ಪಿಎಸ್ ಐ ನೇಮಕಾತಿ ಹಗರಣದ ಆರೋಪ : ಇಬ್ಬರು ಅಧಿಕಾರಿಗಳ ಅಮಾನತು
Team Udayavani, Jul 5, 2022, 12:14 AM IST
ಬೆಂಗಳೂರು: ಪಿಎಸ್ ಐ ನೇಮಕಾತಿ ಹಗರಣದ ಆರೋಪದಲ್ಲಿ ಬಂಧಿತರಾಗಿರುವ ಎಡಿಜಿಪಿ ಅಮೃತ್ ಪೌಲ್ ಮತ್ತು ಲಂಚ ಪಡೆದ ಆರೊಪದ ಹಿನ್ನೆಲೆಯಲ್ಲಿ ಬಂಧಿತನಾಗಿರುವ ಬೆಂಗಳೂರು ನಗರ ಜಿಲ್ಲಾಧಿಕಾರಿಯಾಗಿದ್ದ ಮಂಜುನಾಥ ಅವರನ್ನು ಸೇವೆಯಿಂದ ಅಮಾನತು ಮಾಡಿ ಸರ್ಕಾರ ಆದೇಶ ಹೊರಡಿಸಿದೆ.
ಇಬ್ಬರೂ ಅಧಿಕಾರಿಗಳ ವಿಚಾರಣೆಯನ್ನು ಬಾಕಿ ಉಳಿಸಿಕೊಂಡು ಮುಂದಿನ ಆದೇಶದವರೆಗೂ ಅಮಾನತಿನಲ್ಲಿಡಲಾಗಿದೆ.
ಅಮೃತ್ ಪೌಲ್ ಅವರು ಪೊಲೀಸ್ ನೇಮಕಾತಿ ವಿಭಾಗದ ಎಡಿಜಿಪಿ ಆಗಿದ್ದ ಸಮಯದಲ್ಲಿ ಪಿಎಸ್ಐ ಅಕ್ರಮ ನಡೆದಿತ್ತು. ಅಕ್ರಮ ಹಗರಣದಲ್ಲಿ ಅಮೃತ್ ಪೌಲ್ ಹೆಸರು ಕೂಡಾ ಕೇಳಿಬಂದಿತ್ತು. ಈ ಬಗ್ಗೆ ಅವರು ಸಿಐಡಿ ತನಿಖೆಗೂ ಹಾಜರಾಗಿದ್ದರು. ಇಂದು ನಾಲ್ಕನೇ ಬಾರಿಗೆ ಅವರು ತನಿಖೆಗೆ ಹಾರಜರಾದ ಸಮಯದಲ್ಲಿ ಸಿಐಡಿ ಅಧಿಕಾರಿಗಳು ಬಂಧಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hassan Pen Drive Case: ಕಾಂಗ್ರೆಸ್ ಪ್ರತಿಭಟನಕಾರರ ವಿರುದ್ಧ ಜೆಡಿಎಸ್ ದೂರು
SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು
PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್ ವಿರುದ್ಧ ಬಿಜೆಪಿ ದೂರು
Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್ ವಿರುದ್ಧ ಕಾಂಗ್ರೆಸ್ ವಾಗ್ಧಾಳಿ
Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್ಡ್ರೈವ್; ಸಂಕಷ್ಟದಲ್ಲಿ ಜೆಡಿಎಸ್