ವಿಂಬಲ್ಡನ್‌-2022 : ಜಬಿಯುರ್‌-ರಿಬಕಿನಾ ಫೈನಲ್‌


Team Udayavani, Jul 8, 2022, 6:35 AM IST

ವಿಂಬಲ್ಡನ್‌-2022 : ಜಬಿಯುರ್‌-ರಿಬಕಿನಾ ಫೈನಲ್‌

ಲಂಡನ್‌: ಟ್ಯುನಿಶಿಯಾದ ಓನ್ಸ್‌ ಜಬಿಯುರ್‌ ಮತ್ತು ಕಜಾಕ್‌ಸ್ಥಾನದ ಎಲೆನಾ ರಿಬಕಿನಾ ವಿಂಬಲ್ಡನ್‌ ವನಿತಾ ಸಿಂಗಲ್ಸ್‌ ಪ್ರಶಸ್ತಿ ಸುತ್ತಿಗೆ ನೆಗೆದಿದ್ದಾರೆ. ಇವರಿಬ್ಬರಿಗೂ ಇದು ಮೊದಲ ಗ್ರ್ಯಾನ್‌ಸ್ಲಾಮ್‌ ಫೈನಲ್‌ ಎಂಬುದು ವಿಶೇಷ.

ಗುರುವಾರದ ಮೊದಲ ಸೆಮಿಫೈನಲ್‌ನಲ್ಲಿ ಓನ್ಸ್‌ ಜಬಿಯುರ್‌ ಜರ್ಮನಿಯ ತಜಾನಾ ಮರಿಯಾ ಅವರನ್ನು 6-2, 3-6, 6-1 ಅಂತರದಿಂದ ಮಣಿಸಿದರು. ಗೆದ್ದರೆ ಮರಿಯಾಗೂ ಇದು ಮೊದಲ ಗ್ರ್ಯಾನ್‌ಸ್ಲಾಮ್‌ ಫೈನಲ್‌ ಆಗಲಿತ್ತು. ಇನ್ನೊಂದು ಸೆಮಿಫೈನಲ್‌ನಲ್ಲಿ ರಿಬಕಿನಾ 2019ರ ಚಾಂಪಿಯನ್‌, ರೊಮೇನಿ ಯಾದ ಸಿಮೋನಾ ಹಾಲೆಪ್‌ಗೆ 6-3, 6-3 ನೇರ ಸೆಟ್‌ಗಳ ಆಘಾತವಿಕ್ಕಿದರು.ಲಂಡನ್‌, ಜು. 7: ಟ್ಯುನಿಶಿಯಾದ ಓನ್ಸ್‌ ಜಬಿಯುರ್‌ ಮತ್ತು ಕಜಾಕ್‌ಸ್ಥಾನದ ಎಲೆನಾ ರಿಬಕಿನಾ ವಿಂಬಲ್ಡನ್‌ ವನಿತಾ ಸಿಂಗಲ್ಸ್‌ ಪ್ರಶಸ್ತಿ ಸುತ್ತಿಗೆ ನೆಗೆದಿದ್ದಾರೆ. ಇವರಿಬ್ಬರಿಗೂ ಇದು ಮೊದಲ ಗ್ರ್ಯಾನ್‌ಸ್ಲಾಮ್‌ ಫೈನಲ್‌ ಎಂಬುದು ವಿಶೇಷ.

ಗುರುವಾರದ ಮೊದಲ ಸೆಮಿಫೈನಲ್‌ನಲ್ಲಿ ಓನ್ಸ್‌ ಜಬಿಯುರ್‌ ಜರ್ಮನಿಯ ತಜಾನಾ ಮರಿಯಾ ಅವರನ್ನು 6-2, 3-6, 6-1 ಅಂತರದಿಂದ ಮಣಿಸಿದರು. ಗೆದ್ದರೆ ಮರಿಯಾಗೂ ಇದು ಮೊದಲ ಗ್ರ್ಯಾನ್‌ಸ್ಲಾಮ್‌ ಫೈನಲ್‌ ಆಗಲಿತ್ತು. ಇನ್ನೊಂದು ಸೆಮಿಫೈನಲ್‌ನಲ್ಲಿ ರಿಬಕಿನಾ 2019ರ ಚಾಂಪಿಯನ್‌, ರೊಮೇನಿ ಯಾದ ಸಿಮೋನಾ ಹಾಲೆಪ್‌ಗೆ 6-3, 6-3 ನೇರ ಸೆಟ್‌ಗಳ ಆಘಾತವಿಕ್ಕಿದರು.

ಸಾನಿಯಾ ವಿಂಬಲ್ಡನ್‌ ವಿದಾಯ :

ಸಾನಿಯಾ ಮಿರ್ಜಾ ಅವರ ವಿಂಬಲ್ಡನ್‌ ಮಿಶ್ರ ಡಬಲ್ಸ್‌ ಅಭಿಯಾನ ಸೆಮಿಫೈನಲ್‌ನಲ್ಲಿ ಕೊನೆಗೊಂಡಿದೆ. ಇಲ್ಲಿ ಅವರು ಕ್ರೊವೇಶಿಯಾದ ಮೇಟ್‌ ಪಾವಿಕ್‌ ಜತೆ ಕಣಕ್ಕಿಳಿದಿದ್ದರು. ಬುಧವಾರ ರಾತ್ರಿಯ ಉಪಾಂತ್ಯ ಸಮರದಲ್ಲಿ ಹಾಲಿ ಚಾಂಪಿಯನ್ಸ್‌ ನೀಲ್‌ ಸ್ಕಪ್‌ಸ್ಕಿ-ಡಿಸೈರ್‌ ಕ್ರಾಜಿಕ್‌ ಸೇರಿಕೊಂಡು ಸಾನಿಯಾ-ಪಾವಿಕ್‌ ಜೋಡಿಯನ್ನು 4-6, 7-5, 6-4 ಅಂತರದಿಂದ ಕೆಡವಿದರು.

ಇದರೊಂದಿಗೆ 35 ವರ್ಷದ ಭಾರತದ ಸ್ಟಾರ್‌ ಆಟಗಾರ್ತಿ ವಿಂಬಲ್ಡನ್‌ನಲ್ಲಿ ಕೊನೆಯ ಪಂದ್ಯ ಆಡಿದರು. ಇದು ವಿಂಬಲ್ಡನ್‌ ಪಂದ್ಯಾವಳಿಯಲ್ಲಿ ಸಾನಿಯಾ ಮಿರ್ಜಾ ಅವರ ಅತ್ಯುತ್ತಮ ಮಿಶ್ರ ಡಬಲ್ಸ್‌ ಸಾಧನೆಯಾಗಿದೆ. ಇದಕ್ಕೂ ಮುನ್ನ 2011, 2013 ಮತ್ತು 2015ರಲ್ಲಿ ಕ್ವಾರ್ಟರ್‌ ಫೈನಲ್‌ ತನಕ ಸಾಗಿದ್ದರು.  ವನಿತಾ ಡಬಲ್ಸ್‌ನಲ್ಲಿ ಮಾರ್ಟಿನಾ ಹಿಂಗಿಸ್‌ ಜತೆಗೂಡಿ 2015ರಲ್ಲಿ ಚಾಂಪಿ ಯನ್‌ ಎನಿಸಿದ ಹೆಗ್ಗಳಿಕೆ ಸಾನಿಯಾ ಮಿರ್ಜಾ ಪಾಲಿಗಿದೆ.

ನಡಾಲ್‌ ಸೆಮಿಫೈನಲ್‌ ಆಡುವುದು ಅನುಮಾನ! :

ಕ್ವಾರ್ಟರ್‌ ಫೈನಲ್‌ ಹಣಾಹಣಿಯನ್ನು 5 ಸೆಟ್‌ಗಳಲ್ಲಿ ಕಷ್ಟಪಟ್ಟು ಗೆದ್ದ ಸ್ಪೇನ್‌ನ ರಫೆಲ್‌ ನಡಾಲ್‌ ಶುಕ್ರವಾರ ಆಸ್ಟ್ರೇ ಲಿಯದ ನಿಕ್‌ ಕಿರ್ಗಿಯೋಸ್‌ ವಿರು ದ್ಧದ ಸೆಮಿಫೈನಲ್‌ ಪಂದ್ಯದಿಂದ ಹೊರ   ಗುಳಿಯುವರೇ? ಇಂಥದೊಂದು ಅನುಮಾನ ದಟ್ಟವಾಗಿದೆ. ಕಾರಣ, ನಡಾಲ್‌ಗೆ ಎದುರಾಗಿರುವ ತೀವ್ರ ಕಿಬ್ಬೊಟ್ಟೆ ನೋವಿನ ಸಮಸ್ಯೆ.

ಅಮೆರಿಕದ 11ನೇ ಶ್ರೇಯಾಂಕದ ಆಟಗಾರ ಟೇಲರ್‌ ಫ್ರಿಟ್ಸ್‌ ಎದುರಿನ ಕ್ವಾರ್ಟರ್‌ ಫೈನಲ್‌ ಸ್ಪರ್ಧೆಯ ವೇಳೆ ರಫೆಲ್‌ ನಡಾಲ್‌ ಈ ಸಮಸ್ಯೆಯಿಂದ ಬಹಳ ತೊಂದರೆ ಅನುಭವಿಸಿದರು. ದ್ವಿತೀಯ ಸೆಟ್‌ ವೇಳೆ “ಮೆಡಿಕಲ್‌ ಟೈಮ್‌ಔಟ್‌’ ಕೂಡ ಪಡೆದುಕೊಂಡರು. ನಡಾಲ್‌ 5 ಸೆಟ್‌ಗಳ ಹೋರಾಟವನ್ನು ಯಶಸ್ವಿಯಾಗಿಯೇ ಮುಗಿಸಿದರು. ಕೊನೆಯ ಸೆಟ್‌ ವೇಳೆ ಅಪಾಯಕ್ಕೆ ಸಿಲುಕಿದರೂ ಪಾರಾದರು. ನಡಾಲ್‌ ಗೆಲುವಿನ ಅಂತರ 3-6, 7-5, 3-6, 7-5, 7-6 (10-4).

ಈ ಪಂದ್ಯವನ್ನೇ ಮುಗಿಸುವ ಬಗ್ಗೆ ತನಗೆ ಅನುಮಾನವಿತ್ತು ಎಂಬುದಾಗಿ ನಡಾಲ್‌ 8ನೇ ಸಲ ವಿಂಬಲ್ಡನ್‌ ಸೆಮಿಫೈನಲ್‌ ಪ್ರವೇಶಿಸಿದ ಬಳಿಕ ಹೇಳಿದರು.

ಟಾಪ್ ನ್ಯೂಸ್

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqeewqe

Mumbai Indians ವಿರುದ್ಧ ತವರಿನ ಅಂಗಳ: ರಾಹುಲ್‌ಗೆ ಮಹತ್ವದ ಪಂದ್ಯ

PCB

Champions Trophy ತಾಣ ಅಂತಿಮ ಲಾಹೋರ್‌, ಕರಾಚಿಯಲ್ಲಿ: ಭಾರತದ ಪಂದ್ಯಗಳೆಲ್ಲಿ?

kejriwal 2

CM ‘ಅಲಂಕಾರಿಕವಲ್ಲ’: ಕೇಜ್ರಿಗೆ ಮತ್ತೆ ಕೋರ್ಟ್‌ ಗುದ್ದು

1-wewqwq-eqw

Amit Shah ನಕಲಿ ವೀಡಿಯೋ :ತೆಲಂಗಾಣ ಸಿಎಂಗೆ ಪೊಲೀಸ್‌ ಸಮನ್ಸ್‌

1-wqqwqwqeqwe

Kodava Hockey: ಚೇಂದಂಡಕ್ಕೆ 3ನೇ ಪ್ರಶಸ್ತಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

B.Y. Raghavendra: ಕಾಂಗ್ರೆಸ್‌ನವರ ಬಳಿ ಗ್ಯಾರಂಟಿ ಅಡ್ವಾನ್ಸ್‌ ಹಣ ಕೇಳಿ: ಬಿವೈಆರ್‌

B.Y. Raghavendra: ಕಾಂಗ್ರೆಸ್‌ನವರ ಬಳಿ ಗ್ಯಾರಂಟಿ ಅಡ್ವಾನ್ಸ್‌ ಹಣ ಕೇಳಿ: ಬಿವೈಆರ್‌

Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ

Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.