗೆಹ್ಲೋಟ್ ಮತ್ತೆ ವಾಗ್ವಾದ
Team Udayavani, Jun 28, 2022, 12:59 AM IST
ಜೈಪುರ: ರಾಜಸ್ಥಾನದಲ್ಲಿ ಸಿಎಂ ಅಶೋಕ್ ಗೆಹ್ಲೋಟ್ ಮತ್ತು ಶಾಸಕ ಸಚಿನ್ ಪೈಲಟ್ ನಡುವಿನ ವಾಕ್ಸಮರ ಮತ್ತೆ ತೀವ್ರಗೊಂಡಿದೆ.
2020ರಲ್ಲಿ ತಮ್ಮ ನೇತೃತ್ವದಲ್ಲಿ ನಡೆದಿದ್ದ ಭಿನ್ನಮತದಿಂದಾಗಿ ಕಾಂಗ್ರೆಸ್ ಸರಕಾರ ಪತನದ ಅಂಚಿಗೆ ಬಂದಿತ್ತು ಎಂಬ ಅಶೋಕ್ ಗೆಹ್ಲೋಟ್ ಆರೋಪವನ್ನು ತಿರಸ್ಕರಿಸಿದ್ದಾರೆ.
ಸಿಎಂ ಗೆಹ್ಲೋಟ್ ಅವರು ತಮ್ಮನ್ನು ನಿರುಪಯುಕ್ತ ವ್ಯಕ್ತಿ ಎಂದು ಟೀಕಿಸಿದ್ದಾರೆ.
ಇದೇ ಮಾತನ್ನು ಹಿಂದಿನ ಸಂದರ್ಭಗಳಲ್ಲಿಯೂ ಹೇಳಿದ್ದರು ಎಂದು ಮಾಜಿ ಡಿಸಿಎಂ ದೂರಿದ್ದಾರೆ. ರವಿವಾರ ಮಾತನಾಡಿದ್ದ ಸಿಎಂ ಅಶೋಕ್ ಗೆಹ್ಲೋಟ್ ಅವರು ಸಚಿನ್ ಪೈಲಟ್ ಮತ್ತು ಕೇಂದ್ರ ಸಚಿವ ಗಜೇಂದ್ರ ಸಿಂಗ್ ಶೆಖಾವತ್ ವಿರುದ್ಧ ಆಕ್ಷೇಪಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು