ಈ ಏರ್‌ ಕಂಡೀಷನರ್‌ಗೆ ವಿದ್ಯುತ್‌ ಬೇಕಿಲ್ಲ! ಗುವಾಹಟಿ ಐಐಟಿ ತಜ್ಞರಿಂದ ಹೊಸ ಆವಿಷ್ಕಾರ

ರೇಡಿಯೇಟಿವ್‌ ಕೂಲರ್‌ ತಂತ್ರಜ್ಞಾನ ಆಧಾರಿತ ಯಂತ್ರ ; ಮನೆಗಳ ಮೇಲ್ಛಾವಣಿಗೆ ಒಳಮುಖದಿಂದ ಅಳವಡಿಸಬಹುದಾದ ಸಾಧನ

Team Udayavani, Jul 5, 2022, 6:55 AM IST

thumb 4 ac

ನವದೆಹಲಿ: ಕೋಣೆಗಳನ್ನು ತಂಪಾಗಿಸಲು ಬಳಸುವ ಸಾಂಪ್ರದಾಯಿಕ ಏರ್‌ ಕೂಲರ್‌ಗಳು ಹಾಗೂ ಏರ್‌ ಕಂಡೀಷನರ್‌ಗಳ ಬದಲಿಗೆ ಬಳಸಬಹುದಾದ, ವಿದ್ಯುತ್‌ ಇಲ್ಲದೆ ಉಪಯೋಗಿಸಬಹುದಾದ ಹೊಸ ಮಾದರಿಯ ರೇಡಿಯೇಟಿವ್‌ ಕೂಲರ್‌ ತಂತ್ರಜ್ಞಾನವುಳ್ಳ ಪರಿಕರವೊಂದನ್ನು ಗುವಾಹಟಿಯ ಐಐಟಿ ತಜ್ಞರು ಸಂಶೋಧಿಸಿದ್ದಾರೆ.

ಇದು ಮನೆಗಳ ಮೇಲ್ಛಾವಣಿಗೆ ಮನೆಯ ಒಳಮುಖದಿಂದ ಅಳವಡಿಸುವ ಚಪ್ಪಟೆಯಾಕಾರದ ಯಂತ್ರವಾಗಿದ್ದು, ಹಗಲು,¤ ರಾತ್ರಿ ನಿರಂತರ ಕೆಲಸ ಮಾಡಬಲ್ಲದು ಎಂದು ತಜ್ಞರು ತಿಳಿಸಿದ್ದಾರೆ.

ಹೇಗೆ ಕೆಲಸ ಮಾಡುತ್ತೆ?
ಇದರಲ್ಲಿನ ರೇಡಿಯೇಟಿವ್‌ ಕೂಲಿಂಗ್‌ ವ್ಯವಸ್ಥೆಯು ರಾತ್ರಿಯ ವೇಳೆ ಮನೆಯೊಳಗಿನ ವಾತಾವರಣದಲ್ಲಿರುವ ಉಷ್ಣವನ್ನು ಹೀರಿಕೊಂಡು ಅದನ್ನು ಇನ್‌ಫ್ರಾರೆಡ್‌ ಕಿರಣಗಳನ್ನಾಗಿ ಪರಿವರ್ತಿಸುತ್ತದೆ. ಇದೇ ಕಿರಣಗಳಿಂದ ಈ ಯಂತ್ರ ಕಾರ್ಯನಿರ್ವಹಿಸುತ್ತದೆ.

ಮನೆಯಿಂದ ಹೀರಿಕೊಂಡ ಆ ಉಷ್ಣವನ್ನು ತನ್ನ ಇಂಧನವನ್ನಾಗಿ ಪರಿವರ್ತಿಸಿದ ನಂತರ ಆ ಇಡೀ ಉಷ್ಣ ವಾಯುವನ್ನು ತನ್ನ ಮತ್ತೂಂದು ಪಾರ್ಶ್ವದಿಂದ ಮನೆಯ ಮೇಲ್ಫಾಗದಲ್ಲಿರುವ ವಾತಾವರಣಕ್ಕೆ ನೂಕುತ್ತದೆ. ಇದರಿಂದ ಮನೆಯೊಳಗಿನ ವಾತಾವರಣ ತಣ್ಣಗಿರುತ್ತದೆ. ಇನ್ನು, ಹಗಲು ಹೊತ್ತಿನಲ್ಲಿ ಸೂರ್ಯನಿಂದ ಬರುವ ಶಾಖದ ಕಿರಣಗಳನ್ನು ಪುನಃ ವಾತಾವರಣಕ್ಕೆ ಪ್ರತಿಫ‌ಲಿಸುವ ಮೂಲಕ ಮನೆಯನ್ನು ತಂಪಾಗಿಡಲು ನೆರವಾಗುತ್ತದೆ.

ಮತ್ತಷ್ಟು ಸುಧಾರಣೆ ಅಗತ್ಯ
ಸದ್ಯದ ಮಟ್ಟಿಗೆ ಹಗಲು ಹೊತ್ತಿನಲ್ಲಿ ನಿರೀಕ್ಷಿತ ಮಟ್ಟದಲ್ಲಿ ತಂಪನ್ನು ಇದು ನೀಡುತ್ತಿಲ್ಲ. ಈ ವಿಚಾರದಲ್ಲಿ ತಂತ್ರಜ್ಞಾನವನ್ನು ಸುಧಾರಿಸಲು ಪ್ರಯತ್ನಿಸಲಾಗುತ್ತಿದೆ. ಆದರೆ, ರಾತ್ರಿಯಲ್ಲಿ ಇದು ನಿರೀಕ್ಷಿತ ಮಟ್ಟದಲ್ಲಿ ಮನೆಯನ್ನು ತಂಪಾಗಿಸುತ್ತದೆ ಎಂದು ತಜ್ಞರು ತಿಳಿಸಿದ್ದಾರೆ.

 

ಟಾಪ್ ನ್ಯೂಸ್

State Government ದಿವಾಳಿ, ಬರ ಪರಿಹಾರ ನೀಡಲು ಹಣ ಇಲ್ಲ: ಯಡಿಯೂರಪ್ಪ

State Government ದಿವಾಳಿ, ಬರ ಪರಿಹಾರ ನೀಡಲು ಹಣ ಇಲ್ಲ: ಯಡಿಯೂರಪ್ಪ

Prajwal Case ಬಳಿಕ ಜೆಡಿಎಸ್ 15 ಶಾಸಕರು ಕಾಂಗ್ರೆಸ್ ಸೇರ್ಪಡೆಗೆ ಆಸಕ್ತಿ: ಎಂ.ಬಿ.ಪಾಟೀಲ್

Prajwal Case ಬಳಿಕ ಜೆಡಿಎಸ್ 15 ಶಾಸಕರು ಕಾಂಗ್ರೆಸ್ ಸೇರ್ಪಡೆಗೆ ಆಸಕ್ತಿ: ಎಂ.ಬಿ.ಪಾಟೀಲ್

7-knee

Knee: ಮೊಣಗಂಟು ಸಮಸ್ಯೆ: ನಿಮ್ಮ ರೋಗಿಗಳಿಗೆ ಅರ್ಥ ಮಾಡಿಕೊಳ್ಳಲು ಸಹಾಯ ಮಾಡುವುದು ಹೇಗೆ?

ಪ್ರಜ್ವಲ್ ಪ್ರಕರಣವನ್ನು ವೈಯಕ್ತಿಕ ಎಂದ ಅಮಿತ್ ಶಾ ಕ್ಷಮೆ ಕೇಳಬೇಕು: ಸುಪ್ರಿಯಾ ಶ್ರಿನೇಟ್

ಪ್ರಜ್ವಲ್ ಪ್ರಕರಣವನ್ನು ವೈಯಕ್ತಿಕ ಎಂದ ಅಮಿತ್ ಶಾ ಕ್ಷಮೆ ಕೇಳಬೇಕು: ಸುಪ್ರಿಯಾ ಶ್ರಿನೇಟ್

Siddaramaiah ಚುನಾವಣೆ ನಂತರ ನಮ್ಮೊಂದಿಗೆ ಬರುತ್ತಾರೆ: ರಮೇಶ ಜಾರಕಿಹೊಳಿ

Siddaramaiah ಚುನಾವಣೆ ನಂತರ ನಮ್ಮೊಂದಿಗೆ ಬರುತ್ತಾರೆ: ರಮೇಶ ಜಾರಕಿಹೊಳಿ

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5

Panaji: ದೇಶದ ಅತ್ಯಂತ ಶ್ರೀಮಂತ ಅಭ್ಯರ್ಥಿ ಪಲ್ಲವಿ ಧೆಂಪೊ

aravind

Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

Encounter: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ

Encounter: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

State Government ದಿವಾಳಿ, ಬರ ಪರಿಹಾರ ನೀಡಲು ಹಣ ಇಲ್ಲ: ಯಡಿಯೂರಪ್ಪ

State Government ದಿವಾಳಿ, ಬರ ಪರಿಹಾರ ನೀಡಲು ಹಣ ಇಲ್ಲ: ಯಡಿಯೂರಪ್ಪ

Prajwal Case ಬಳಿಕ ಜೆಡಿಎಸ್ 15 ಶಾಸಕರು ಕಾಂಗ್ರೆಸ್ ಸೇರ್ಪಡೆಗೆ ಆಸಕ್ತಿ: ಎಂ.ಬಿ.ಪಾಟೀಲ್

Prajwal Case ಬಳಿಕ ಜೆಡಿಎಸ್ 15 ಶಾಸಕರು ಕಾಂಗ್ರೆಸ್ ಸೇರ್ಪಡೆಗೆ ಆಸಕ್ತಿ: ಎಂ.ಬಿ.ಪಾಟೀಲ್

7-knee

Knee: ಮೊಣಗಂಟು ಸಮಸ್ಯೆ: ನಿಮ್ಮ ರೋಗಿಗಳಿಗೆ ಅರ್ಥ ಮಾಡಿಕೊಳ್ಳಲು ಸಹಾಯ ಮಾಡುವುದು ಹೇಗೆ?

ಪ್ರಜ್ವಲ್ ಪ್ರಕರಣವನ್ನು ವೈಯಕ್ತಿಕ ಎಂದ ಅಮಿತ್ ಶಾ ಕ್ಷಮೆ ಕೇಳಬೇಕು: ಸುಪ್ರಿಯಾ ಶ್ರಿನೇಟ್

ಪ್ರಜ್ವಲ್ ಪ್ರಕರಣವನ್ನು ವೈಯಕ್ತಿಕ ಎಂದ ಅಮಿತ್ ಶಾ ಕ್ಷಮೆ ಕೇಳಬೇಕು: ಸುಪ್ರಿಯಾ ಶ್ರಿನೇಟ್

Siddaramaiah ಚುನಾವಣೆ ನಂತರ ನಮ್ಮೊಂದಿಗೆ ಬರುತ್ತಾರೆ: ರಮೇಶ ಜಾರಕಿಹೊಳಿ

Siddaramaiah ಚುನಾವಣೆ ನಂತರ ನಮ್ಮೊಂದಿಗೆ ಬರುತ್ತಾರೆ: ರಮೇಶ ಜಾರಕಿಹೊಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.