ಮುಂಗಾರು ಬಿರುಸು, ಖಾರಿಫ್ ಬಿತ್ತನೆ ಚುರುಕು
Team Udayavani, Jul 6, 2022, 2:00 AM IST
ಹೊಸದಿಲ್ಲಿ: ಮಧ್ಯ ಭಾರತದಲ್ಲಿಇರುವ ನಿಮ್ನ ಒತ್ತಡ ಪರಿಸ್ಥಿತಿಯಿಂದಾಗಿ ದೇಶದೆಲ್ಲೆಡೆ ಮುಂಗಾರು ಮಳೆ ಬಿರುಸು ಗೊಂಡಿದ್ದು, ಖಾರಿಫ್ ಬೆಳೆಗಳನ್ನು ಬಿತ್ತುವ ಪ್ರದೇಶಗಳಲ್ಲಿ ಉತ್ತಮ ಮಳೆಯಾಗುತ್ತಿದೆ.
ಮುಂದಿನ ಐದಾರು ದಿನಗಳ ಅವಧಿಯಲ್ಲಿ ಮಧ್ಯ ಭಾರತ ಮತ್ತು ಪೂರ್ವ ಕರಾವಳಿಯಲ್ಲಿ ಭಾರೀ ಮಳೆ ಸುರಿಯಲಿದ್ದರೆ ದೇಶದ ವಾಯವ್ಯ ಭಾಗದಲ್ಲಿ ಬುಧವಾರದಿಂದ ಮಳೆ ಬೀಳುವ ನಿರೀಕ್ಷೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮಂಗಳವಾರ ತಿಳಿಸಿದೆ.
ಮಧ್ಯಪ್ರದೇಶದ ಕೇಂದ್ರ ಭಾಗದಲ್ಲಿ ನಿಮ್ನ ಒತ್ತಡ ಪರಿಸ್ಥಿತಿ ಇದೆ, ಜತೆಗೆ ಗುಜರಾತ್ನಿಂದ ಮಹಾರಾಷ್ಟ್ರದ ತನಕ ಟ್ರಫ್ ಇದ್ದು, ಇದರಿಂದಾಗಿ ಈ ಪ್ರದೇಶಗಳಲ್ಲಿ ಮಾತ್ರವಲ್ಲದೆ ಕೇರಳ, ತೆಲಂಗಾಣ, ಒಡಿಶಾ, ಕರ್ನಾಟಕ ಕರಾವಳಿ ಐದಾರು ದಿನ ವ್ಯಾಪಕ ಮಳೆಯಾಗಲಿದೆ ಎಂದು ಐಎಂಡಿ ಹೇಳಿದೆ.
ಎರಡು-ಮೂರು ದಿನಗಳಿಂದ ದೇಶದ ವಿವಿಧೆಡೆ ಉತ್ತಮ ಮಳೆಯಾ ಗುತ್ತಿದ್ದು, ಇದರಿಂದಾಗಿ ಕಳೆದ ಶುಕ್ರವಾರ ಕಂಡು ಬಂದಿದ್ದ ಶೇ.8ರ ಮಳೆ ಕೊರತೆ ಸದ್ಯ ಶೇ. 2ಕ್ಕೆ ಇಳಿದಿದೆ ಎಂದೂ ಐಎಂಡಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
MUST WATCH
ಹೊಸ ಸೇರ್ಪಡೆ
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್
Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್
Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್ ಕೋಡ್ ಅಂಟಿಸಿದ್ದ ಉದ್ಯಮಿ ಸೆರೆ