ಇವಿ ವಾಹನಗಳ ಬೆಂಕಿಗೆ ಕಾರಣವೇನು? ತಜ್ಞರ ಸಮಿತಿಯಿಂದ ವರದಿ

ಮೂಲಭೂತ ಸುರಕ್ಷತಾ ವ್ಯವಸ್ಥೆಯ ಕೊರತೆ ಬಗ್ಗೆ ಉಲ್ಲೇಖ

Team Udayavani, Jun 30, 2022, 7:05 AM IST

ಇವಿ ವಾಹನಗಳ ಬೆಂಕಿಗೆ ಕಾರಣವೇನು? ತಜ್ಞರ ಸಮಿತಿಯಿಂದ ವರದಿ

ವಿದ್ಯುತ್‌ಚಾಲಿತ ದ್ವಿಚಕ್ರ ವಾಹನಗಳು ತನ್ನಿಂತಾನೇ ಬೆಂಕಿ ಹತ್ತಿಕೊಂಡು ಉರಿದಂತಹ ಸರಣಿ ಪ್ರಕರಣಗಳು ಇತ್ತೀಚೆಗೆ ದಾಖಲಾಗಿದ್ದವು. ಈ ಹಿನ್ನೆಲೆಯಲ್ಲಿ ಇಂಥ ದುರ್ಘ‌ಟನೆಗಳ ಕುರಿತು ತನಿಖೆ ನಡೆಸಲು ಕೇಂದ್ರ ಸರ್ಕಾರ ತಜ್ಞರ ಸಮಿತಿಯನ್ನು ರಚಿಸಿತ್ತು. ಸಮಿತಿಯು ಕಂಡುಕೊಂಡ ಆತಂಕಕಾರಿ ಅಂಶಗಳು ಇಲ್ಲಿವೆ.

ತಜ್ಞರ ಸಮಿತಿ ಕಂಡುಕೊಂಡಿದ್ದೇನು?
– ಅತಿಯಾಗಿ ಬಿಸಿಯಾಗುವಂಥ ಬ್ಯಾಟರಿಗಳಿಗೆ ಶಕ್ತಿಯನ್ನು ಹೊರಸೂಸಲು “ವಾತಾಯನ’ ವ್ಯವಸ್ಥೆ ಇಲ್ಲ
– ಬ್ಯಾಟರಿ ನಿರ್ವಹಣಾ ವ್ಯವಸ್ಥೆಯಲ್ಲಿ ಗಂಭೀರ ಲೋಪಗಳಿವೆ
– ಕೆಲವು ವಾಹನಗಳಲ್ಲಿ ಅತ್ಯಂತ ಕಳಪೆ ಗುಣಮಟ್ಟದ ಬ್ಯಾಟರಿಗಳನ್ನು ಬಳಸಲಾಗಿದೆ
– ಮೂಲಭೂತ ಸುರಕ್ಷತಾ ವ್ಯವಸ್ಥೆಯನ್ನೂ ಕಂಪನಿಗಳು ಕಲ್ಪಿಸಿಲ್ಲ
– ಸುರಕ್ಷತೆಗೆ ಆದ್ಯತೆ ನೀಡುವ ಬದಲು ಶಾರ್ಟ್‌ಕಟ್‌ ರೂಟ್‌ಗಳನ್ನು ಬಳಸಲಾಗಿದೆ

ವಾತಾಯನ ವ್ಯವಸ್ಥೆ ಇದ್ದರೆ…
ಬ್ಯಾಟರಿಗಳು ಅತಿಯಾಗಿ ಬಿಸಿಯಾದಾಗ ಒಳಗೆ ಅನಿಲರೂಪದ ಒತ್ತಡ ಸೃಷ್ಟಿಯಾಗುತ್ತದೆ. ವಾಹನವು ಸಂಚರಿಸುವ ವೇಳೆ ಆ ಒತ್ತಡವು ಅಲ್ಲೇ ಇದ್ದು, ಅದು ತೀವ್ರಗೊಂಡಾಗ ಬ್ಯಾಟರಿ ಸ್ಫೋಟಗೊಂಡು ಬೆಂಕಿ ಹತ್ತಿಕೊಳ್ಳುತ್ತದೆ. ಆದರೆ, ಇಲ್ಲಿ ವಾತಾಯನ ವ್ಯವಸ್ಥೆಯಿದ್ದರೆ, ಅನಿಲದ ಒತ್ತಡವು ಆ ವ್ಯವಸ್ಥೆಯ ಮೂಲಕ ಹೊರಹೋಗುತ್ತದೆ. ಹಾಗಾಗಿ ಅಪಾಯ ಉಂಟಾಗುವುದಿಲ್ಲ. ಆದರೆ, ವಿದ್ಯುತ್‌ಚಾಲಿತ ದ್ವಿಚಕ್ರ ವಾಹನಗಳ ಬ್ಯಾಟರಿಗಳಲ್ಲಿ ವಾತಾಯನ ವ್ಯವಸ್ಥೆ ಇಲ್ಲದಿರುವುದೇ ಅವಘಡಗಳಿಗೆ ಕಾರಣ ಎಂದು ಸಮಿತಿ ಹೇಳಿದೆ.

ಸರ್ಕಾರದ ಸೂಚನೆ
– ಸಮಿತಿ ನೀಡಿರುವ ಸಲಹೆಗಳನ್ನು ಸರ್ಕಾರವು ಆಯಾ ಕಂಪನಿಗಳಿಗೆ ರವಾನೆ. ಸೂಕ್ತ ಕ್ರಮಗಳಿಗೆ ಸೂಚನೆ.
– ನಿಮ್ಮ ವಿರುದ್ಧ ಏಕೆ ನಾವು ಕಾನೂನು ಕ್ರಮ ಕೈಗೊಳ್ಳಬಾರದು ಎಂದೂ ಪ್ರಶ್ನಿಸಿದೆ

ಆಗಸ್ಟ್‌ನಲ್ಲಿ ಮಾರ್ಗಸೂಚಿ
ಸಾರಿಗೆ ಸಚಿವಾಲಯವು ವಿದ್ಯುತ್‌ಚಾಲಿತ ವಾಹನ ತಯಾರಿಕೆಗೆ ಸಂಬಂಧಿಸಿದ ಮಾರ್ಗಸೂಚಿಗಳನ್ನು ಬಿಗಿಗೊಳಿಸುತ್ತಿದೆ. ಇದಕ್ಕಾಗಿ ತಜ್ಞರ ಸಮಿತಿಯನ್ನು ರಚಿಸಿದೆ. ಸಮಿತಿಯು ಆಗಸ್ಟ್‌ನೊಳಗಾಗಿ ಅಂತಿಮ ಮಾರ್ಗಸೂಚಿಗಳನ್ನು ಹೊರಡಿಸಲಿದೆ.

ಟಾಪ್ ನ್ಯೂಸ್

UAE Rains: ಭಾರೀ ಗಾಳಿ-ಮಳೆಗೆ ನಲುಗಿದ ಯುಎಇ; ಹಲವು ವಿಮಾನ ಸಂಚಾರ ರದ್ದು

UAE Rains: ಭಾರೀ ಗಾಳಿ-ಮಳೆಗೆ ನಲುಗಿದ ಯುಎಇ; ಹಲವು ವಿಮಾನ ಸಂಚಾರ ರದ್ದು

10-uv-fusion

Harekala Hajabba: ಕೋಟಿ ಒಡೆಯನಲ್ಲ, ಆದರೂ ಈತ ಕೋಟಿಗೊಬ್ಬ

ಪ್ರಹ್ಲಾದ ಜೋಶಿಯವರಿಂದ ಲಿಂಗಾಯತರ ತುಳಿಯುವ ಹುನ್ನಾರ: ವಿನಯ ಕುಲಕರ್ಣಿ

LokSabha Election; ಪ್ರಹ್ಲಾದ ಜೋಶಿಯವರಿಂದ ಲಿಂಗಾಯತರ ತುಳಿಯುವ ಹುನ್ನಾರ: ವಿನಯ ಕುಲಕರ್ಣಿ

CSKvsPBKS; ”ಇದು ಟೀಮ್ ಗೇಮ್….”: ಧೋನಿ ನಡೆಗೆ ಇರ್ಫಾನ್ ಪಠಾಣ್ ಟೀಕೆ

CSKvsPBKS; ”ಇದು ಟೀಮ್ ಗೇಮ್….”: ಧೋನಿ ನಡೆಗೆ ಇರ್ಫಾನ್ ಪಠಾಣ್ ಟೀಕೆ

Rahul Gandhiಯನ್ನು ಭಾರತದ ಪ್ರಧಾನಿ ಮಾಡಲು ಪಾಕ್‌ ಉತ್ಸುಕವಾಗಿದೆ: ಪ್ರಧಾನಿ ಮೋದಿ

Rahul Gandhiಯನ್ನು ಭಾರತದ ಪ್ರಧಾನಿ ಮಾಡಲು ಪಾಕ್‌ ಉತ್ಸುಕವಾಗಿದೆ: ಪ್ರಧಾನಿ ಮೋದಿ

Gangster ಗೋಲ್ಡಿ ಬ್ರಾರ್ ಸತ್ತಿಲ್ಲ… ಶೂಟೌಟ್ ಬಗ್ಗೆ ಸ್ಪಷ್ಟನೆ ನೀಡಿದ ಅಮೆರಿಕ ಪೊಲೀಸರು

Gangster ಗೋಲ್ಡಿ ಬ್ರಾರ್ ಸತ್ತಿಲ್ಲ… ಶೂಟೌಟ್ ಬಗ್ಗೆ ಸ್ಪಷ್ಟನೆ ನೀಡಿದ ಅಮೆರಿಕ ಪೊಲೀಸರು

9-uv-fusion

Pens: ಬಹುರೂಪದಲ್ಲಿ ಲಭ್ಯವಿರುವ ಬಹುಪಯೋಗಿ ಲೇಖನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಣಿಪಾಲ ಸಂಸ್ಥೆಗಳಿಗೆ ಜಾಗತಿಕ ಸ್ಥಾನ ಕಲ್ಪಿಸಿದ ಡಾ|ರಾಮದಾಸ್‌ ಪೈ

ಮಣಿಪಾಲ ಸಂಸ್ಥೆಗಳಿಗೆ ಜಾಗತಿಕ ಸ್ಥಾನ ಕಲ್ಪಿಸಿದ ಡಾ|ರಾಮದಾಸ್‌ ಪೈ

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

1-weqwqewqwq

Bha ಸ್ವದೇಶಿ ವ್ಯವಸ್ಥೆ ; ನಮ್ಮ ಪಾದರಕ್ಷೆಗಳಿಗೆ ನಮ್ಮ ಅಳತೆ: ‘ಭ’ ಗಾತ್ರ ವ್ಯವಸ್ಥೆ!

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

17-voting

Vote: ಮತದಾನದ ಮಹತ್ವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

UAE Rains: ಭಾರೀ ಗಾಳಿ-ಮಳೆಗೆ ನಲುಗಿದ ಯುಎಇ; ಹಲವು ವಿಮಾನ ಸಂಚಾರ ರದ್ದು

UAE Rains: ಭಾರೀ ಗಾಳಿ-ಮಳೆಗೆ ನಲುಗಿದ ಯುಎಇ; ಹಲವು ವಿಮಾನ ಸಂಚಾರ ರದ್ದು

10-uv-fusion

Harekala Hajabba: ಕೋಟಿ ಒಡೆಯನಲ್ಲ, ಆದರೂ ಈತ ಕೋಟಿಗೊಬ್ಬ

ಪ್ರಹ್ಲಾದ ಜೋಶಿಯವರಿಂದ ಲಿಂಗಾಯತರ ತುಳಿಯುವ ಹುನ್ನಾರ: ವಿನಯ ಕುಲಕರ್ಣಿ

LokSabha Election; ಪ್ರಹ್ಲಾದ ಜೋಶಿಯವರಿಂದ ಲಿಂಗಾಯತರ ತುಳಿಯುವ ಹುನ್ನಾರ: ವಿನಯ ಕುಲಕರ್ಣಿ

CSKvsPBKS; ”ಇದು ಟೀಮ್ ಗೇಮ್….”: ಧೋನಿ ನಡೆಗೆ ಇರ್ಫಾನ್ ಪಠಾಣ್ ಟೀಕೆ

CSKvsPBKS; ”ಇದು ಟೀಮ್ ಗೇಮ್….”: ಧೋನಿ ನಡೆಗೆ ಇರ್ಫಾನ್ ಪಠಾಣ್ ಟೀಕೆ

Rahul Gandhiಯನ್ನು ಭಾರತದ ಪ್ರಧಾನಿ ಮಾಡಲು ಪಾಕ್‌ ಉತ್ಸುಕವಾಗಿದೆ: ಪ್ರಧಾನಿ ಮೋದಿ

Rahul Gandhiಯನ್ನು ಭಾರತದ ಪ್ರಧಾನಿ ಮಾಡಲು ಪಾಕ್‌ ಉತ್ಸುಕವಾಗಿದೆ: ಪ್ರಧಾನಿ ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.