ಬ್ಲೇಡ್ ನಿಂದ ಕತ್ತು, ಕೈ ಕೊಯ್ದುಕೊಂಡು ಠಾಣೆ ಎದುರು ಯುವಕನ ರಂಪಾಟ: ಬೆಚ್ಚಿ ಬಿದ್ದ ನಾಗರಿಕರು
Team Udayavani, Jul 8, 2022, 12:47 PM IST
ಕುಣಿಗಲ್: ಕೌಟುಂಬಿಕ ಕಲಹದಿಂದ ಬೇಸತ್ತ ಯುವಕ ಕುಣಿಗಲ್ ಪೊಲೀಸ್ ಠಾಣೆ ಎದುರೇ ಬ್ಲೇಡ್ ನಿಂದ ಕತ್ತು ಹಾಗೂ ಕೈ ಕೊಯ್ದುಕೊಂಡು ಹುಚ್ಚಾಟ ಮೆರೆದ ಘಟನೆ ಶುಕ್ರವಾರ ನಡೆದಿದೆ.
ತಾಲೂಕಿನ ಕಸಬಾ ಹೋಬಳಿ ಬಿಳಿದೇವಾಲಯ ಗ್ರಾಮದ ನಿವಾಸಿ ಅಬ್ರಾಜ್, ಬ್ಲೇಡ್ ನಿಂದ ಕೊಯ್ದುಕೊಂಡು ಹುಚ್ಚಾಟ ಮೆರೆದ ಯುವಕ.
ಘಟನೆಯ ವಿವರ: ಕೌಟುಂಬಿಕ ಕಲಹ ಹಿನ್ನಲೆಯಲ್ಲಿ ಯುವಕನ ವಿರುದ್ದ ಆಕೆಯ ಪತ್ನಿ ಕುಣಿಗಲ್ ಪೊಲೀಸ್ ಠಾಣೆಗೆ ದೂರು ನೀಡಲು ಬಂದಿದ್ದರು ಎನ್ನಲಾಗಿದ್ದು, ಆ ವೇಳೆ ಅಲ್ಲಿಗೆ ಬಂದ ಅಬ್ರಾಜ್ ಶೆರ್ಟ್ ಬಿಚ್ಚಿ, ಬ್ಲೇಡ್ ನಿಂದ ಕತ್ತು, ಕೈ ಕೊಯ್ದುಕೊಂಡಿದ್ದಾನೆ.
ಇದನ್ನೂ ಓದಿ: ಶಿಂಜೋ ಅಬೆ ಆರೋಗ್ಯ ಪರಿಸ್ಥಿತಿ ಚಿಂತಾಜನಕವಾಗಿದೆ: ಜಪಾನ್ ಪ್ರಧಾನಿ ಫುಮಿಯೊ ಕಿಶಿಡಾ
ಆತನ ಹುಚ್ಚಾಟನೊಂಡಿದ ನಾಗರೀಕರು ಬೆಚ್ಚು ಬಿದ್ದು, ಆತನನ್ನು ತಡೆಯಲು ಮುಂದಾಗಲಿಲ್ಲ. ಆತನೇ ಸರ್ಕಾರಿ ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆಯುತ್ತಿದ್ದಾನೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು
Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್ ಶಾ
JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಅಮಾನತು
ಈ ಪೆನ್ಡ್ರೈವ್ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್
Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ