ಕನ್ನಯ್ಯಲಾಲ್ ಹತ್ಯೆ ಖಂಡಿಸಿ ಹಿಂದೂ ಜಾಗರಣಾ ವೇದಿಕೆ ಪ್ರತಿಭಟನೆ


Team Udayavani, Jul 5, 2022, 6:42 PM IST

ಕನ್ನಯ್ಯಲಾಲ್ ಹತ್ಯೆ ಖಂಡಿಸಿ ಹಿಂದೂ ಜಾಗರಣಾ ವೇದಿಕೆ ಪ್ರತಿಭಟನೆ

ಪಿರಿಯಾಪಟ್ಟಣ: ರಾಜಾಸ್ಥಾನದಲ್ಲಿ ನಡೆದ ಕನ್ನಯ್ಯಲಾಲ್ ಹತ್ಯೆ ಖಂಡಿಸಿ ಪಟ್ಟಣದಲ್ಲಿ ಹಿಂದೂ ಜಾಗರಣಾ ಸಮಿತಿ ವತಿಯಿಂದ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು.

ಪಟ್ಟಣದ ಮಸಣೀಕಮ್ಮ ದೇವಾಲಯದಿಂದ ಕಾಲ್ನಡಿಗೆಯಲ್ಲಿ ಮೆರವಣಿಗೆ ಹೊರಟ ಕಾರ್ಯಕರ್ತರು ಪಟ್ಟಣದ ಬಸವೇಶ್ವರ ಸರ್ಕಲ್‌ಬಳಿ ಮಾನವ ಸರಪಳಿ ನಿರ್ಮಾಣ ಮಾಡಿ ಕೆಲ ಸಮಯ ಪ್ರತಿಭಟನೆ ನಡೆಸಿದರು.

ಈ ಸಂದರ್ಭದಲ್ಲಿ ಪರಿಸರ ಹೋರಾಟಗಾರರ ಹಾಗೂ ಬಿಜೆಪಿ ಮುಖಂಡ ಕೌಲನಹಳ್ಳಿ ಸೋಮಶೇಖರ್ ಮಾತನಾಡಿ  ದೇಶದಲ್ಲಿ ಮುಸ್ಲಿಂ ಭಯೋತ್ಪಾದನೆ ಹೆಚ್ಚಾಗುತ್ತಿದ್ದು ಇದು ನಿಲ್ಲಬೇಕು. ರಾಜಾಸ್ಥಾನದಲ್ಲಿ ಆದ ಘಟನೆಗಳು ಕರ್ನಾಟಕದಲ್ಲಿಯೂ ನಡೆಯಲಾರಂಭಿಸಿವೆ. ಮುಸ್ಲಿಂ ಮೂಲಭೂತವಾದಿಗಳಿಂದ ದೇಶದಲ್ಲಿ ಆಶಾಂತಿ ಉಂಟಾಗುತ್ತಿದ್ದು. ಬಹುಸಂಖ್ಯಾತ ಹಿಂದುಗಳು ಹೆದರಿ ಬದುಕುವ ದಿನಗಳು ದೂರವಿಲ್ಲ ಆದ್ದರಿಂದ ಅಲ್ಲಿ ನಡೆದರೆ ನಮಗೇನು ಎನ್ನುವ ಬದಲು ಪ್ರತಿಯೊಬ್ಬ ಹಿಂದೂವು ಕನ್ನಯ್ಯ ಹತ್ಯೆಯಿಂದ ಜಾಗೃತರಾಗಿ ಹೋರಾಟ ನಡೆಸಬೇಕು ಎಂದು ತಿಳಿಸಿದರು.

ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ ಇವರ ಹೆಸರಿನಲ್ಲಿಯೂ ದೇವರುಗಳಿದ್ದಾರೆ ಇವರನ್ನು ಮೂಲಭೂತ ಭಯೋತ್ಪಾದಕರು ಬಿಡುವುದಿಲ್ಲ ಮುಂದಿನ ಹೀಗೆ ಮೂಲಭೂತವಾದಿಗಳಿಗೆ ಸಹಕಾರ ನೀಡಿದರೆ ಮುಂದೊಂದು ದಿನ ಇವರ ಮೇಲು ಅವರು ದಾಳಿ ಮಾಡುತ್ತಾರೆ ಎಂದು ತಿಳಿಸಿದರು.

ರಾಷ್ಟ್ರೀಯ ತಂಬಾಕು ಮಂಡಳಿ ಉಪಾಧ್ಯಕ್ಷರಾದ ಮಾಜಿ ಶಾಸಕ ಎಚ್.ಸಿ.ಬಸವರಾಜಪ್ಪ ಮಾತನಾಡಿ, ದೇಶದಲ್ಲಿ ಆಶಾಂತಿ ಉಂಟುಮಾಡುವ ಸಂಘಟನೆಗಳನ್ನು ನಿಷೇಧಿಸಬೇಕು, ಮುಸ್ಲಿಂ ಮೂಲಭೂತವಾದಿಗಳಿಂದ ದೇಶಕ್ಕೆ ಆಪಾಯಿದೆ. ಹಿಂದೂಗಳು ಜಾಗೃತರಾಗದಿದ್ದರೆ ಮುಂದಿನ ದಿನಗಳಲ್ಲಿ ತೊಂದರೆ ಉಂಟಾಗಲಿದೆ ಎಂದು ತಿಳಿಸಿದರು.

ಹಿಂದೂ ಜಾಗರ ವೇದಿಕೆಯ  ಪ್ರಾಂತ ಮಾತೃ ಸುರಕ್ಷಾ ಪ್ರಮುಖ್ ಭ.ಗಣರಾಜ್ ಭಟ್ ಕೆದಿಲ ಮಾತನಾಡಿ, ಶಾಂತಿಯುತ ಸಹಬಾಳ್ವೆಯ ಸಮಾಜಕ್ಕೆ  ಭಯೋತ್ಪಾದನಾ ಚಟುವಟಿಕೆಗಳು ಮಾರಕವಾಗಿದ್ದು  ಇಂತಹ ಕೃತ್ಯಗಳನ್ನು ಎಲ್ಲರೂ ಖಂಡಿಸಬೇಕು. ಜಿಹಾದ್, ಐಸಿಸ್‌ ಚಟುವಟಿಕೆ ನಡೆಸುವವರ ಬಗ್ಗೆ ತನಿಖೆಯಾಗಬೇಕು ಮತ್ತು ಕನ್ನಯ್ಯಲಾಲ್ ರಂತಹ ಅಮಾಯಕರು ಬಲಿಯಾಗುವುದನ್ನು ತಪ್ಪಿಸಬೇಕು ಎಂದು ಆಗ್ರಹಿಸಿದರು.

ಮೈಸೂರು ಗ್ರಾಮಾಂತರ ಹಿಂದೂಜಾಗರಣಾ ಜಿಲ್ಲಾ ಸಂಚಾಲಕ್ ಲಕ್ಷ್ಮಿನಾರಾಯಣ, ರಾಜ್ಯ ನೀರು ಮತ್ತು ಒಳಚರಂಡಿ  ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಅಣ್ಣಪ್ಪ, ತಾಲೂಕು  ಕಾರ್ಯದರ್ಶಿಗಳಾದ  ಬೆಮ್ಮತ್ತಿಚಂದ್ರು, ಹೆಚ್.ಸಿ. ವೀರಭದ್ರ, ಮುಖಂಡರಾದ, ಶಿವರಾಮೇಗೌಡ,  ಪಿ.ಜೆ.ರವಿ, ಶುಭಾ ಗೌಡ, ಚನ್ನಬಸವರಾಜು,   ಬಿ.ಕೆ.ಮೈಲಾರಿ, ಮನುಗನಹಳ್ಳಿ ಮಧು, ಗೀತಾ, ಕಿತ್ತೂರು ಸ್ವಾಮಿಗೌಡ,  ಅನಿಷ್ ಸೇರಿದಂತೆ ಬಿಜೆಪಿಯ ಎಲ್ಲಾ ಮಹಾಶಕ್ತಿ ಕೇಂದ್ರದ ಅಧ್ಯಕ್ಷರುಗಳು ಹಾಜರಿದ್ದರು.

 

ಟಾಪ್ ನ್ಯೂಸ್

Veerappa Moily ಯುಪಿಎ ಬರ ಪರಿಹಾರ ಬಾಕಿ ಇಟ್ಟಿರಲಿಲ್ಲ

Veerappa Moily ಯುಪಿಎ ಬರ ಪರಿಹಾರ ಬಾಕಿ ಇಟ್ಟಿರಲಿಲ್ಲ

Dakshina Kannada ಚೆಕ್‌ಪೋಸ್ಟ್‌ ಕಾರ್ಯ ನಿರ್ವಹಣೆಗೆ ಡಿಸಿ ಸೂಚನೆ

Modi (2)

PM Modi ಸ್ಪರ್ಧೆಗೆ ನಿರ್ಬಂಧ: ದಿಲ್ಲಿ ಹೈಕೋರ್ಟ್‌ ನಕಾರ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

1-wewqwq-eqw

Amit Shah ನಕಲಿ ವೀಡಿಯೋ :ತೆಲಂಗಾಣ ಸಿಎಂಗೆ ಪೊಲೀಸ್‌ ಸಮನ್ಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Veerappa Moily ಯುಪಿಎ ಬರ ಪರಿಹಾರ ಬಾಕಿ ಇಟ್ಟಿರಲಿಲ್ಲ

Veerappa Moily ಯುಪಿಎ ಬರ ಪರಿಹಾರ ಬಾಕಿ ಇಟ್ಟಿರಲಿಲ್ಲ

anna 2

Hate speech: ಅಣ್ಣಾಮಲೈ ವಿಚಾರಣೆಗೆ ತಡೆ ವಿಸ್ತರಣೆ

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

UGC

UGC;ಉಪನ್ಯಾಸಕರ ಅರ್ಹತಾ ಪರೀಕ್ಷೆ ಜೂ.18ಕ್ಕೆ

drowned

Kenya; ಭಾರೀ ಮಳೆಗೆ ಒಡೆದ ಡ್ಯಾಮ್‌: ಕನಿಷ್ಠ 40 ಸಾವು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.