ಸಾಗರ: ಮ್ಯಾನ್‌ಹೋಲ್ ಒಡೆದು ನೀರಿನ ಒತ್ತಡಕ್ಕೆ ನೆಲ ಬಿರುಕು; ಭೂಕಂಪ ಎಂದು ಹೊರಗೋಡಿದ ಜನ


Team Udayavani, Jul 6, 2022, 4:53 PM IST

ಸಾಗರ: ಮ್ಯಾನ್‌ಹೋಲ್ ಒಡೆದು ನೀರಿನ ಒತ್ತಡಕ್ಕೆ ನೆಲ ಬಿರುಕು; ಭೂಕಂಪ ಎಂದು ಹೊರಗೋಡಿದ ಜನ

ಸಾಗರ: ಬುಧವಾರ ಬೆಳಗಿನ ಜಾವ ಇಲ್ಲಿನ ನೆಹರೂ ನಗರದ ಮೊದಲನೇ ತಿರುವಿನಲ್ಲಿ ಇದ್ದಕ್ಕಿದ್ದಂತೆ ರಸ್ತೆ ಬಿರುಕು ಬಿಟ್ಟು ನೀರು ನುಗ್ಗಿದ ಘಟನೆ ನಡೆದಿದ್ದು ಜನ ಭೂಕಂಪ ಆಗಿದೆ ಎಂದು ಭಾವಿಸಿ ಮನೆಯಿಂದ ಹೊರಗೋಡಿದ ಘಟನೆ ನಡೆದಿದೆ.

ಮ್ಯಾನ್‌ಹೋಲ್‌ನಿಂದ ನೀರು ಉಕ್ಕಿ ರಸ್ತೆ ಬಿರುಕು ಬಿಟ್ಟಿದೆ. ಮ್ಯಾನ್‌ಹೋಲ್ ಒಡೆದಿದ್ದರಿಂದ ಹೊರಬಿದ್ದ ಶಬ್ದವನ್ನು ಕೇಳಿ ಅಕ್ಕಪಕ್ಕದ ಮನೆಯವರು ಗಾಬರಿಯಾಗಿದ್ದಾರೆ. ಮ್ಯಾನ್‌ಹೋಲ್ ಒಡೆದಿದ್ದರಿಂದ ನೀರು ಉಕ್ಕಿ ಅಕ್ಕಪಕ್ಕದ ಮನೆಗಳಿಗೆ ಸಹ ನುಗ್ಗಿದೆ.

ಕಳೆದ ಮೂರ‍್ನಾಲ್ಕು ದಿನಗಳಿಂದ ಸುರಿಯುತ್ತಿರುವ ವಿಪರೀತ ಮಳೆಯಿಂದಾಗಿ ನಗರದ ವಿವಿಧ ಭಾಗಗಳಲ್ಲಿ ಅಪೂರ್ಣವಾಗಿಯೇ ಉಳಿದಿರುವ ಒಳಚರಂಡಿ ಕಾಮಗಾರಿಗೆ ಅಳವಡಿಸಿದ್ದ ಮ್ಯಾನ್‌ಹೋಲ್ ಒಡೆದು ರಸ್ತೆಗೆ ನೀರು ನುಗ್ಗಿದ ಘಟನೆಗಳು ನಡೆದಿದೆ. ನಗರದ ಮಾರ್ಕೆಟ್ ರಸ್ತೆಯಲ್ಲಿ ರಸ್ತೆ ಅಗಲೀಕರಣ ಹಿನ್ನೆಲೆಯಲ್ಲಿ ಚರಂಡಿ ಮುಚ್ಚಿ ಹೋಗಿದ್ದರಿಂದ ಹೆಚ್ಚಿನ ನೀರು ರಸ್ತೆಯಲ್ಲಿ ಹರಿಯುವ ಜೊತೆಗೆ ಅಕ್ಕಪಕ್ಕದ ರಸ್ತೆಗಳಿಗೆ ಸಹ ನುಗ್ಗಿದೆ.

ವಾರ್ಡ್ ನಂ. 24 ರಲ್ಲಿ ಎಡಬಿಡದೆ ಸುರಿದ ಮಳೆಯಿಂದಾಗಿ ನೂರ್ ಜಹಾನ್ ಮತ್ತು ಪರ್ವೀಜ್ ಎಂಬುವವರ ಎರಡು ಮನೆ ಸಂಪೂರ್ಣ ಕುಸಿದು ಹೋಗಿದ್ದು, ಕುಟುಂಬ ನಿರಾಶ್ರಿತವಾಗಿದೆ. ಮನೆ ಬೀಳುತ್ತಿರುವ ಶಬ್ದ ಕೇಳಿದ್ದರಿಂದ ಮನೆಯಲ್ಲಿದ್ದವರು ಹೊರಗೆ ಬಂದಿದ್ದರಿಂದ ಯಾವುದೇ ಅಪಾಯವಾಗಿಲ್ಲ.

ನಗರಸಭೆ ಸದಸ್ಯ ಭೇಟಿ: ಸ್ಥಳಕ್ಕೆ ಭೇಟಿ ನೀಡಿದ ವಾರ್ಡ್ ಸದಸ್ಯ ತಸ್ರೀಫ್ ಇಬ್ರಾಹಿಂ, ನಗರಸಭೆ ಆಡಳಿತ ತಕ್ಷಣ ಮನೆ ಬಿದ್ದ ಕುಟುಂಬಗಳಿಗೆ ಪರಿಹಾರ ಕೊಡಬೇಕು. ಕಳೆದ ವರ್ಷ ಮನೆ ಬಿದ್ದವರಿಗೆ ಈತನಕ ಪರಿಹಾರ ಕೊಡಲಿಲ್ಲ. ನಗರಸಭೆ ಆಡಳಿತ ಇಂತಹ ಸಂದರ್ಭದಲ್ಲಿ ಸಂತ್ರಸ್ತರ ಪರವಾಗಿ ನಿಲ್ಲಬೇಕು ಎಂದು ಮನವಿ ಮಾಡಿದ್ದಾರೆ.

ಟಾಪ್ ನ್ಯೂಸ್

1-modi

Congress ಗೆದ್ದರೆ 370ನೇ ವಿಧಿ ವಾಪಸ್‌: ಮೋದಿ ಆರೋಪ

priyanka gandhi (2)

Modi ಮದುವೆ ಮನೆಯಲ್ಲಿ ಕೂತ ಮಾವ ಇದ್ದಂತೆ: ಪ್ರಿಯಾಂಕಾ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ವಯನಾಡಲ್ಲಿ ರಾಹುಲ್‌ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ

Kerala ವಯನಾಡಲ್ಲಿ ರಾಹುಲ್‌ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ

11-

Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-modi

Congress ಗೆದ್ದರೆ 370ನೇ ವಿಧಿ ವಾಪಸ್‌: ಮೋದಿ ಆರೋಪ

priyanka gandhi (2)

Modi ಮದುವೆ ಮನೆಯಲ್ಲಿ ಕೂತ ಮಾವ ಇದ್ದಂತೆ: ಪ್ರಿಯಾಂಕಾ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.