ಅದೃಷ್ಟ ಎಂದರೆ ಹೀಗಿರಬೇಕು ನೋಡಿ : ವಿದ್ಯಾರ್ಥಿಗೆ 1.8 ಕೋಟಿ ರೂ. ವೇತನದ ಉದ್ಯೋಗ


Team Udayavani, Jun 29, 2022, 6:40 AM IST

thumb 4 student

ಕೋಲ್ಕತಾ : ಅದೃಷ್ಟ ಎಂದರೆ ಹೀಗಿರಬೇಕು. ಕ್ಯಾಂಪಸ್‌ ಸೆಲೆಕ್ಷನ್‌ನಲ್ಲಿ ಒಬ್ಬ ವಿದ್ಯಾರ್ಥಿಗೆ ಜಗತ್ತಿನ ಮೂರು ದೈತ್ಯ ಕಂಪೆನಿಗಳಿಂದ ಆಫ‌ರ್‌ ಬಂದರೆ ಏನಾಗಲಿದೆ? ಹೆಚ್ಚು ವೇತನ ಇರುವ ಕಂಪೆನಿಗೆ ಸೇರುತ್ತಾನೆ. ಪಶ್ಚಿಮ ಬಂಗಾಲದ ಜಾಧವಪುರ ವಿವಿಯ ವಿದ್ಯಾರ್ಥಿ ಬಿಸಾಕ್‌ ಮೊಂಡಲ್‌ಗೆ ಅಮೆಜಾನ್‌, ಗೂಗಲ್‌ ಮತ್ತು ಫೇಸ್‌ಬುಕ್‌ನಿಂದ ಉದ್ಯೋಗದ ಆಫ‌ರ್‌ ಬಂದಿದೆ.

ಫೇಸ್‌ಬುಕ್‌ನಿಂದ ಮೊಂಡಲ್‌ಗೆ ವಾರ್ಷಿಕ 1.8 ಕೋಟಿ ರೂ. ಆಫ‌ರ್‌ ಬಂದಿದೆ. ಜಾಧವಪುರ ವಿವಿಯ ಮಟ್ಟಿಗೆ ಇದು ಅತ್ಯಧಿಕ ಆಫ‌ರ್‌ ಆಗಿದೆ. ಕಂಪ್ಯೂಟರ್‌ ಸೈನ್ಸ್‌ನಲ್ಲಿ ಬಿ.ಇ. ಮಾಡಿರುವ ಬಿಸಾಕ್‌ ಸೆಪ್ಟಂಬರ್‌ನಲ್ಲಿ ಕೆಲಸಕ್ಕಾಗಿ ಲಂಡನ್‌ಗೆ ತೆರಳಲಿದ್ದಾರೆ.

ಪಶ್ಚಿಮ ಬಂಗಾಲದ ಭಿರ್‌ಭುಮ್‌ ಅವರ ಊರು. ತಾಯಿ ಶಿವಾನಿ ಅಂಗನವಾಡಿ ಕಾರ್ಯಕರ್ತೆ. “ನನ್ನ ಮಗ ಯಾವತ್ತೂ ಕಲಿಯುವುದರಲ್ಲಿ ಮೊದಲಿಗನಾಗಿದ್ದ. ಆತನಿಗೆ ಒಳ್ಳೆಯ ಕೆಲಸ ಸಿಕ್ಕಿದ್ದು ಸಂತೋಷ ತಂದಿದೆ’ ಎಂದು ಖುಷಿಯಿಂದ ಹೇಳಿಕೊಂಡಿದ್ದಾರೆ.

ಟಾಪ್ ನ್ಯೂಸ್

Madikeri ವೃದ್ಧೆ ಸಾವು: ಸೊಸೆಗೆ ನ್ಯಾಯಾಂಗ ಬಂಧನ

Madikeri ವೃದ್ಧೆ ಸಾವು: ಸೊಸೆಗೆ ನ್ಯಾಯಾಂಗ ಬಂಧನ

Malpe ದಕ್ಕೆಯಲ್ಲಿ ನೀರಿಗೆ ಬಿದ್ದು ಸಾವು: ದೂರು ದಾಖಲು

Malpe ದಕ್ಕೆಯಲ್ಲಿ ನೀರಿಗೆ ಬಿದ್ದು ಸಾವು: ದೂರು ದಾಖಲು

bjpRoad Mishap ಉಳ್ಳಾಲ: ಬಿಜೆಪಿ ಕಾರ್ಯಕರ್ತ ಸಾವು

Road Mishap ಉಳ್ಳಾಲ: ಬಿಜೆಪಿ ಕಾರ್ಯಕರ್ತ ಸಾವು

Uppinangady ಹೃದಯಾಘಾತ; ಯುವಕ ಸಾವು

Uppinangady ಹೃದಯಾಘಾತ; ಯುವಕ ಸಾವು

IND VS PAK

ಪಾಕ್‌ಗೆ ರಾಜತಾಂತ್ರಿಕ ಸಭ್ಯತೆ ಇಲ್ಲ: ಭಾರತ ಕಿಡಿ

Kadaba ಪತಿಯ ಕಿರುಕುಳ ತಾಳಲಾರದೆ ಪತ್ನಿ ಆತ್ಮಹತ್ಯೆ

Kadaba ಪತಿಯ ಕಿರುಕುಳ ತಾಳಲಾರದೆ ಪತ್ನಿ ಆತ್ಮಹತ್ಯೆ

Dharmasthala ಆಕಸ್ಮಿಕವಾಗಿ ಕಾಲು ಜಾರಿ ಕೆರೆಗೆ ಬಿದ್ದು ಮಗು ಸಾವು

Dharmasthala ಆಕಸ್ಮಿಕವಾಗಿ ಕಾಲು ಜಾರಿ ಕೆರೆಗೆ ಬಿದ್ದು ಮಗು ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Supreme Court

ಒಂದೇ ಹೆಸರಿರುವ ಅಭ್ಯರ್ಥಿಗಳ ಸ್ಪರ್ಧೆಗೆ ನಿಷೇಧ ಇಲ್ಲ: ಸುಪ್ರೀಂ

1-ewqeqewq

Eknath Shinde ಬಣ ಶಿವಸೇನೆ ಸೇರಿದ ಮಾಜಿ ಸಂಸದ ಸಂಜಯ ನಿರುಪಮ್‌

2000

2,000 ರೂ.ನ 97.76% ನೋಟು ವಾಪಸ್‌: ಆರ್‌ಬಿಐ

police crime

Deepfake ವೀಡಿಯೋ ಸೃಷ್ಟಿಕರ್ತರನ್ನು ಬಂಧಿಸಿ: ಮಹಾ ಸರಕಾರ ಆದೇಶ

mob

Blocked; 3 ತಿಂಗಳುಗಳಲ್ಲಿ 2 ಕೋಟಿ ವಾಟ್ಸ್‌ಆ್ಯಪ್‌ ಖಾತೆ ನಿರ್ಬಂಧ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Supreme Court

ಒಂದೇ ಹೆಸರಿರುವ ಅಭ್ಯರ್ಥಿಗಳ ಸ್ಪರ್ಧೆಗೆ ನಿಷೇಧ ಇಲ್ಲ: ಸುಪ್ರೀಂ

1-ewqeqewq

Eknath Shinde ಬಣ ಶಿವಸೇನೆ ಸೇರಿದ ಮಾಜಿ ಸಂಸದ ಸಂಜಯ ನಿರುಪಮ್‌

2000

2,000 ರೂ.ನ 97.76% ನೋಟು ವಾಪಸ್‌: ಆರ್‌ಬಿಐ

Madikeri ವೃದ್ಧೆ ಸಾವು: ಸೊಸೆಗೆ ನ್ಯಾಯಾಂಗ ಬಂಧನ

Madikeri ವೃದ್ಧೆ ಸಾವು: ಸೊಸೆಗೆ ನ್ಯಾಯಾಂಗ ಬಂಧನ

Madikeri ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ಸಾವು

Madikeri ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.