ಏನಿದು ಇಂಟರ್‌ನೆಟ್‌ ಶಟ್‌ಡೌನ್‌?


Team Udayavani, Jul 4, 2022, 9:25 AM IST

ಏನಿದು ಇಂಟರ್‌ನೆಟ್‌ ಶಟ್‌ಡೌನ್‌?

ದೇಶದಲ್ಲಿ ಯಾವುದೇ ಭಾಗದಲ್ಲಿ ಗಲಭೆಗಳಾದರೂ, ಮೊದಲಿಗೆ ಅಲ್ಲಿಗೆ ಬರುವುದು ಪೊಲೀಸರು. ಬಳಿಕ ಆಗುವುದು ಇಂಟರ್‌ನೆಟ್‌ ಶಟ್‌ಡೌನ್‌. ಪೊಲೀಸ ರೇನೋ ಬರುವುದು ಸರಿ, ಆದರೆ ಅಂತರ್ಜಾಲದ ಮೇಲೆ ನಿರ್ಬಂಧ ಏಕೆ ಎಂಬುದು ಬಹಳಷ್ಟು ಜನರ ಪ್ರಶ್ನೆ. ಹಾಗಾ ದರೆ, ಇಂಟರ್ನೆಟ್‌ ಶಟ್‌ಡೌನ್‌ ಅಂದರೇನು? ಇಲ್ಲಿದೆ ಮಾಹಿತಿ.

ಏನಿದು ಅಂತರ್ಜಾಲ ನಿರ್ಬಂಧ?
ಗಲಭೆ ಪೀಡಿತ ಸ್ಥಳದಲ್ಲಿ ಮೊಬೈಲ್ (3ಜಿ, 4ಜಿ/ಎಲ್ಟಿಇ), ಫಿಕ್ಸ್‌ಡ್‌ ಲೈನ್‌ ಇಂಟರ್‌ನೆಟ್‌ (ವೈರ್ಡ್‌, ವೈರ್‌ಲೆಸ್‌) ಸೌಲಭ್ಯಗಳನ್ನು ಸಂಪೂರ್ಣ ವಾಗಿ ಕಡಿತಗೊಳಿಸುವುದು.

ಏಕೆ ಮಾಡಲಾಗುತ್ತದೆ?
ಸಾಮಾನ್ಯವಾಗಿ ಗಲಭೆ ಪೀಡಿತ ಪ್ರದೇಶಗಳಲ್ಲಿ ವದಂತಿಗಳು ಹಬ್ಬುವ ಸಾಧ್ಯತೆ ಹೆಚ್ಚಿರುತ್ತದೆ. ಅಲ್ಲಿ, ಸಾಮಾಜಿಕ ಜಾಲತಾಣಗಳ ಮೂಲಕ ವ್ಯಾಪಿಸುವಂಥ ವದಂತಿಗಳಿಂದಾಗಿ ಗಲಭೆ ಇನ್ನಷ್ಟು ಹೆಚ್ಚಳವಾಗುವ ಭೀತಿಯಿರುತ್ತದೆ. ಹೀಗಾಗಿಯೇ ಸರಕಾರಗಳು ಅಂತರ್ಜಾಲವನ್ನು ನಿರ್ಬಂಧಿಸುತ್ತವೆ.

ಎಲ್ಲಿ ಹೆಚ್ಚು ಕಡಿತ?
2012ರಿಂದ ಇದುವರೆಗೆ ದೇಶದಲ್ಲಿ 665 ಬಾರಿ ಇಂಟರ್‌ನೆಟ್‌ ಶಟ್‌ಡೌನ್‌ ಮಾಡಲಾಗಿದೆ. ಈ ವರ್ಷವೇ 59 ಬಾರಿ ಶಟ್‌ಡೌನ್‌ ಆಗಿದೆ. ಅದರಲ್ಲೂ ಅತಿ ಹೆಚ್ಚು ಇಂಟರ್‌ನೆಟ್‌ ಬ್ಯಾನ್‌ ಆಗಿರುವುದು ಜಮ್ಮು ಮತ್ತು ಕಾಶ್ಮೀರದಲ್ಲಿ. 2012ರಿಂದ ಇಲ್ಲಿವರೆಗೆ 411 ಬಾರಿ ಶಟ್‌ಡೌನ್‌ ಆಗಿದೆ. ವಿಚಿತ್ರವೆಂದರೆ, ಜಮ್ಮು ಮತ್ತು ಕಾಶ್ಮೀರದಲ್ಲಿ 370ನೇ ವಿಧಿ ತೆಗೆದು ಹಾಕಿದ ಮೇಲೆ ಸತತವಾಗಿ 552 ದಿನಗಳವರೆಗೆ ಇಂಟರ್‌ನೆಟ್‌ ಶಟ್‌ಡೌನ್‌ ಮಾಡಲಾಗಿದೆ. ಇದನ್ನು ಬಿಟ್ಟರೆ, ರಾಜಸ್ಥಾನದಲ್ಲಿ 88 ಬಾರಿ ನಿರ್ಬಂಧಿಸಲಾಗಿದೆ.

ರಾಜಸ್ಥಾನದಲ್ಲಿ ಏಕೆ?
ಇತ್ತೀಚಿನ ದಿನಗಳಲ್ಲಿ ಹೆಚ್ಚು ಗಲಭೆಗಳಿಗೆ ಸಾಕ್ಷಿಯಾಗುತ್ತಿರುವುದು ರಾಜಸ್ಥಾನ. ಇತ್ತೀಚೆ ಗಷ್ಟೇ ಕನ್ಹಯ್ಯಲಾಲ್‌ ಅವರನ್ನು ಇಬ್ಬರು ದುಷ್ಕರ್ಮಿಗಳು ಹತ್ಯೆ ಮಾಡಿದಾಗಲೂ, ಉದಯಪುರದಲ್ಲಿ ಅಂತರ್ಜಾಲವನ್ನು ನಿರ್ಬಂಧಿಸಲಾಗಿತ್ತು.

ಟಾಪ್ ನ್ಯೂಸ್

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

20-one-plus

One Plusನ ಹೊಸ ಫೋನ್ ನಾರ್ಡ್ ಸಿಇ4: ಏನೇನಿದೆ ಇದರಲ್ಲಿ?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

1-wqeqeqwewq

HP ಯಿಂದ AI ಆಧಾರಿತ ಎರಡು ಹೊಸ ಲ್ಯಾಪ್ ಟಾಪ್ ಬಿಡುಗಡೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ

ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.