ಸಕಲೇಶಪುರ : ಸುತ್ತಮುತ್ತ ಪ್ರದೇಶದಲ್ಲಿ ದಾಂಧಲೆ ನಡೆಸಿ ಭೀತಿ ಹುಟ್ಟಿಸಿದ್ದ ಪುಂಡಾನೆ ಸೆರೆ


Team Udayavani, Jun 29, 2022, 11:12 PM IST

ಸಕಲೇಶಪುರ : ಸುತ್ತಮುತ್ತ ಪ್ರದೇಶದಲ್ಲಿ ದಾಂದಲೆ ನಡೆಸಿ ಭೀತಿ ಹುಟ್ಟಿಸಿದ್ದ ಪುಂಡಾನೆ ಸೆರೆ

ಸಕಲೇಶಪುರ: ತಾಲೂಕಿನ ಉದೇವಾರ ಸುತ್ತಮುತ್ತ ದಾಂಧಲೆ ನಡೆಸುತ್ತಿದ್ದ ಪುಂಡ ಕಾಡಾನೆಯೊಂದನ್ನು ಹಿಡಿಯುವಲ್ಲಿ ಅರಣ್ಯ ಇಲಾಖೆ ಯಶಸ್ವಿಯಾಗಿದೆ.

ಮಲೆನಾಡು ಭಾಗದಲ್ಲಿ ಕಾಡಾನೆ ಸಮಸ್ಯೆ ಮಿತಿ ಮೀರಿರುವುದರಿಂದ ಸರ್ಕಾರ 2 ಪುಂಡ ಕಾಡಾನೆಗಳನ್ನು ಹಿಡಿಯಲು ಹಾಗೂ 2 ಹೆಣ್ಣಾನೆಗಳಿಗೆ ಕಾಲರ್ ಐ.ಡಿ ಹಾಕಲು ಅರಣ್ಯ ಇಲಾಖೆಗೆ ಅನುಮತಿ ನೀಡಿದ ಹಿನ್ನೆಲೆಯಲ್ಲಿ 6ಸಾಕಾನೆಗಳು ಹಾಗೂ ಸುಮಾರು 50ಕ್ಕೂ ಹೆಚ್ಚು ಸಿಬ್ಬಂದಿಗಳೊಡನೆ ಅರಣ್ಯ ಇಲಾಖೆ ಬುಧವಾರ ಬೆಳಿಗ್ಗೆ 12 ಗಂಟೆಯಿಂದ ಕಾಡಾನೆ ಹಿಡಿಯುವ ಕಾರ್ಯಾಚರಣೆಯನ್ನು ಉದೇವಾರ ಸಮೀಪದ ಎಬಿಸಿ ಕಾಫಿ ತೋಟದಲ್ಲಿ ಆರಂಭಿಸಿತು.

ಕಾಲ್ನಡಿಗೆಯಲ್ಲಿ ಕಾಫಿತೋಟದೊಳಗೆ ತೆರಳಿದ ಅರವಳಿಕೆ ತಜ್ಞರಾದ ವೆಂಕಟೇಶ್ ,ಮುಜೀಬ್,ಅಕ್ರಂ ಹಾಗೂ ಅರಣ್ಯಾಧಿಕಾರಿಗಳ ತಂಡ ಮುಖ್ಯರಸ್ತೆಯಿಂದ ಸುಮಾರು ಎರಡು ಕಿ.ಮಿ ಒಳಗಿನ ಕಾಫಿ ತೋಟದ ರಸ್ತೆಯಲ್ಲಿ ಎದುರಾದ ಮಕಾನೆ ಕಾಡಾನೆಗೆ ವೆಂಕಟೇಶ್ ಸರಿಯಾಗಿ 12.57 ನಿುಷಕ್ಕೆ ಆರವಳಿಕೆ ಮದ್ದು ಹಾರಿಸಿದರು. ಇದರಿಂದ ಗಾಬರಿಗೊಂಡ ಮಕಾನ ಆನೆ ಸುಮಾರು 300 ಮೀಟರ್ ತೋಟದೋಳಗೆ ಸಾಗಿ ಪ್ರಜ್ಞಾಹೀನವಾಯಿತು. ಆದರೆ ಈ ಸಮಯದಲ್ಲಿ ಮಕಾನೆ ಕಾಡಾನೆಯನ್ನು ಇತರ ಕಾಡಾನೆಗಳು ಸುತ್ತುವರೆದಿದ್ದರಿಂದ ಕಾಡಾನೆ ಹಿಡಿಯುವ ಕಾರ್ಯಾಚರಣೆಗೆ ಅಡ್ಡಿಯುಂಟಾಯಿತು. ಇತರ ಸಾಕಾನೆಗಳು ಸಹ ಮದ ಏರಿದ ಮಕಾನ ಕಾಡಾನೆ ಸಮೀಪ ಹೋಗಲು ಹಿಂಜರಿದಿದ್ದು ಸಹ ಕಾರ್ಯಾಚರಣೆ ವಿಳಂಬವಾಗಲು ಕಾರಣವಾಯಿತು. ಅಂತಿಮವಾಗಿ ಮಕಾನ ಸಮೀಪ ಭೀಮ ಎಂಬ ಆನೆ ಹೋಗಿ ಪೈಪೋಟಿ ನಡೆಸಿತು. ಅಂತಿಮವಾಗಿ ಎರಡು ಕಾಲಿಗೆ ಹಗ್ಗ ಹಾಕಿ ಕಾಡಾನೆಯನ್ನು ಕಾಫಿ ತೋಟದಿಂದ ಹೊರತಂದು ಕಾಲರ್ ಐಡಿ ಆಳವಡಿಸಿ ಏಳುಗಂಟೆಗೆ ಹರಸಾಹಸ ಪಟ್ಟು ಕ್ರೇನ್ ಮೂಲಕ ಲಾರಿಗೆ ಹತ್ತಿಸಿ ನಾಗರಹೊಳೆ ಅಭಯಾರಣ್ಯಕ್ಕೆ ಸಾಗಿಸಲಾಯಿತು. ಕಾರ್ಯಾಚರಣೆಯಲ್ಲಿ ಸಾಕಾನೆಗಳಾದ ಭೀಮ, ಮಹೇಂದ್ರ, ಮಹಾರಾಷ್ಟ್ರ ಭೀಮ್, ಸುಗ್ರೀವ, ಧನಂಜಯ, ಹರ್ಷ, ಸೇರಿದಂತೆ ಸುಮಾರು 50ಕ್ಕೂ ಹೆಚ್ಚುಅರಣ್ಯ ಇಲಾಖೆ ಸಿಬ್ಬಂದಿಗಳು ಭಾಗಿಯಾಗಿದ್ದರು.

ಇದನ್ನೂ ಓದಿ : ಹೊಲದಲ್ಲಿ ಕೆಲಸ ಮಾಡುತ್ತಿದ್ದವರ ಮೇಲೆ ಮಾರಾಕಾಸ್ತ್ರದಿಂದ ದಾಳಿ, ಇಬ್ಬರ ಸ್ಥಿತಿ ಗಂಭೀರ

ಟಾಪ್ ನ್ಯೂಸ್

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.