Social Media Day: ತುಸು ಹೆಚ್ಚು ಅಭಿವ್ಯಕ್ತಿಗೊಳ್ಳುವಂತೆ ಆಹ್ವಾನಿಸುತ್ತಿದೆ ‘ಕೂ’ ಅಭಿಯಾನ!


Team Udayavani, Jun 30, 2022, 1:19 PM IST

Social media day

ಬೆಂಗಳೂರು: ವಿಶ್ವ ಸಾಮಾಜಿಕ ಮಾಧ್ಯಮ ದಿನವನ್ನು ಆಚರಿಸುತ್ತಾ, ಭಾರತದ ಅತ್ಯಂತ ಆತ್ಮೀಯ ಸಾಮಾಜಿಕ ಮಾಧ್ಯಮ ಅಪ್ಲಿಕೇಶನ್ ಗಳಲ್ಲಿ ಒಂದಾದ ಕೂ ವೇದಿಕೆ ರೋಮಾಂಚಕ ಅಭಿಯಾನವನ್ನು ಪ್ರಾರಂಭಿಸಿದೆ.

ಪ್ರೀತಿ ಇರಲಿ, ಅಪೇಕ್ಷೆ ಇರಲಿ ನಾವು ಭಾರತೀಯರು ಎಲ್ಲಾ ವಿಷಯದಲ್ಲೂ ಒಂದು ಮುಷ್ಟಿ ಹೆಚ್ಚು ತೋರ್ಪಡಿಸುತ್ತೇವೆ ಎನ್ನುವುದನ್ನು ಈ ಅಭಿಯಾನ ಸಾರುತ್ತದೆ. ಒಂದು ಅದ್ಭುತ ವಿಡಿಯೋ ಮೂಲಕ ಜನರು ತಮ್ಮ ಜೀವನದಲ್ಲಿ ಅನುಭವಿಸಿದ ಎಲ್ಲ ಹೆಚ್ಚಿನದನ್ನ ಮೆಲುಕು ಹಾಕುವುದನ್ನು ಮತ್ತು ನೈಜ ಸಮಯದಲ್ಲಿ 10 ಭಾಷೆಗಳಲ್ಲಿ ಕೂ ಮಾಡುವ ಮೂಲಕ ತುಸು ಹೆಚ್ಚು ಅಭಿವ್ಯಕ್ತಿಸುವುದನ್ನು ಈ ಅಭಿಯಾನ ಪ್ರೇರೇಪಿಸುತ್ತದೆ.

ತಾಯಿಯೊಂದಿಗಿನ ತುಸು ಹೆಚ್ಚೆನಿಸುವ ನಾಟಕೀಯ ಮಾತುಗಳು, ಸಿನಿಮಾದ ವಿಶೇಷ ಹೆಚ್ಚುವರಿ ಡೈಲಾಗ್ ಗಳು, ಹೆಚ್ಚುವರಿ ನಿದ್ರೆ, ಗೋಲ್ ಗಪ್ಪಾಗಳನ್ನು ಸವಿಯುವಾಗ ಬಾಯಿ ಸೇರುವ ಹೆಚ್ಚುವರಿ ಪಾನಿ ಪೂರಿಗಳು..! ಹೀಗೆ ದಿನನಿತ್ಯದ ಜೀವನದ ಸನ್ನಿವೇಶಗಳು ಮತ್ತು ಸಂಭಾಷಣೆಗಳನ್ನು ಚಿತ್ರಿಸುವ ವಿಡಿಯೋ ಭಾರತೀಯರು ನಲುಮೆಯಿಂದ ಆನಂದಿಸುವ ಹೆಚ್ಚುವರಿಗಳನ್ನು ಆನಂದಗಳನ್ನು ಬಿಂಬಿಸುತ್ತದೆ.

ವಿಡಿಯೋದ ಲಿಂಕ್ – https://www.youtube.com/shorts/P0o3HPVLRMs

ಬದುಕಿನ ಎಲ್ಲಾ ಹೆಚ್ಚುವರಿ ಆಂಶಗಳನ್ನು ಸಂಭ್ರಮಿಸುತ್ತ ಜೀವಿಸುವ ಬಳಕೆದಾರರನ್ನು ತಮ್ಮ ಸ್ಥಳೀಯ ಭಾಷೆಯಲ್ಲಿ ಅಭಿವ್ಯಕ್ತಪಡಿಸುವ ಮೂಲಕ #ತುಸುಹೆಚ್ಚುಸಾಮಾಜಿಕವಾಗೋಣ ಅಭಿಯಾನದಲ್ಲಿ ಪಾಲ್ಗೊಳ್ಳುವಂತೆ ಪ್ರೋತ್ಸಾಹಿಸುತ್ತದೆ. ಕವನಗಳು, ಆಧ್ಯಾತ್ಮಿಕತೆ, ಸಂಗೀತ ಅಥವಾ ಪಾಕವಿಧಾನಗಳನ್ನು ಹಂಚಿಕೊಳ್ಳುವ ಮೂಲಕ ತಮ್ಮನ್ನು ತಾವು ವ್ಯಕ್ತಪಡಿಸುವ ಬಳಕೆದಾರರನ್ನು ಕೂ ವೇದಿಕೆ ಒಳಗೊಂಡಿದೆ, ಹಾಗಾಗಿ ಈ ಅಭಿಯಾನ ಇಡೀ ಭಾರತದೊಂದಿಗೆ ಸಂಪರ್ಕವನ್ನು ಸಾಧಿಸುತ್ತದೆ.

ಭಾಷೆಯ ಗಡಿಯನ್ನು ಮೀರಲು ಈ ಅಭಿಯಾನವು ಪ್ರೇರಣೆ ನೀಡುವ ಮೂಲಕ ಇತರ ರಾಜ್ಯಗಳ, ಸಂಸ್ಕೃತಿಗಳ ಜನರೊಂದಿಗೆ ಸಂವಹನ ನಡೆಸಲು ಮತ್ತು ಭಾರತವನ್ನು ಅರಿಯಲು ಕೂ ವೇದಿಕೆ ಆಳವಾದ ಸಾಮಾಜಿಕ ಸಂಪರ್ಕವನ್ನು ನಿರ್ಮಿಸುತ್ತದೆ. ಈಗ ಕೂ ಜೊತೆಗೆ ಭಾರತ ಯಾವಾಗಲೂ ತುಸುಹೆಚ್ಚು ಸಾಮಾಜಿಕವಾಗಿರಲಿದೆ ಎಂಬ ಸಂದೇಶದ ಸುತ್ತ ಈ ಅಭಿಯಾನವನ್ನು ಹೆಣೆಯಲಾಗಿದೆ.

#ತುಸುಹೆಚ್ಚುಸಾಮಾಜಿಕವಾಗೋಣ – ವೇದಿಕೆಯ ಅಂತರ್ಗತ ಸ್ವರೂಪವನ್ನು ಎತ್ತಿ ತೋರಿಸುತ್ತದೆ, ಇದು ಪ್ರತಿಯೊಬ್ಬ ಇಂಟರ್ನೆಟ್ ಬಳಕೆದಾರರಿಗೆ ತಮ್ಮ ಜೀವನದಲ್ಲಿ ಮೊದಲ ಬಾರಿಗೆ ಸಾಮಾಜಿಕ ಮಾಧ್ಯಮವನ್ನು ಅನುಭವಿಸಲು ಮತ್ತು ಆನಂದಿಸಲು ಮುಕ್ತ ಅವಕಾಶ ನೀಡುತ್ತದೆ. ಆರಾಮದಾಯಕ ಭಾಷೆಯಲ್ಲಿ ಮತ್ತು ಆಯ್ಕೆಯ ವಿಷಯದಲ್ಲಿ ವ್ಯಕ್ತಪಡಿಸಲು ಸ್ವಾತಂತ್ರ್ಯವನ್ನೂ ಒದಗಿಸುತ್ತದೆ.

ಟಾಪ್ ನ್ಯೂಸ್

1

Daily Horoscope: ಶುಭಸೂಚನೆಗಳೊಂದಿಗೆ ದಿನಾರಂಭಗೊಳ್ಳಲಿದೆ

Mangaluru Airport; ನಾಲ್ಕು ತಿಂಗಳಲ್ಲಿ 4.45 ಕೋ.ರೂ. ಮೌಲ್ಯದ “ಚಿನ್ನ’ದ ಬೇಟೆ

Mangaluru Airport; ನಾಲ್ಕು ತಿಂಗಳಲ್ಲಿ 4.45 ಕೋ.ರೂ. ಮೌಲ್ಯದ “ಚಿನ್ನ’ದ ಬೇಟೆ

ಇಂದು ವಿಶ್ವ ಅಸ್ತಮಾ ದಿನ; ದೈಹಿಕ- ಮಾನಸಿಕವಾಗಿ ಕುಗ್ಗಿಸುವ “ಅಸ್ತಮಾ’

ಇಂದು ವಿಶ್ವ ಅಸ್ತಮಾ ದಿನ; ದೈಹಿಕ- ಮಾನಸಿಕವಾಗಿ ಕುಗ್ಗಿಸುವ “ಅಸ್ತಮಾ’

108 ಆ್ಯಂಬುಲೆನ್ಸ್‌ ಸಿಬಂದಿ ಮುಷ್ಕರ: ಇಂದು ನಿರ್ಧಾರ

108 ಆ್ಯಂಬುಲೆನ್ಸ್‌ ಸಿಬಂದಿ ಮುಷ್ಕರ: ಇಂದು ನಿರ್ಧಾರ

Sullia ಮೊಬೈಲ್‌ ರಿಚಾರ್ಜ್‌ಗೆ ಬಂದ ಯುವತಿಯ ಫೋಟೋ ತೆಗೆದ ಆರೋಪ: ದೂರು

Sullia ಮೊಬೈಲ್‌ ರಿಚಾರ್ಜ್‌ಗೆ ಬಂದ ಯುವತಿಯ ಫೋಟೋ ತೆಗೆದ ಆರೋಪ: ದೂರು

1—-wqwqeqwewqeq

India-born ಸುನೀತಾ ವಿಲಿಯಮ್ಸ್‌ ಇಂದು 3ನೇ ಬಾರಿ ನಭಕ್ಕೆ!: ಗಣೇಶನ ವಿಗ್ರಹ ಬಾಹ್ಯಾಕಾಶಕ್ಕೆ!

ಪ್ರಜ್ವಲ್‌ ವೀಡಿಯೋ ಪ್ರಕರಣಕ್ಕೆ ತಿರುವು ಡಿಕೆಶಿ ವಿರುದ್ಧ ಆಡಿಯೋ ಬಾಂಬ್‌

Prajwal Revanna ವೀಡಿಯೋ ಪ್ರಕರಣಕ್ಕೆ ತಿರುವು ಡಿಕೆಶಿ ವಿರುದ್ಧ ಆಡಿಯೋ ಬಾಂಬ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

20-one-plus

One Plusನ ಹೊಸ ಫೋನ್ ನಾರ್ಡ್ ಸಿಇ4: ಏನೇನಿದೆ ಇದರಲ್ಲಿ?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

1

Daily Horoscope: ಶುಭಸೂಚನೆಗಳೊಂದಿಗೆ ದಿನಾರಂಭಗೊಳ್ಳಲಿದೆ

Mangaluru Airport; ನಾಲ್ಕು ತಿಂಗಳಲ್ಲಿ 4.45 ಕೋ.ರೂ. ಮೌಲ್ಯದ “ಚಿನ್ನ’ದ ಬೇಟೆ

Mangaluru Airport; ನಾಲ್ಕು ತಿಂಗಳಲ್ಲಿ 4.45 ಕೋ.ರೂ. ಮೌಲ್ಯದ “ಚಿನ್ನ’ದ ಬೇಟೆ

ಇಂದು ವಿಶ್ವ ಅಸ್ತಮಾ ದಿನ; ದೈಹಿಕ- ಮಾನಸಿಕವಾಗಿ ಕುಗ್ಗಿಸುವ “ಅಸ್ತಮಾ’

ಇಂದು ವಿಶ್ವ ಅಸ್ತಮಾ ದಿನ; ದೈಹಿಕ- ಮಾನಸಿಕವಾಗಿ ಕುಗ್ಗಿಸುವ “ಅಸ್ತಮಾ’

108 ಆ್ಯಂಬುಲೆನ್ಸ್‌ ಸಿಬಂದಿ ಮುಷ್ಕರ: ಇಂದು ನಿರ್ಧಾರ

108 ಆ್ಯಂಬುಲೆನ್ಸ್‌ ಸಿಬಂದಿ ಮುಷ್ಕರ: ಇಂದು ನಿರ್ಧಾರ

Sullia ಮೊಬೈಲ್‌ ರಿಚಾರ್ಜ್‌ಗೆ ಬಂದ ಯುವತಿಯ ಫೋಟೋ ತೆಗೆದ ಆರೋಪ: ದೂರು

Sullia ಮೊಬೈಲ್‌ ರಿಚಾರ್ಜ್‌ಗೆ ಬಂದ ಯುವತಿಯ ಫೋಟೋ ತೆಗೆದ ಆರೋಪ: ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.