ಬೀಜ-ರಸಗೊಬ್ಬರ ಕೇಂದ್ರದ ಮೇಲೆ ನಿಗಾ ಇಡಿ


Team Udayavani, Jul 3, 2022, 9:37 AM IST

2seeds

ಯಡ್ರಾಮಿ: ಪಟ್ಟಣದ ಪ್ರವಾಸಿ ಮಂದಿರ ದಲ್ಲಿ ತಾಲೂಕು ದಂಡಾಧಿಕಾರಿ ಹಾಗೂ ಜೇವರ್ಗಿ ಕೃಷಿ ಸಹಾಯಕ ನಿರ್ದೇಶಕ ಶರಣಗೌಡ ಬಿರಾದಾರ ನೇತೃತ್ವದಲ್ಲಿ ತಾಲೂಕಿನ ಬೀಜ ಮತ್ತು ರಸಗೊಬ್ಬರ ವ್ಯಾಪಾರಿಗಳ ಸಭೆ ನಡೆಯಿತು.

ತಾಲೂಕು ಕರ್ನಾಟಕ ರೈತ ಸಂಘ, ಹಸಿರು ಸೇನೆ ಹಾಗೂ ವಿವಿಧ ಸಂಘಟನೆಗಳ ಮನವಿ ಮೇರೆಗೆ ಶನಿವಾರ ನಡೆದ ಸಭೆಯಲ್ಲಿ ರೈತ ಸಂಘ ಹಾಗೂ ಹಸಿರು ಸೇನೆ ತಾಲೂಕು ಘಟಕದ ಅಧ್ಯಕ್ಷ ಈರಣ್ಣ ಭಜಂತ್ರಿ ಮಾತನಾಡಿ, ತಾಲೂಕಿನಲ್ಲಿ ನಕಲಿ ಬೀಜ, ರಸಗೊಬ್ಬರ ಹಾಗೂ ಅಧಿಕ ದರದಲ್ಲಿ ಮಾರಾಟ ಮಾಡುವ ಮಾರಾಟಗಾರರ ಮೆಲೆ ಸಂಬಂಧಪಟ್ಟ ಅಧಿಕಾರಿಗಳು ನಿಗಾ ಇಡಬೇಕು ಎಂದು ಆಗ್ರಹಿಸಿದರು.

ಒಂದು ವೇಳೆ ರೈತರಿಗೆ ಮೋಸ ಮಾಡುವಂತ ಸನ್ನಿವೇಶಗಳು ಕಂಡು ಬಂದರೆ ಇಲಾಖೆ ಅಧಿಕಾರಿಗಳೇ ನೇರ ಹೊಣೆಗಾರರು ಎಂದರು. ಕರವೇ ಮುಖಂಡ ದೇವೀಂದ್ರಪ್ಪಗೌಡ ಮಾತನಾಡಿ, ಒಂದು ಲೈಸನ್ಸ್‌ ಅಡಿ ನಾಲ್ಕಾರು ಬೀಜ, ರಸಗೊಬ್ಬರ ಕೇಂದ್ರಗಳು ತಾಲೂಕಿನಲ್ಲಿ ತೆರೆಯುತ್ತಿವೆ. ಇಂತಹ ಅಕ್ರಮಗಳನ್ನು ಕಂಡೂ ಕಾಣದಂತೆ ಕುಳಿತಿರುವ ಅಧಿಕಾರಿಗಳ ನಡೆ ರೈತನನ್ನು ವಂಚಿಸುವುದಾಗಿದೆ ಎಂದರು.

ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಅಮರನಾಥ ಸಾಹು ಮಾತನಾಡಿದರು. ರೈತಪರ ಸಂಘಟನೆಗಳ ಮನವಿಗೆ ಸ್ಪಂದಿಸಿದ ಸಹಾಯಕ ಕೃಷಿ ನಿರ್ದೇಶಕ ಶರಣಗೌಡ ಮಾತನಾಡಿ, ತಾಲೂಕಿನಲ್ಲಿ ಆಗ್ರೋ ಮಾಲೀಕರಿಂದ ರೈತರನ್ನು ವಂಚಿಸುವ ಪ್ರಕರಣಗಳು ಕಂಡು ಬಂದರೆ ಯಾರೇ ಮಾಹಿತಿ ನೀಡಿದರೂ ನಿರ್ದಾಕ್ಷಿಣ್ಯವಾಗಿ ಕ್ರಮ ಜರುಗಿಸುತ್ತೇವೆ ಎಂದರು.

ರೈತ ಸಂಘದ ಅಧ್ಯಕ್ಷ ಈರಣ್ಣ ಭಜಂತ್ರಿ, ಕರವೇ ಮುಖಂಡ ವಿಶ್ವನಾಥ ಪಾಟೀಲ, ಸಾಹೇಬಗೌಡ ದೇಸಾಯಿ, ತಾಲೂಕು ದಲಿತ ಸೇನೆ ಅಧ್ಯಕ್ಷ ಸಂಗಮೇಶ ಗಂಗಾಕರ್‌, ಅಮರನಾಥ ಸಾಹು ಕುಳಗೇರಿ, ಮಹೇಶ ಪಾಟೀಲ, ದೇವೀದ್ರಪ್ಪಗೌಡ ಪಾಟೀಲ, ಶಫೀವುಲ್ಲಾ ದಖನಿ, ಲಾಳೇಸಾಬ ಮನಿಯಾರ, ತಾಲೂಕು ಅಹಿಂದ ಬಳಗದ ಅಧ್ಯಕ್ಷ ನದೀಮ್‌ ಮಳ್ಳಿàಕರ, ಮಾಳಪ್ಪ, ತಾಲೂಕಿನ ಬೀಜ ಮತ್ತು ರಸಗೊಬ್ಬರ ಕೇಂದ್ರಗಳ ಮಾಲೀಕರು, ರೈತ ಸಂಪರ್ಕ ಸಿಬ್ಬಂದಿ ಭಾಗವಹಿಸಿದ್ದರು.

ಟಾಪ್ ನ್ಯೂಸ್

1-weweewq

Modi ಕೈ ಬಲ ಪಡಿಸಲು ಜೋಶಿ ಗೆಲ್ಲಬೇಕು : ಏಕನಾಥ ಶಿಂಧೆ

eshwarappa

Modi ಫೋಟೋ ಬಳಕೆ ಹಕ್ಕು 140 ಕೋಟಿ ಜನರಿಗೂ ಇದೆ: ಈಶ್ವರಪ್ಪ

1——asdsad

IPL ರೋಚಕ ಪಂದ್ಯ:ರಾಜಸ್ಥಾನ್‌ ವಿರುದ್ಧ ಹೈದರಾಬಾದ್ ಗೆ 1 ರನ್ ಜಯ

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

1-wewqewqe

BJP; ಭಾರತ ವಿಶ್ವ ಮಟ್ಟದಲ್ಲಿ ಮಿಂಚಿದ್ದು ಮೋದಿ ಅಭಿವೃದ್ಧಿಯಿಂದ: ಅಣ್ಣಾಮಲೈ

1-asdsad

Farmers ಸಂಪೂರ್ಣ ಸಾಲ ಮನ್ನಾ ಮಾಡದಿದ್ದರೆ ಬೀದಿಗಿಳಿದು ಹೋರಾಟ:ಯಡಿಯೂರಪ್ಪ

Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್‌ ರೇವಣ್ಣನಂಥವರಾ?; ಜಿಗ್ನೇಶ್‌

Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್‌ ರೇವಣ್ಣನಂಥವರಾ?; ಜಿಗ್ನೇಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Prajwal Revanna: ಪ್ರಜ್ವಲ್‌ ಶೀಘ್ರ ಬಂಧನ: ಡಾ| ಜಿ. ಪರಮೇಶ್ವರ್‌

Prajwal Revanna: ಪ್ರಜ್ವಲ್‌ ಶೀಘ್ರ ಬಂಧನ: ಡಾ| ಜಿ. ಪರಮೇಶ್ವರ್‌

Kamalapur: ಜಾತಿ ನಿಂದನೆ ಕೇಸ್‌ಗೆ ಹೆದರಿ ಯುವಕ ಆತ್ಮಹತ್ಯೆ

Kamalapur: ಜಾತಿ ನಿಂದನೆ ಕೇಸ್‌ಗೆ ಹೆದರಿ ಯುವಕ ಆತ್ಮಹತ್ಯೆ

ಬಿಜೆಪಿ ವರ್ಚಸ್ಸು ಕುಸಿತ; ಸೋಲಿನ ಭೀತಿಯಿಂದ ಮೋದಿ ದ್ವೇಷ ಭಾಷಣ: ಬಿ.ಆರ್.ಪಾಟೀಲ್

ಬಿಜೆಪಿ ವರ್ಚಸ್ಸು ಕುಸಿತ; ಸೋಲಿನ ಭೀತಿಯಿಂದ ಮೋದಿ ದ್ವೇಷ ಭಾಷಣ: ಬಿ.ಆರ್.ಪಾಟೀಲ್

15-1

ಖಡಕ್ ಬಿಸಿಲು- ಪೊಲೀಸ್ ತಳ್ಳಾಟದಿಂದ ಸಂಸದ ಡಾ.‌ಜಾಧವ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು

Siddaramaiah ಸಿಎಂ ಆದ ಬಳಿಕ ರಾಜ್ಯಕ್ಕೆ ಬರಗಾಲ: ವಿಜಯೇಂದ್ರ

Siddaramaiah ಸಿಎಂ ಆದ ಬಳಿಕ ರಾಜ್ಯಕ್ಕೆ ಬರಗಾಲ: ವಿಜಯೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweewq

Modi ಕೈ ಬಲ ಪಡಿಸಲು ಜೋಶಿ ಗೆಲ್ಲಬೇಕು : ಏಕನಾಥ ಶಿಂಧೆ

rahul gandhi (2)

ನಾನು ರಾಹುಲ್‌ ಫಿಟ್ನೆಸ್‌ ಅಭಿಮಾನಿ: ಶಿವರಾಜ್‌ಕುಮಾರ್‌

eshwarappa

Modi ಫೋಟೋ ಬಳಕೆ ಹಕ್ಕು 140 ಕೋಟಿ ಜನರಿಗೂ ಇದೆ: ಈಶ್ವರಪ್ಪ

Exam 2

ಕೆಸೆಟ್‌: ತಾತ್ಕಾಲಿಕ ಅಂಕ ಪ್ರಕಟ

35

Siddaramaiah: ಚುನಾವಣೆ ಬಂದಾಗ ಮೋದಿಗೆ ರಾಜ್ಯದ ನೆನಪು; ಸಿದ್ದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.