ಬಂಟ್ವಾಳ: ಯುವಕನನ್ನು ಕತ್ತಿಯಿಂದ ಕಡಿದು ಕೊಲೆ; ಸ್ನೇಹಿತರಿಂದಲೇ ಕೃತ್ಯ


Team Udayavani, Jul 5, 2022, 9:14 AM IST

ಬಂಟ್ವಾಳ: ಯುವಕನನ್ನು ಕತ್ತಿಯಿಂದ ಕಡಿದು ಕೊಲೆ; ಸ್ನೇಹಿತರಿಂದಲೇ ಕೃತ್ಯ

ಬಂಟ್ವಾಳ: ಯುವಕನೋರ್ವನನ್ನು ಆತನ ಸ್ನೇಹಿತರಿಬ್ಬರು ಸೇರಿ ಕತ್ತಿಯಿಂದ ಕಡಿದು ಕೊಲೆ ನಡೆಸಿದ ಘಟನೆ ಜುಲೈ 4 ರಂದು ಮಧ್ಯರಾತ್ರಿ ವೇಳೆ ಕೈಕಂಬದ ತಲಪಾಡಿ ಎಂಬಲ್ಲಿ ಮಧ್ಯರಾತ್ರಿ ವೇಳೆ ನಡೆದಿದೆ.

ಶಾಂತಿ ಅಂಗಡಿ ನಿವಾಸಿ ಮಹಮ್ಮದ್ ಆಶಿಫ್ (29 ವ) ಕೊಲೆಯಾದ ಯುವಕ. ಅತನ ಸ್ನೇಹಿತರಾದ ನೌಫಾಲ್ ಮತ್ತು ಇನ್ನೋರ್ವ ಈ ಕೃತ್ಯ ನಡೆಸಿದ್ದಾರೆ.

ಇವರು ಗಾಂಜ ಗಿರಾಕಿಗಳಾಗಿದ್ದು, ತಲಪಾಡಿ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿರುವ ಹೊಟೇಲ್ ಒಂದರ ಸಮೀಪದಲ್ಲಿ ರಾತ್ರಿ ಒಂದು ಗಂಟೆಯ ವೇಳೆ ಮಾತಿಗೆ ಮಾತು ಬೆಳೆದು ಗಾಂಜ ವಿಚಾರದಲ್ಲಿ ಕೊಲೆ ಮಾಡಲಾಗಿದೆ ಎಂದು ಹೇಳಲಾಗಿದೆ.

ಮೂವರು ಗಾಂಜ ಸೇವಕರು ಮತ್ತು ಮಾರಾಟಗಾರರು ಎಂಬ ಮಾತುಗಳು ಸ್ಥಳೀಯರಿಂದ ಹೇಳಲಾಗುತ್ತಿದ್ದು, ಇತ್ತೀಚಿಗೆ ಗಾಂಜಾ ವಿಚಾರದಲ್ಲಿ ಗಲಾಟೆಗಳು ನಡೆಯುವುದು ಹೆಚ್ಚಾಗಿದೆ ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ:ಇಡಿ ಬಳಿಕ ಎಸಿಬಿ ಶಾಕ್: ಜಮೀರ್ ಅಹಮದ್ ಮನೆ ಮೇಲೆ ಎಸಿಬಿ ಅಧಿಕಾರಿಗಳ ದಾಳಿ

ಪೊಲೀಸರು ಗಾಂಜಾ ವಿಚಾರದಲ್ಲಿ ಹೆಚ್ಚಿನ ಗಮನ ಹರಿಸಿ ಬಂಟ್ವಾಳದಲ್ಲಿ ಶಾಂತಿ ನೆಲೆಸಲು ಹೆಚ್ಚಿನ ನಿಗಾ ವಹಿಸುವ ಅಗತ್ಯವಿದೆ.

ಘಟನಾ ಸ್ಥಳಕ್ಕೆ ಪೊಲೀಸ್ ಇನ್ಸ್ ಪೆಕ್ಟರ್ ವಿವೇಕಾನಂದ, ಎಸ್.ಐ.ಅವಿನಾಶ್ ಹಾಗೂ ಸಿಬ್ಬಂದಿಗಳು ಬೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಟಾಪ್ ನ್ಯೂಸ್

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

LPG Cylinder: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.

LPG Cylinder: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Missing Case ಉಪ್ಪಿನಂಗಡಿ: ತಾಯಿ-ಮಗು ನಾಪತ್ತೆ; ಪ್ರಕರಣ ದಾಖಲು

Missing Case ಉಪ್ಪಿನಂಗಡಿ: ತಾಯಿ-ಮಗು ನಾಪತ್ತೆ; ಪ್ರಕರಣ ದಾಖಲು

Aranthodu ಅಣ್ಣ – ತಮ್ಮ ಜತೆಯಲ್ಲಿ ನಿಧನ!

Aranthodu ಅಣ್ಣ – ತಮ್ಮ ಜತೆಯಲ್ಲಿ ನಿಧನ!

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

LPG Cylinder: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.

LPG Cylinder: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.