ನಾಯಕತ್ವ ವಿರುದ್ಧ ಅಸಮಾಧಾನ: ಎಂ.ಆರ್.ಸೀತಾರಾಂಗೆ ನೋಟಿಸ್ ?
Team Udayavani, Jun 28, 2022, 10:36 PM IST
ಬೆಂಗಳೂರು:ವಿಧಾನಪರಿಷತ್ ಟಿಕೆಟ್ ತಪ್ಪಿದ ಬಗ್ಗೆ ಆಪ್ತರ ಸಭೆ ನಡೆಸಿ ಬಹಿರಂಗವಾಗಿ ರಾಜ್ಯ ಕಾಂಗ್ರೆಸ್ ನಾಯಕತ್ವ ವಿರುದ್ಧ ಅಸಮಾಧಾನ ಹೊರ ಹಾಕಿದ ಮಾಜಿ ಸಚಿವ ಎಂ.ಆರ್.ಸೀತಾರಾಂ ಅವರಿಗೆ ನೋಟಿಸ್ ನೀಡುವ ಸಾಧ್ಯತೆಯಿದೆ.
ಬುಧವಾರ ರೆಹಮಾನ್ ಖಾನ್ ನೇತೃತ್ವದ ಕಾಂಗ್ರೆಸ್ ಶಿಸ್ತು ಪಾಲನಾ ಸಮಿತಿ ಸಭೆ ನಡೆಯಲಿದ್ದು ಎಂ.ಆರ್.ಸೀತಾರಾಂ ಹಾಗೂ ಆ ಸಭೆಯಲ್ಲಿ ಪಾಲ್ಗೊಂಡ ಎಂ.ಡಿ.ಲಕ್ಷ್ಮಿನಾರಾಯಣ, ಶಾಸಕ ಬಿ.ಕೆ.ಸಂಗಮೇಶ್ ಸೇರಿ ಹಲವು ನಾಯಕರಿಗೆ ನೋಟಿಸ್ ನೀಡಲಾಗುವುದು ಎಂದು ಹೇಳಲಾಗಿದೆ.
ಎಂ.ಆರ್.ಸೀತಾರಾಂ ಅವರ ಬಹಿರಂಗ ಹೇಳಿಕೆ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸಹ ಅಸಮಾಧಾನ ವ್ಯಕ್ತಪಡಿಸಿದ್ದು, ಶಿಸ್ತು ಸಮಿತಿ ಅದನ್ನು ನೋಡಿಕೊಳ್ಳಲಿದೆ ಎಂದು ಹೇಳಿದ್ದರು. ಇದರ ಬೆನ್ನಲ್ಲೇ ಶಿಸ್ತು ಸಮಿತಿ ಸಭೆ ನಿಗದಿಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ
Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್ಗೆ ಮತಹಾಕಲಿ: ಯೋಗೇಂದ್ರ ಯಾದವ್
ಖಡಕ್ ಬಿಸಿಲು- ಪೊಲೀಸ್ ತಳ್ಳಾಟದಿಂದ ಸಂಸದ ಡಾ.ಜಾಧವ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು
ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.ಪರಮೇಶ್ವರ್
ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ
MUST WATCH
ಹೊಸ ಸೇರ್ಪಡೆ
Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್ ಮೈಂಡ್; ಗೋಲ್ಡಿ ಬ್ರಾರ್ ಶೂಟೌಟ್ – ವರದಿ
Gangolli: ಸ್ವಯಂ ಪ್ರೇರಣೆಯಿಂದ ಚಿತ್ರ ಕಲಾವಿದೆಯಾದ ತುಳಸಿ
ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ
ಗುಲ್ವಾಡಿ: ಗುಜಿರಿ ಅಂಗಡಿಯಲ್ಲಿ ಅರಳಿದ ಗ್ರಂಥಾಲಯ-ತರಂಗ ವಾರಪತ್ರಿಕೆ ಪ್ರೇರಣೆ
Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್ಗೆ ಮತಹಾಕಲಿ: ಯೋಗೇಂದ್ರ ಯಾದವ್