ಬೆಳಗಾವಿಯಲ್ಲಿ ರುಂಡ ಇಲ್ಲದ ದೇಹ ಪತ್ತೆ: ಆತಂಕಗೊಂಡ ಜನ
Team Udayavani, Jul 5, 2022, 10:20 AM IST
ಬೆಳಗಾವಿ: ತಾಲೂಕಿನ ಮುತಗಾ ಗ್ರಾಮದ ಬಾವಿಯಲ್ಲಿ ರುಂಡ ಇಲ್ಲದ ದೇಹ ಪತ್ತೆಯಾಗಿ ಆತಂಕಕ್ಕೆ ಕಾರಣವಾಗಿದ್ದು, ಮಂಗಳವಾರ ದೇಹ ತೇಲುತ್ತಿರುವುದು ಕಂಡು ಗ್ರಾಮಸ್ಥರು ದಿಗ್ಭ್ರಮೆಯಾಗಿದ್ದಾರೆ.
ಸುಮಾರು 30 ವರ್ಷದ ಯುವಕನನ್ನು ಶಿರಚ್ಛೇದ ಮಾಡಿ ಕೊಲೆಗೈದು ರುಂಡ ಬೇರ್ಪಡಿಸಿ ದೇಹವನ್ನು ದುಷ್ಕರ್ಮಿಗಳು ಬಾವಿಯಲ್ಲಿ ಎಸೆದು ಹೋಗಿದ್ದಾರೆ. ಬೆಳಗ್ಗೆ ಹೊಲಕ್ಕೆ ಹೋದ ಗ್ರಾಮಸ್ಥರು ಇದನ್ನು ಕಂಡು ಆತಂಕಗೊಂಡಿದ್ದಾರೆ.
ಇದನ್ನೂ ಓದಿ:ಬಂಟ್ವಾಳ: ಯುವಕನನ್ನು ಕತ್ತಿಯಿಂದ ಕಡಿದು ಕೊಲೆ; ಸ್ನೇಹಿತರಿಂದಲೇ ಕೃತ್ಯ
ತಾಲೂಕು ಪಂಚಾಯಿತಿ ಮಾಜಿ ಸದಸ್ಯ ಸುನೀಲ ಅಷ್ಟೇಕರ ಎಂಬವರ ಹೊಲದ ಬಾವಿಯಲ್ಲಿ ರುಂಡ ಇಲ್ಲದ ದೇಹ ಪತ್ತೆಯಾಗಿದೆ. ಕೂಡಲೇ ವಿಷಯವನ್ನು ಪೊಲೀಸರಿಗೆ ತಿಳಿಸಿದ್ದಾರೆ. ಸ್ಥಳಕ್ಕೆ ಪೊಲೀಸರು ಧಾವಿಸಿ ಪರಿಶೀಲಿಸಿದರು. ಸುತ್ತಲೂ ಎಲ್ಲಾದರೂ ರುಂಡ ಎಸೆಯಲಾಗಿದೆಯೇ ಎಂಬುದರ ಬಗ್ಗೆ ಪತ್ತೆ ಹಚ್ಚುವ ಕಾರ್ಯ ನಡೆಸಿದ್ದಾರೆ.
ಮಾರೀಹಾಳ ಇನ್ಸಪೆಕ್ಟರ್ ಮಹಾಂತೇಶ ಬಸ್ಸಾಪುರೆ ಸೇರಿದಂತೆ ಸಿಬ್ಬಂದಿ ಪರಿಶೀಲನೆ ನಡೆಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಉತ್ತರದವರು ಸಿಎಂ ಆಗಲು ಬಿಜೆಪಿ ಗೆಲ್ಲಿಸಿ; ಬಸನಗೌಡ ಪಾಟೀಲ
60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ
BJP-JDS ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ
Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್
MUST WATCH
ಹೊಸ ಸೇರ್ಪಡೆ
ಭಟ್ಕಳ: ದಿನೇ ದಿನೇ ಏರುತ್ತಿದೆ ತಾಪ-ನೀರಿಗಾಗಿ ಜನರ ಪರಿತಾಪ
Road Mishap; ಬೈಕ್-ಪಿಕ್ ಅಪ್ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು
Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!
Panaji: ದೇಶದ ಅತ್ಯಂತ ಶ್ರೀಮಂತ ಅಭ್ಯರ್ಥಿ ಪಲ್ಲವಿ ಧೆಂಪೊ
Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ