ಮಿಂಚಿನ ಕಾರ್ಯಾಚರಣೆ: ಬೈಕ್‌, ಪಂಪ್‌ಸೆಟ್‌ ಕಳ್ಳರ ಬಂಧನ


Team Udayavani, Jul 3, 2022, 2:59 PM IST

ಮಿಂಚಿನ ಕಾರ್ಯಾಚರಣೆ: ಬೈಕ್‌, ಪಂಪ್‌ಸೆಟ್‌ ಕಳ್ಳರ ಬಂಧನ

ಚನ್ನಪಟ್ಟಣ: ಮಿಂಚಿನ ಕಾರ್ಯಾಚರಣೆ ನಡೆಸಿದ ಅಕ್ಕೂರು ಪೊಲೀಸರು, ಹೈನಾತಿ ದ್ವಿಚಕ್ರವಾಹನ ಹಾಗೂ ಪಂಪ್‌ಸೆಟ್‌ ಮೋಟರ್‌ ಕಳ್ಳರನ್ನು ಬಂಧಿಸಿ, ಲಕ್ಷಂತರ ರೂ. ಮೌಲ್ಯದ ದ್ವಿಚಕ್ರವಾಹನಗಳು ಹಾಗೂ ಪಂಪ್‌ಸೆಟ್‌ ಮೋಟರ್‌ ವಶಪಡಿಸಿಕೊಂಡಿರುವ ಘಟನೆ, ಅಕ್ಕೂರು ಪೊಲೀಸ್‌ ಠಾಣೆ ವ್ಯಾಪ್ತಿಯ ತಾಲೂಕಿನ ಕಾಲಿಕೆರೆ ಹಾಗೂ ಕನ್ನಿದೊಡ್ಡಿ ಗ್ರಾಮದಲ್ಲಿ ನಡೆದಿದೆ.

ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಸಂತೋಷ್‌ಬಾಬು, ತಾಲೂಕು ಪೊಲೀಸ್‌ ಉಪವಿಭಾಗಾಧಿಕಾರಿ ಕೆ.ಎನ್‌.ರಮೇಶ್‌ ಹಾಗೂ ಗ್ರಾಮಾಂತರ ವೃತ್ತ ನಿರೀಕ್ಷಕ ಟಿ.ಬಿ.ಶಿವಕುಮಾರ್‌ ಮಾರ್ಗದರ್ಶನ ದಲ್ಲಿ ಪಿ.ಎಸ್‌.ಐ.ಬಸವರಾಜು, ಪ್ರೊಬೇಷನರಿ ಪಿ.ಎಸ್‌ .ಐ.ಮನೋಹರ್‌ ಹಾಗೂ ಸಿಬ್ಬಂದಿ ಸುನೀಲ್‌, ಪ್ರಕಾಶ್‌, ಹೊಂಬಾಳಶೇಖರ್‌, ಇತಿಯಾಜ್‌ ಪಾಷ ಹಾಗೂ ಇತರೆ ಸಿಬ್ಬಂದಿ ದ್ವಿಚಕ್ರವಾಹನ ಹಾಗೂ ಪಂಪ್‌ಸೆಟ್‌ ಕಳ್ಳರ ಪತ್ತೆ ಕಾರ್ಯಾಚರಣೆ ಕೈಗೊಂಡಿದ್ದರು.

ಅಕ್ಕೂರು ಪೊಲೀಸ್‌ ಠಾಣೆ ವ್ಯಾಪ್ತಿಯ ವಿವಿಧ ತಾಲ್ಲೂಕಿನಲ್ಲಿ ನಡೆಯುತ್ತಿದ್ದ, ದ್ವಿಚಕ್ರವಾಹನ ಕಳವು ಹಾಗೂ ಪಂಪ್‌ಸೆಟ್‌ ಕಳವು ಪ್ರಕರಣಗಳ ಬಗ್ಗೆ ಕೆಲವು ವರ್ಷಗಳಿಂದ ತಲೆಕೆಡಿಸಿಕೊಂಡಿದ್ದ ಅಕ್ಕೂರು ಪೊಲೀಸರು, ಕೊನೆಗೂ ಹೈನಾತಿ ಕಳ್ಳರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಅಕ್ಕೂರು ಪೊಲೀಸರ ಬಂಧನ ಕ್ಕೊಳಗಾಗಿ ರುವ ಕಳ್ಳರನ್ನು ಕಾಲಿಕೆರೆ ಗ್ರಾಮದ ಕೃಷ್ಣ ಎಂಬುವರ ಮಗ ಯೋಗಿ ಆಲಿಯಾಸ್‌ ಯೋಗೇಶ್‌ (21), ಕನ್ನಿದೊಡ್ಡಿ ಗ್ರಾಮದ ಲೇಟ್‌ ಮುತ್ತಯ್ಯ ಎಂಬುವರ ಮಗ ಮುತ್ತುರಾಜ್‌ (32)ಎಂದು ಹೇಳಲಾಗಿದೆ.

ಕಳ್ಳರ ಬಗ್ಗೆ ಹಲವಾರು ಮಾಹಿತಿಯನ್ನು ಕಲೆ ಹಾಕಿದ ಠಾಣೆಯ ಪಿಎಸ್‌ಐ ಬಸವರಾಜು ಹಾಗೂ ಪ್ರೊಬೇಷನರಿ ಪಿ.ಎಸ್‌ .ಐ.ಮನೋಹರ್‌ ತಮ್ಮದೇ ಆದ ತಂಡವನ್ನು ರಚನೆ ಮಾಡಿಕೊಂಡು, ಆರೋಪಿಗಳ ಪತ್ತೆ ಕಾರ್ಯದಲ್ಲಿದ್ದ ಸಂದರ್ಭದಲ್ಲಿ ಅನುಮಾನಸ್ಪದವಾಗಿ ಕೋಡಂಬಳ್ಳಿ ಬಳಿ ದ್ವಿಚಕ್ರವಾಹನಗಳಲ್ಲಿ ತೆರಳುತ್ತಿದ್ದ ಯೋಗೇಶ್‌ ಹಾಗೂ ಮುತ್ತುರಾಜ್‌ನನ್ನು ಬೆನ್ನಟ್ಟಿ ಹಿಡಿದು ವಿಚಾರಣೆಗೊಳಪಡಿಸಿದಾಗ ತಾವೇ ದ್ವಿಚಕ್ರವಾಹನಗಳು ಹಾಗೂ ಪಂಪ್‌ಸಟ್‌ ಮೋಟರ್‌ ಗಳನ್ನು ಕಳವು ಮಾಡಿದ್ದಾಗಿ ಪೊಲೀಸರಿಗೆ ತಿಳಿಸಿದ್ದಾರೆ.

ಟಾಪ್ ನ್ಯೂಸ್

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.