ಕರ್ನಾಟಕ ಪ್ರೀಮಿಯರ್‌ ಲೀಗ್‌ ಬದಲು ಇನ್ನು ಕೆಎಸ್‌ಸಿಎ ಟಿ20 ಕೂಟ

ಫ್ರಾಂಚೈಸಿಗಳಿಗೆ ತಂಡಗಳ ಮಾಲಿಕತ್ವವಿಲ್ಲ, ಪ್ರಾಯೋಜಕತ್ವ ವಹಿಸುವುದಕ್ಕಷ್ಟೇ ಅವಕಾಶ

Team Udayavani, Jun 30, 2022, 3:39 PM IST

ಕರ್ನಾಟಕ ಪ್ರೀಮಿಯರ್‌ ಲೀಗ್‌ ಬದಲು ಇನ್ನು ಕೆಎಸ್‌ಸಿಎ ಟಿ20 ಕೂಟ

ಬೆಂಗಳೂರು: ರಾಜ್ಯ ಕ್ರಿಕೆಟ್‌ ಸಂಸ್ಥೆ “ಕೆಎಸ್‌ಸಿಎ ಟಿ20 ಕ್ರಿಕೆಟ್‌ ಕೂಟ’ವನ್ನು ಆ.15ರಿಂದ 31ರವರೆಗೆ ಆಯೋಜಿಸಲು ನಿರ್ಧರಿಸಿದೆ. ವಿಶೇಷವೇನು ಗೊತ್ತಾ? ಈ ಹಿಂದೆ ವರ್ಷವರ್ಷ ನಡೆಯುತ್ತಿದ್ದ ಕರ್ನಾಟಕ ಪ್ರೀಮಿಯರ್‌ ಲೀಗ್‌ ಕೂಟಕ್ಕೆ ಬದಲಿಯಾಗಿ ಈ ಕೂಟ ನಡೆಯಲಿದೆ. ಅರ್ಥಾತ್‌ ಕೆಎಸ್‌ಸಿಎ ನಡೆಸುತ್ತಿದ್ದ ಕೆಪಿಎಲ್‌ ಕೂಟ ಹೊಸ ಹೆಸರಿನೊಂದಿಗೆ ಬರಲಿದೆ, ಜೊತೆಗೆ ಹೊಸ ಬದಲಾವಣೆಗಳನ್ನೂ ಹೊಂದಿರಲಿದೆ.

ಮುಖ್ಯವಾಗಿ ಈ ಕೂಟ ಕೆಪಿಎಲ್‌ನಂತೆ ಫ್ರಾಂಚೈಸಿ ಆಧಾರಿತವಾಗಿರುವುದಿಲ್ಲ. ಅಂದರೆ ಫ್ರಾಂಚೈಸಿಗಳ ಬಳಿ ಮಾಲಿಕತ್ವವಿರುವುದಿಲ್ಲ, ಕಂಪನಿ ಗಳು ತಂಡದ ಪ್ರಾಯೋಜಕತ್ವವನ್ನು ಮಾತ್ರ ವಹಿಸುತ್ತವೆ. ಸದ್ಯದ ಪ್ರಕಾರ ತಂಡಗಳ ಮಾಲಿಕತ್ವವನ್ನು ಕೆಎಸ್‌ಸಿಎ ತಾನೇ ಉಳಿಸಿಕೊಳ್ಳಲಿದೆ. ಹೀಗಾಗಿ ಇಲ್ಲಿಯವರೆಗೆ ಕೆಪಿಎಲ್‌ ನಲ್ಲಿ ಆಡಿದ್ದ ತಂಡಗಳು ಇನ್ನು ಇರುವುದಿಲ್ಲ. ಈ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಕೆಎಸ್‌ಸಿಎ ಮುಂದಿನ ದಿನಗಳಲ್ಲಿ ಬಿಡುಗಡೆ ಮಾಡಲಿದೆ.

ಇಒಐಗೆ ಆಹ್ವಾನ: ಕೆಎಸ್‌ಸಿಎ ಕೂಟ ಬೆಂಗಳೂರು, ಹುಬ್ಬಳ್ಳಿ, ಮೈಸೂರಿನಲ್ಲಿ ನಡೆಯಲಿದೆ. ರಾಜ್ಯ ಕ್ರಿಕೆಟ್‌ ಸಂಸ್ಥೆ ಖ್ಯಾತ ಕಂಪನಿಗಳಿಂದ ಇಒಐಯನ್ನು (ಎಕ್ಸ್‌ಪ್ರೆಶನ್‌ ಆಫ್ ಇಂಟರೆಸ್ಟ್‌) ಆಹ್ವಾನಿಸಿದೆ. ಜೂ.29ರಿಂದ ಇದಕ್ಕೆ ಸಂಬಂಧಿಸಿದ ದಾಖಲೆಗಳನ್ನು ಕೆಎಸ್‌ಸಿಎ ಕಚೇರಿಯಲ್ಲಿ 11,800 ರೂ. ನೀಡಿ ಖರೀದಿಸಬಹುದು. ಜು.5, ಸಂಜೆ 4 ಗಂಟೆಗಳೊಳಗೆ ಸಂಬಂಧಪಟ್ಟ ದಾಖಲೆಗಳೊಂದಿಗೆ ಇಒಐಯನ್ನು ಚಿನ್ನಸ್ವಾಮಿ ಮೈದಾನದಲ್ಲಿರುವ ಕೆಎಸ್‌ಸಿಎ ಕಚೇರಿಗೆ ಮತ್ತೆ ಸಲ್ಲಿಸಬೇಕಾಗುತ್ತದೆ.

ಇದನ್ನೂ ಓದಿ:ಲಂಕಾ-ಆಸೀಸ್ ಟೆಸ್ಟ್: ಭಾರೀ ಗಾಳಿಗೆ ಕುಸಿದು ಬಿದ್ದ ಪ್ರೇಕ್ಷಕರ ಗ್ಯಾಲರಿ; ತಪ್ಪಿದ ಅನಾಹುತ

ಬೆಂಗಳೂರು ನಗರ, ಮೈಸೂರು, ಶಿವಮೊಗ್ಗ, ಹುಬ್ಬಳ್ಳಿ-ಧಾರವಾಡ, ರಾಯಚೂರು, ಮಂಗಳೂರು ತಂಡಗಳ ಪ್ರಾಯೋಜಕತ್ವ ವಹಿಸಲು, ಅವುಗಳ ಹೆಸರಿನ ಮೇಲೆ ಅಧಿಕಾರ ಪಡೆಯಲು ಕಂಪನಿಗಳು ಯತ್ನಿಸಬಹುದು. ಆದರೆ ಈ ಪ್ರಕ್ರಿಯೆಯಲ್ಲಿ ಎಲ್ಲ ಪ್ರಕ್ರಿಯೆಗಳನ್ನು ಕೆಎಸ್‌ಸಿಎ ತಾನೇ ಉಳಿಸಿಕೊಂಡಿದೆ.

ಟಾಪ್ ನ್ಯೂಸ್

Gokarna: ಪ್ರವಾಸಿ ಬೋಟ್ ಪಲ್ಟಿ ; 40 ಪ್ರವಾಸಿಗರ ರಕ್ಷಣೆ

Gokarna: ಪ್ರವಾಸಿ ಬೋಟ್ ಪಲ್ಟಿ ; 40 ಪ್ರವಾಸಿಗರ ರಕ್ಷಣೆ

1-qweqwqe

IPL ಅಭಿಷೇಕ್ ಸ್ಫೋಟಕ ಆಟ: ಪಂಜಾಬ್ ವಿರುದ್ಧ ಹೈದರಾಬಾದ್ ಗೆ 4 ವಿಕೆಟ್ ಜಯ

Rain Alert; ಮೇ 21, 22 ರಂದು ಕರಾವಳಿಯಲ್ಲಿ ಬಿರುಸಿನ ಮಳೆ ಸಾಧ್ಯತೆ

Rain Alert; ಮೇ 21, 22 ರಂದು ಕರಾವಳಿಯಲ್ಲಿ ಬಿರುಸಿನ ಮಳೆ ಸಾಧ್ಯತೆ

Dog Attack ಗುಂಡ್ಲುಪೇಟೆ: ನಾಯಿಗಳ ದಾಳಿಗೆ ಬಲಿಯಾದವು 10ಕುರಿಗಳು!

Dog Attack ಗುಂಡ್ಲುಪೇಟೆ: ನಾಯಿಗಳ ದಾಳಿಗೆ 10 ಕುರಿಗಳು ಸಾವು

1-wqewewqe

Iran ಅಧ್ಯಕ್ಷ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ‘ಹಾರ್ಡ್ ಲ್ಯಾಂಡಿಂಗ್; ರಕ್ಷಣ ಕಾರ್ಯ

Heavy Rain; ವರುಣನ ಅಬ್ಬರಕ್ಕೆ ತಂಬಾಕು, ಶುಂಠಿ ಬೆಳೆ ಜಲಾವೃತ; ರೈತರ ಆತಂಕ

Heavy Rain; ವರುಣನ ಅಬ್ಬರಕ್ಕೆ ತಂಬಾಕು, ಶುಂಠಿ ಬೆಳೆ ಜಲಾವೃತ; ರೈತರ ಆತಂಕ

Rabkavi-Banhatti; ರೋಹಿಣಿ ಮಳೆ ಒಲಿದರೆ ರೈತನ ಬಾಳೇ ಬಂಗಾರ

Rabkavi-Banhatti; ರೋಹಿಣಿ ಮಳೆ ಒಲಿದರೆ ರೈತನ ಬಾಳೇ ಬಂಗಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qweqwqe

IPL ಅಭಿಷೇಕ್ ಸ್ಫೋಟಕ ಆಟ: ಪಂಜಾಬ್ ವಿರುದ್ಧ ಹೈದರಾಬಾದ್ ಗೆ 4 ವಿಕೆಟ್ ಜಯ

Breach Of Privacy….; ಐಪಿಎಲ್ ಪ್ರಸಾರಕರ ವಿರುದ್ಧ ರೇಗಾಡಿದ ರೋಹಿತ್ ಶರ್ಮಾ

Breach Of Privacy….; ಐಪಿಎಲ್ ಪ್ರಸಾರಕರ ವಿರುದ್ಧ ರೇಗಾಡಿದ ರೋಹಿತ್ ಶರ್ಮಾ

CSKvsRCB; ಹಲವು ದಾಖಲೆಗಳಿಗೆ ಸಾಕ್ಷಿಯಾದ ಬೆಂಗಳೂರು – ಚೆನ್ನೈ ಪಂದ್ಯ

CSKvsRCB; ಹಲವು ದಾಖಲೆಗಳಿಗೆ ಸಾಕ್ಷಿಯಾದ ಬೆಂಗಳೂರು – ಚೆನ್ನೈ ಪಂದ್ಯ

RCBvsCSK; ಧೋನಿಯ 110 ಮೀ ಸಿಕ್ಸ್ ಕಾರಣದಿಂದ ನಾವು ಗೆದ್ದೆವು..: ದಿ.ಕಾರ್ತಿಕ್ ಹೇಳಿದ್ದೇನು

RCBvsCSK; ಧೋನಿಯ 110 ಮೀ ಸಿಕ್ಸ್ ಕಾರಣದಿಂದ ನಾವು ಗೆದ್ದೆವು..: ಕಾರ್ತಿಕ್ ಹೇಳಿದ್ದೇನು

Man of the match ಪ್ರಶಸ್ತಿ ಸಿಗಬೇಕಾಗಿದ್ದು ನನಗಲ್ಲ…: ಫಾಫ್ ಡುಪ್ಲೆಸಿಸ್ ಹೀಗಂದಿದ್ಯಾಕೆ?

Man of the match ಪ್ರಶಸ್ತಿ ಸಿಗಬೇಕಾಗಿದ್ದು ನನಗಲ್ಲ…: ಫಾಫ್ ಡುಪ್ಲೆಸಿಸ್ ಹೀಗಂದಿದ್ಯಾಕೆ?

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

Gokarna: ಪ್ರವಾಸಿ ಬೋಟ್ ಪಲ್ಟಿ ; 40 ಪ್ರವಾಸಿಗರ ರಕ್ಷಣೆ

Gokarna: ಪ್ರವಾಸಿ ಬೋಟ್ ಪಲ್ಟಿ ; 40 ಪ್ರವಾಸಿಗರ ರಕ್ಷಣೆ

1-qweq-eeqw

Ajekar;ಕೆರೆಗೆ ಮೀನು ಹಿಡಿಯಲು ತೆರಳಿದ್ದ ಮಾವ-ಅಳಿಯ ಮುಳುಗಿ ಸಾವು

1-qweqwqe

IPL ಅಭಿಷೇಕ್ ಸ್ಫೋಟಕ ಆಟ: ಪಂಜಾಬ್ ವಿರುದ್ಧ ಹೈದರಾಬಾದ್ ಗೆ 4 ವಿಕೆಟ್ ಜಯ

Rain Alert; ಮೇ 21, 22 ರಂದು ಕರಾವಳಿಯಲ್ಲಿ ಬಿರುಸಿನ ಮಳೆ ಸಾಧ್ಯತೆ

Rain Alert; ಮೇ 21, 22 ರಂದು ಕರಾವಳಿಯಲ್ಲಿ ಬಿರುಸಿನ ಮಳೆ ಸಾಧ್ಯತೆ

Dog Attack ಗುಂಡ್ಲುಪೇಟೆ: ನಾಯಿಗಳ ದಾಳಿಗೆ ಬಲಿಯಾದವು 10ಕುರಿಗಳು!

Dog Attack ಗುಂಡ್ಲುಪೇಟೆ: ನಾಯಿಗಳ ದಾಳಿಗೆ 10 ಕುರಿಗಳು ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.