ದೀಪಕ್ ಹೂಡಾ ಭರ್ಜರಿ ಶತಕ : ಐರ್ಲೆಂಡ್ ವಿರುದ್ಧ ಟಿ20 ಸರಣಿ ಗೆದ್ದ ಭಾರತ


Team Udayavani, Jun 29, 2022, 1:29 PM IST

1-ggfdgf

ಡಬ್ಲಿನ್‌: ಐರ್ಲೆಂಡ್ ವಿರುದ್ಧ ಮಂಗಳವಾರ ನಡೆದ ಸರಣಿಯ ಎರಡನೇ ಹಾಗೂ ಅಂತಿಮ ಟಿ20 ಅಂತಾರಾಷ್ಟ್ರೀಯ ಮುಖಾಮುಖಿಯಲ್ಲಿ ಪ್ರವಾಸಿ ಭಾರತ 4 ರನ್‌ಗಳ ಜಯ ಸಾಧಿಸಿ 2-0 ಅಂತರದಿಂದ ಸರಣಿ ವಶಪಡಿಸಿಕೊಂಡಿದೆ.

ಬ್ಯಾಟಿಂಗ್ ಆಯ್ದುಕೊಂಡ ಭಾರತ, ದೀಪಕ್ ಹೂಡಾ 104 ರನ್ ಮತ್ತು ಸಂಜು ಸ್ಯಾಮ್ಸನ್ 77 ರನ್ ಕೊಡುಗೆಯೊಂದಿಗೆ 7 ವಿಕೆಟ್‌ಗೆ 225 ರನ್ ಗಳಿಸಿತು.

ದೀಪಕ್ ಹೂಡಾ ಚೊಚ್ಚಲ ಶತಕವನ್ನು ಬಾರಿಸಿದರು, 57 ಎಸೆತಗಳಲ್ಲಿ 104 ರನ್ ಗಳಿಸಿ ಟಿ 20 ಅಂತಾರಾಷ್ಟ್ರೀಯ ಶತಕ ಬಾರಿಸಿದ ನಾಲ್ಕನೇ ಭಾರತೀಯ ಎನಿಸಿಕೊಂಡರು, ಸಂಜು ಸ್ಯಾಮ್ಸನ್ 42 ಎಸೆತಗಳಲ್ಲಿ 77 ರನ್ ಗಳಿಸಿ ಭಾರತ 7 ವಿಕೆಟ್‌ಗೆ 225 ರನ್ ಗಳಿಸಲು ಶಕ್ತಿ ತುಂಬಿದರು.

ಭಾರತದ ಆಟಗಾರರು ಐರ್ಲೆಂಡ್ ಅನ್ನು ಐದು ವಿಕೆಟ್ ನಷ್ಟಕ್ಕೆ 221 ಕ್ಕೆ ಸೀಮಿತಗೊಳಿಸಿ ಪಂದ್ಯವನ್ನು ಗೆದ್ದರು. ಐರ್ಲೆಂಡ್ ಪರ ನಾಯಕ ಆಂಡಿ ಬಲ್ಬಿರ್ನಿ 60 ರನ್ ಗಳಿಸಿದರೆ, ಆರಂಭಿಕ ಆಟಗಾರ ಪಾಲ್ ಸ್ಟಿರ್ಲಿಂಗ್ 40 ರನ್ ಗಳಿಸಿದರು. ಹ್ಯಾರಿ ಟೆಕ್ಟರ್ ಮತ್ತು ಜಾರ್ಜ್ ಡಾಕ್ರೆಲ್ ಕ್ರಮವಾಗಿ 39 ಮತ್ತು 34 ರನ್ ಗಳಿಸಿ ಔಟಾಗದೆ ಉಳಿದರು.

 

ಮೊದಲ ಪಂದ್ಯವನ್ನು ಭಾರತ ಏಳು ವಿಕೆಟ್‌ಗಳಿಂದ ಗೆದ್ದಿತ್ತು.

ಸಂಕ್ಷಿಪ್ತ ಸ್ಕೋರ್‌ಗಳು

ಭಾರತ: 20 ಓವರ್‌ಗಳಲ್ಲಿ 7 ವಿಕೆಟ್‌ಗೆ 225 (ದೀಪಕ್ ಹೂಡಾ 104, ಸಂಜು ಸ್ಯಾಮ್ಸನ್ 77; ಮಾರ್ಕ್ ಅದೈರ್ 3/42, ಜೋಶ್ ಲಿಟಲ್ 2/38, ಕ್ರೇಗ್ ಯಂಗ್ 2/35).

ಐರ್ಲೆಂಡ್: 20 ಓವರ್‌ಗಳಲ್ಲಿ 5 ವಿಕೆಟ್‌ಗೆ 221 (ಪಾಲ್ ಸ್ಟಿರ್ಲಿಂಗ್ 40, ಆಂಡ್ರ್ಯೂ ಬಲ್ಬಿರ್ನಿ 60, ಹ್ಯಾರಿ ಟೆಕ್ಟರ್ 39; ಜಾರ್ಜ್ ಡಾಕ್ರೆಲ್ ಔಟಾಗದೆ 34; ರವಿ ಬಿಷ್ಣೋಯ್ 1/41, ಉಮ್ರಾನ್ ಮಲಿಕ್ 1/42)

ಟಾಪ್ ನ್ಯೂಸ್

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

kejriwal 2

CM ‘ಅಲಂಕಾರಿಕವಲ್ಲ’: ಕೇಜ್ರಿಗೆ ಮತ್ತೆ ಕೋರ್ಟ್‌ ಗುದ್ದು

1-wewqwq-eqw

Amit Shah ನಕಲಿ ವೀಡಿಯೋ :ತೆಲಂಗಾಣ ಸಿಎಂಗೆ ಪೊಲೀಸ್‌ ಸಮನ್ಸ್‌

1-wqqwqwqeqwe

Kodava Hockey: ಚೇಂದಂಡಕ್ಕೆ 3ನೇ ಪ್ರಶಸ್ತಿ

1-wwwewqe

IPL; ವಿಲ್‌ ಜಾಕ್ಸ್‌ ಭಾರೀ ಸಂಚಲನ: ಆರೇ ನಿಮಿಷದಲ್ಲಿ ಅರ್ಧ ಶತಕ!

BCCI

T20 World Cup: ಇಂದು ಭಾರತ ತಂಡ ಪ್ರಕಟ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.