ನೀರಿನಲ್ಲಿ ಮುಳುಗಿ ನಾಪತ್ತೆ ಪ್ರಕರಣ : ಮೂರನೇ ದಿನವೂ ಯುವಕನ ಸುಳಿವು ಪತ್ತೆಯಿಲ್ಲ
Team Udayavani, Jul 6, 2022, 12:08 AM IST
ಬಂಟ್ವಾಳ: ಸಜೀಪಪಡು ಗ್ರಾಮದ ತಲೆಮೊಗರುನಲ್ಲಿ ನೇತ್ರಾವತಿ ನದಿಯಲ್ಲಿ ಈಜಲು ತೆರಳಿದ್ದ ಐವರು ಯುವಕರ ಪೈಕಿ ನೀರಿನಲ್ಲಿ ಮುಳುಗಿ ನಾಪತ್ತೆಯಾಗಿರುವ ಓರ್ವ ಯುವಕನಿಗಾಗಿ ಮೂರನೇ ದಿನವಾದ ಮಂಗಳವಾರವೂ ಹುಡುಕಾಟ ನಡೆಸಿದರೂ ಯುವಕನ ಸುಳಿವು ಪತ್ತೆಯಾಗಿಲ್ಲ.
ತಲೆಮೊಗರು ನಿವಾಸಿ ಅಶ್ವಿಥ್(19) ನೀರು ಪಾಲಾದ ಯುವಕನಾಗಿದ್ದು, ಆತ ಜು. 3ರಂದು ಸಂಬಂಧಿ ಸ್ನೇಹಿತರಾದ ನಾಲ್ವರ ಜತೆ ಈಜುವುದಕ್ಕಾಗಿ ನದಿಗೆ ಇಳಿದಿದ್ದನು. ಈ ವೇಳೆ ನಾಪತ್ತೆಯಾಗಿದ್ದಾನೆ.
ವಿಪರೀತ ಮಳೆಯ ಕಾರಣದಿಂದ ನದಿಯಲ್ಲಿ ನೀರನ ಮಟ್ಟ ಗಣನೀಯ ಏರಿಕೆಯಾಗಿದ್ದು, ಹೀಗಾಗಿ ಕಾರ್ಯಾಚರಣೆಗೆ ತೊಂದರೆಯಾಗಿದೆ. ಮಂಗಳವಾರ ಮಂಗಳೂರು ಅಗ್ನಿಶಾಮಕ ದಳ, ರಾಜ್ಯ ವಿಪತ್ತು ನಿರ್ವಹಣ ತಂಡದ ಜತೆಗೆ ಸ್ಥಳೀಯ ಈಜುಗಾರರು ಅಡ್ಯಾರ್ ಭಾಗದಲ್ಲಿ ಹುಡುಕಾಟ ನಡೆಸಿದ್ದಾರೆ.
ಇದನ್ನೂ ಓದಿ : ಹೆಬ್ಬಾವನ್ನು ಕೊಂದು ಬಾಗಿಲಿಗೆ ನೇತು ಹಾಕಿದ ಪ್ರಕರಣ : ಇಬ್ಬರ ಬಂಧನ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಂಗಳೂರು: ಬಿಸಿಲ ಧಗೆ ಹೆಚ್ಚಿದ್ದರೂ ಅಗ್ನಿ ಆಕಸ್ಮಿಕ ಪ್ರಮಾಣ ಕಡಿಮೆ
ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ
Tulu Movie ಮೇ 3: “ಗಬ್ಬರ್ ಸಿಂಗ್’ ತುಳು ಸಿನೆಮಾ ತೆರೆಗೆ
Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ
Temperature ಕರಾವಳಿಯಲ್ಲಿ ಬಿಸಿ ವಾತಾವರಣದ ಮುನ್ಸೂಚನೆ
MUST WATCH
ಹೊಸ ಸೇರ್ಪಡೆ
Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ
Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್ಗೆ 48 ಗಂಟೆ ಪ್ರಚಾರ ನಿಷೇಧ
Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ
Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್ ಹೇಳಿಕೆ
ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…