ಪ್ರತಿಕೂಲ ಹವಾಮಾನದ ಹಿನ್ನೆಲೆ: ಅಮರನಾಥ ಯಾತ್ರೆ ತಾತ್ಕಾಲಿಕ ಸ್ಥಗಿತ
Team Udayavani, Jul 6, 2022, 1:58 AM IST
ಶ್ರೀನಗರ: ಪ್ರತಿಕೂಲ ಹವಾಮಾನದ ಹಿನ್ನೆಲೆಯಲ್ಲಿ ಅಮರನಾಥ ಯಾತ್ರೆ ಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.
ಹೀಗಾಗಿ ಯಾತ್ರಿಗಳಿಗೆ ನುನ್ವಾನ್ ಮತ್ತು ಬಲ್ತಾಲ್ ಬೇಸ್ಕ್ಯಾಂಪ್ನಿಂದ ಪ್ರಯಾಣ ಕೈಗೊಳ್ಳಲು ಅನುಮತಿ ನಿರಾಕರಿಸಲಾಗಿದೆ.
ಹವಾಮಾನದಲ್ಲಿ ಸುಧಾರಣೆಯಾದ ಕೂಡಲೇ ಯಾತ್ರೆ ಮುಂದುವರಿಸಲಾಗುತ್ತದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಇದೇ ವೇಳೆ ಬಿಗಿಭದ್ರತೆಯ ನಡುವೆ 6,351 ಯಾತ್ರಿಗಳು ಜಮ್ಮುವಿನಿಂದ ಭಗವತಿ ನಗರ ಕ್ಯಾಂಪ್ಗೆ ತೆರಳಿದ್ದಾರೆ.
ಜೂ. 30ರಿಂದ ಇದುವರೆಗೆ 72 ಸಾವಿರ ಮಂದಿ ಯಾತ್ರಿಗಳು ಅಮರನಾಥ ದೇಗುಲಕ್ಕೆ ಭೇಟಿ ನೀಡಿ, ಹಿಮ ಶಿವಲಿಂಗದ ದರ್ಶನ ಪಡೆದಿದ್ದಾರೆ. ಆ. 11ರಂದು ಯಾತ್ರೆ ಮುಕ್ತಾಯವಾಗಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ
Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್
Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ
MUST WATCH
ಹೊಸ ಸೇರ್ಪಡೆ
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ
PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ
ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್