ಲಂಕಾ-ಆಸೀಸ್ ಟೆಸ್ಟ್: ಭಾರೀ ಗಾಳಿಗೆ ಕುಸಿದು ಬಿದ್ದ ಪ್ರೇಕ್ಷಕರ ಗ್ಯಾಲರಿ; ತಪ್ಪಿದ ಅನಾಹುತ


Team Udayavani, Jun 30, 2022, 2:10 PM IST

ಲಂಕಾ-ಆಸೀಸ್ ಟೆಸ್ಟ್: ಭಾರೀ ಗಾಳಿಗೆ ಕುಸಿದು ಬಿದ್ದ ಪ್ರೇಕ್ಷಕರ ಗ್ಯಾಲರಿ; ತಪ್ಪಿದ ಅನಾಹುತ

ಗಾಲೆ: ಶ್ರೀಲಂಕಾ ಮತ್ತು ಆಸ್ಟ್ರೇಲಿಯಾ ನಡುವಿನ ಮೊದಲ ಟೆಸ್ಟ್‌ನ ಎರಡನೇ ದಿನದಾಟವು ಪ್ರತಿಕೂಲ ಹವಾಮಾನದ ಕಾರಣದಿಂದ ತಡವಾಗಿ ಆರಂಭವಾಯಿತು. ಇಂದು ಬೆಳಗ್ಗೆ ಭಾರೀ ಗಾಳಿ ಮಳೆ ಸುರಿದಿದ್ದು, ಗಾಲೆ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ತಾತ್ಕಾಲಿಕವಾಗಿ ನಿರ್ಮಿಸಿದ್ದ ಸ್ಟ್ಯಾಂಡ್ ಕುಸಿದಿದೆ.

ಟೆಸ್ಟ್ ಪಂದ್ಯದ ಆರಂಭಿಕ ದಿನದಂದು ಜನರಿಂದ ತುಂಬಿದ್ದ ತ್ರಿ ಟೈರ್ ಗ್ಯಾಲರಿಯಲ್ಲಿ ಇಂದು ಬೆಳಗ್ಗೆ ಯಾರೂ ಇರಲಿಲ್ಲ. ಮೊದಲ ದಿನದಾಟದ ವೇಳೆ ಪ್ರವಾಸಿ ತಂಡದ ಕುಳಿತಿದ್ದ ಜಾಗದಲ್ಲಿ ದೊಡ್ಡ ಗಾಜಿನ ಫಲಕ ಬಿದ್ದು ಒಡೆದಿದೆ.

ಇದನ್ನೂ ಓದಿ:400 ಥಿಯೇಟರ್‌ ಗಳಲ್ಲಿ ಬಿಡುಗಡೆಯಾಗಲಿದೆ ‘ಬೈರಾಗಿ’

ಗಾಲೆ ಮೈದಾನದಲ್ಲಿ ಈ ಪಂದ್ಯಕ್ಕಾಗಿ ವಿಶೇಷ ಸ್ಟ್ಯಾಂಡ್ ಮಾಡಲಾಗಿತ್ತು. ಇಂದು ಬೆಳಗ್ಗೆಯ ಭಾರೀ ಗಾಳಿ ಮಳೆಗೆ ಈ ಸ್ಟ್ಯಾಂಡ್ ಕುಸಿದು ಬಿದ್ದು, ಇರಿಸಲಾಗಿದ್ದ ಕುರ್ಚಿಗಳು ಚೆಲ್ಲಾಪಿಲ್ಲಿಯಾಗಿದೆ. ಈ ವೇಳೆ ಯಾರೂ ಪ್ರೇಕ್ಷಕರು ಇಲ್ಲದ ಕಾರಣ ಅನಾಹುತ ತಪ್ಪಿದೆ.

ಮಳೆಯ ಕಾರಣದಿಂದ ಬೆಳಗ್ಗೆ ಆರಂಭವಾಗಬೇಕಿದ್ದ ಎರಡನೇ ದಿನದಾಟವು ಮಧ್ಯಾಹ್ನ 1.45ಕ್ಕೆ ಶುರುವಾಗಿದೆ. ಎರಡನೇ ಓವರ್ ನಲ್ಲಿ ವಿಕೆಟ್ ಕಳೆದುಕೊಂಡ ಆಸ್ಟ್ರೇಲಿಯಾ 31 ಓವರ್ ನ ಅಂತ್ಯಕ್ಕೆ ನಾಲ್ಕು ವಿಕೆಟ್ ನಷ್ಟಕ್ಕೆ 120 ರನ್ ಗಳಿಸಿದೆ. ಶ್ರೀಲಂಕಾ ತಂಡ ಮೊದಲ ಇನ್ನಿಂಗ್ಸ್ ನಲ್ಲಿ 212 ರನ್ ಗಳಿಸಿತ್ತು.

ಟಾಪ್ ನ್ಯೂಸ್

1-wqeqewqe

BJP vs Congress ; ಧಾರವಾಡದಲ್ಲಿ ಯಾರೇ ಗೆದ್ದರೂ ದಾಖಲೆ!

ICC ಚಾಂಪಿಯನ್ಸ್‌ ಟ್ರೋಫಿ ಆಡದಿದ್ದರೆ ಭಾರತ ತಂಡದ ಮೇಲೆ ಪರಿಣಾಮ: ಪಾಕ್‌ನ ರಶೀದ್‌ ಲತೀಫ್

ICC ಚಾಂಪಿಯನ್ಸ್‌ ಟ್ರೋಫಿ ಆಡದಿದ್ದರೆ ಭಾರತ ತಂಡದ ಮೇಲೆ ಪರಿಣಾಮ: ಪಾಕ್‌ನ ರಶೀದ್‌ ಲತೀಫ್

Sunidhi Chauhan: ಹಾಡುತ್ತಿರುವಾಗಲೇ ಖ್ಯಾತ ಗಾಯಕಿ ಮೇಲೆ ಬಾಟಲಿ ಎಸೆದ ಅಭಿಮಾನಿ

Sunidhi Chauhan: ಹಾಡುತ್ತಿರುವಾಗಲೇ ಖ್ಯಾತ ಗಾಯಕಿ ಮೇಲೆ ಬಾಟಲಿ ಎಸೆದ ಅಭಿಮಾನಿ

canada

Nijjar ಕೇಸ್ ತನಿಖೆ ಮೂವರ ಬಂಧನಕ್ಕೆ ಮುಕ್ತಾಯವಾಗಿಲ್ಲ: ಕೆನಡಾ ಪ್ರಧಾನಿ

ಸಿ.ಟಿ. ರವಿ

Pen drive Case; ಹಾಲಿ ಮಹಿಳಾ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ನಡೆಸಬೇಕು: ಸಿ.ಟಿ. ರವಿ

jairam ramesh

PM ಮೋದಿ ಒಬಿಸಿ ಮೀಸಲಾತಿಗೆ ಕೋಮು ಬಣ್ಣ ನೀಡಲು ಪ್ರಯತ್ನಿಸುತ್ತಿದ್ದಾರೆ: ಕಾಂಗ್ರೆಸ್

1BP

NADA; ಕುಸ್ತಿಪಟು ಬಜರಂಗ್ ಅನಿರ್ದಿಷ್ಟಾವಧಿಗೆ ಅಮಾನತು: ಒಲಿಂಪಿಕ್ಸ್‌ ಭಾಗಿ ಅನುಮಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ICC ಚಾಂಪಿಯನ್ಸ್‌ ಟ್ರೋಫಿ ಆಡದಿದ್ದರೆ ಭಾರತ ತಂಡದ ಮೇಲೆ ಪರಿಣಾಮ: ಪಾಕ್‌ನ ರಶೀದ್‌ ಲತೀಫ್

ICC ಚಾಂಪಿಯನ್ಸ್‌ ಟ್ರೋಫಿ ಆಡದಿದ್ದರೆ ಭಾರತ ತಂಡದ ಮೇಲೆ ಪರಿಣಾಮ: ಪಾಕ್‌ನ ರಶೀದ್‌ ಲತೀಫ್

1BP

NADA; ಕುಸ್ತಿಪಟು ಬಜರಂಗ್ ಅನಿರ್ದಿಷ್ಟಾವಧಿಗೆ ಅಮಾನತು: ಒಲಿಂಪಿಕ್ಸ್‌ ಭಾಗಿ ಅನುಮಾನ

England Women’s Cricket Team Selection Using AI Technology

AI ತಂತ್ರಜ್ಞಾನ ಬಳಸಿ ಇಂಗ್ಲೆಂಡ್‌ ಮಹಿಳಾ ಕ್ರಿಕೆಟ್‌ ತಂಡದ ಆಯ್ಕೆ

IPL 2024: 8 ಅಂಕ ಹೊಂದಿರುವ ಆರ್ ಸಿಬಿಗೆ ಇನ್ನೂ ಇದೆ ಪ್ಲೇ ಆಫ್ ಅವಕಾಶ: ಇಲ್ಲಿದೆ ಲೆಕ್ಕಾಚಾರ

IPL 2024: 8 ಅಂಕ ಹೊಂದಿರುವ ಆರ್ ಸಿಬಿಗೆ ಇನ್ನೂ ಇದೆ ಪ್ಲೇ ಆಫ್ ಅವಕಾಶ: ಇಲ್ಲಿದೆ ಲೆಕ್ಕಾಚಾರ

IPL 2024; ನಮ್ಮ ಜ್ಞಾನಕ್ಕೆ ಮಾಡಿದ ಅಪಮಾನ..: ವಿರಾಟ್ ವಿರುದ್ಧ ಸಿಟ್ಟಾದ ಸುನೀಲ್ ಗಾವಸ್ಕರ್

IPL 2024; ನಮ್ಮ ಜ್ಞಾನಕ್ಕೆ ಮಾಡಿದ ಅಪಮಾನ..: ವಿರಾಟ್ ವಿರುದ್ಧ ಸಿಟ್ಟಾದ ಸುನೀಲ್ ಗಾವಸ್ಕರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqewqe

BJP vs Congress ; ಧಾರವಾಡದಲ್ಲಿ ಯಾರೇ ಗೆದ್ದರೂ ದಾಖಲೆ!

ICC ಚಾಂಪಿಯನ್ಸ್‌ ಟ್ರೋಫಿ ಆಡದಿದ್ದರೆ ಭಾರತ ತಂಡದ ಮೇಲೆ ಪರಿಣಾಮ: ಪಾಕ್‌ನ ರಶೀದ್‌ ಲತೀಫ್

ICC ಚಾಂಪಿಯನ್ಸ್‌ ಟ್ರೋಫಿ ಆಡದಿದ್ದರೆ ಭಾರತ ತಂಡದ ಮೇಲೆ ಪರಿಣಾಮ: ಪಾಕ್‌ನ ರಶೀದ್‌ ಲತೀಫ್

Sunidhi Chauhan: ಹಾಡುತ್ತಿರುವಾಗಲೇ ಖ್ಯಾತ ಗಾಯಕಿ ಮೇಲೆ ಬಾಟಲಿ ಎಸೆದ ಅಭಿಮಾನಿ

Sunidhi Chauhan: ಹಾಡುತ್ತಿರುವಾಗಲೇ ಖ್ಯಾತ ಗಾಯಕಿ ಮೇಲೆ ಬಾಟಲಿ ಎಸೆದ ಅಭಿಮಾನಿ

canada

Nijjar ಕೇಸ್ ತನಿಖೆ ಮೂವರ ಬಂಧನಕ್ಕೆ ಮುಕ್ತಾಯವಾಗಿಲ್ಲ: ಕೆನಡಾ ಪ್ರಧಾನಿ

ಸಿ.ಟಿ. ರವಿ

Pen drive Case; ಹಾಲಿ ಮಹಿಳಾ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ನಡೆಸಬೇಕು: ಸಿ.ಟಿ. ರವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.