ನಾಡಪ್ರಭು ಕೆಂಪೇಗೌಡರ ಸಾಧನೆ ಚಿರಸ್ಥಾಯಿ
Team Udayavani, Jun 28, 2022, 4:50 PM IST
ದಾವಣಗೆರೆ: ಮನುಕುಲ ಇರುವವರೆಗೂ ಬಸವಣ್ಣ,ಶ್ರೀಕೃಷ್ಣದೇವರಾಯ ಅವರಂತೆಯೇ ನಾಡಪ್ರಭು,ಬೆಂಗಳೂರು ನಿರ್ಮಾತೃ ಕೆಂಪೇಗೌಡರು ಕೂಡಅಜರಾಮರವಾಗಿರುತ್ತಾರೆ ಎಂದು ಜಿಲ್ಲಾಧಿಕಾರಿಮಹಾಂತೇಶ ಬೀಳಗಿ ಹೇಳಿದರು.
ಸೋಮವಾರ ಜಿಲ್ಲಾಧಿಕಾರಿಗಳ ಕಚೇರಿಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾಪಂಚಾಯತ್, ಕನ್ನಡ ಮತ್ತು ಸಂಸ್ಕೃತಿಇಲಾಖೆ ಹಾಗೂ ಮಹಾನಗರಪಾಲಿಕೆವತಿಯಿಂದ ಆಯೋಜಿಸಲಾಗಿದ್ದ ನಾಡಪ್ರಭುಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಅವರುಮಾತನಾಡಿದರು. ಮಹಾನ್ ಪುರುಷರು,ಅಭಿವೃದ್ಧಿ ಚಿಂತಕರು, ಚೇತನರು ಅನೇಕಾನೇಕಅಭಿವೃದ್ಧಿ ಕೆಲಸ ಮಾಡುವ ಮೂಲಕ ಸಮಾಜಕ್ಕೆಅನೇಕ ಕೊಡುಗೆಗಳನ್ನು ನೀಡಿದ್ದಾರೆ.
ಅವರಸಾಧನೆಯನ್ನು ಈಗಿನ ಪೀಳಿಗೆಗೆ ತಿಳಿಸುವ ನಿಟ್ಟಿನಲ್ಲಿಜಯಂತಿಗಳನ್ನು ಆಚರಿಸಲಾಗುತ್ತದೆ. ವಿಶ್ವದಲ್ಲಿಮನುಕುಲ ಇರುವವರೆಗೂ ಬಸವಣ್ಣ ಇತರರಂತೆಕೆಂಪೇಗೌಡರು ಸಹ ಅಜರಾಮರವಾಗಿರುತ್ತಾರೆಎಂದರು. ಜಿಲ್ಲಾ ರಕ್ಷಣಾಧಿಕಾರಿ ಸಿ.ಬಿ. ರಿಷ್ಯಂತ್ಮಾತನಾಡಿ, ವಿಜಯನಗರ ಸಾಮ್ರಾಜ್ಯದಸಮಯದಲ್ಲಿ ಬೆಂಗಳೂರಿಗೆ ದೊಡ್ಡಕೊಡುಗೆಗಳನ್ನು ನೀಡಿ ರಾಜಧಾನಿಯಾಗಿಮಾಡಿದ ಕೀರ್ತಿ ಕೆಂಪೇಗೌಡರಿಗೆ ಸಲ್ಲುತ್ತದೆಎಂದು ಸ್ಮರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.ಪರಮೇಶ್ವರ್
LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್ಗೆ ನಡುಕ: ಗಾಯತ್ರಿ
Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ
MUST WATCH
ಹೊಸ ಸೇರ್ಪಡೆ
Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ
Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್ ಹೇಳಿಕೆ
ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…
Kollywood: ದಳಪತಿ ವಿಜಯ್ ʼGOATʼ ಸಿನಿಮಾದಲ್ಲಿ ಧೋನಿ, ರುತ್ ರಾಜ್ ನಟನೆ?
Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ