ಕೆಂಪೇಗೌಡ ಜಯಂತಿಗೆ ಜವಳಿನಗರಿ ಅದ್ದೂರಿ ಸಿದ್ಧತೆ
Team Udayavani, Jul 3, 2022, 12:25 PM IST
ಗುಡಿಬಂಡೆ: ರಾಷ್ಟ್ರೀಯ ಹಬ್ಬಗಳ ಆಚರಣ ಸಮಿತಿ ಹಾಗೂ ತಾಲೂಕು ಆಡಳಿತ ಮತ್ತು ಒಕ್ಕಲಿಗರ ಸಂಘದ ವತಿಯಿಂದ ನಡೆಯಲಿರುವ ನಾಡಪ್ರಭು ಕೆಂಪೇಗೌಡ ಜಯಂತಿಗೆ ಜವಳಿನಗರಿ ಗುಡಿಬಂಡೆ ಅದ್ದೂರಿಯಾಗಿ ಸಿದ್ದ ಗೊಂಡಿದೆ.
ಈ ಕಾರ್ಯಕ್ರಮದಲ್ಲಿ ಕುಟುಂಬ ಕಲ್ಯಾಣ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ ಸುಧಾಕರ್, ಜಿಲ್ಲಾ ಉಸ್ತುವಾರಿ ಸಚಿವ ಎಂ ಟಿ ಬಿ ನಾಗರಾಜ್, ಎಂ.ಎಲ್.ಸಿ ಗಳಾದ ವೈ.ಎ. ನಾರಾಯಣಸ್ವಾಮಿ, ಅನಿಲ್ ಕುಮಾರ್, ಶಾಸಕ ಎಸ್.ಎನ್. ಸುಬ್ಬಾರೆಡ್ಡಿ ಸೇರಿದಂತೆ ಅನೇಕ ಪ್ರಮುಖ ಗಣ್ಯ ವ್ಯಕ್ತಿಗಳು ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಪಾಲ್ಗೊಳ್ಳಲಿದ್ದಾರೆ.
ಈ ಕಾರ್ಯಕ್ರಮಕ್ಕೆ ಜವಳಿನಗರಿ ಗುಡಿಬಂಡೆ ಅದ್ದೂರಿಯಾಗಿ ಸಿಂಗಾರಗೊಂಡು ಸುಮಾರು 80ಕ್ಕೂ ಹೆಚ್ಚು ಬೆಳ್ಳಿ ರಥಗಳು, ಕಲಾ ತಂಡಗಳು ಗಣ್ಯರಿಗೆ ಸ್ವಾಗತ ಕೊರಲು ಸಿದ್ಧಗೊಂಡರೆ, ವೇದಿಕೆಯ ಬಳಿ ರೈತರು ದವಸ ಧಾನ್ಯಗಳಿಂದ ವೇದಿಕೆಯನ್ನು ಸಿಂಗರಿಸಿ ಇನ್ನು ಹೆಚ್ಚು ಆಕರ್ಷಣೆ ತಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ
PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ