ಇಡೀ ರಾಜ್ಯಸಭೆಗೆ ಗೌರವ ತಂದಿದೆ: ಸಿ.ಟಿ. ರವಿ
Team Udayavani, Jul 9, 2022, 12:28 AM IST
ಬೆಂಗಳೂರು: ಡಾ| ವೀರೇಂದ್ರ ಹೆಗ್ಗಡೆ ಅವರ ರಾಜ್ಯಸಭಾ ನಾಮ ನಿರ್ದೇಶನದಿಂದ ಇಡೀ ರಾಜ್ಯಸಭೆಗೆ ಗೌರವ ಪ್ರಾಪ್ತಿಯಾಗಿದೆ ಎಂದು ಬಿಜೆಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹೇಳಿದರು.
ಶುಕ್ರವಾರ ರಾಜ್ಯಸಭೆಗೆ ನಾಮ ನಿರ್ದೇಶನಗೊಂಡ ಡಾ| ಹೆಗ್ಗಡೆ ಅವರನ್ನು ಅಭಿನಂದಿಸಿ ಮಾತನಾಡಿದ ಅವರು, ಕೆಲವರಿಗೆ ರಾಜ್ಯಸಭೆಯ ಸ್ಥಾನದಿಂದ ಗೌರವ ಹೆಚ್ಚುತ್ತದೆ. ಆದರೆ ಡಾ| ವೀರೇಂದ್ರ ಹೆಗ್ಗಡೆ ಅಂಥವರ ನೇಮಕದಿಂದ ಇಡೀ ರಾಜ್ಯಸಭೆಯ ಗೌರವ ಹೆಚ್ಚುತ್ತದೆ. ಡಾ| ಹೆಗ್ಗಡೆ ಅವರ ಅನುಭವ ದೇಶಕ್ಕೆ ಸಿಗಲಿ ಎಂದರು.
ಸಾಧಕರಿಗೆ ಗೌರವ
ಪದ್ಮ ಪ್ರಶಸ್ತಿ ವಿಚಾರದಲ್ಲೂ ಪ್ರಧಾನಿ ನರೇಂದ್ರ ಮೋದಿ ಇದೇ ರೀತಿ ಆಯ್ಕೆ ಮಾಡಿದ್ದರು. ಕನ್ನಡ ನಾಡಿನ ಸಾಧಕರಾದ ಸುಕ್ರಿ ಬೊಮ್ಮ ಗೌಡ, ಸಾಲು ಮರದ ತಿಮ್ಮಕ್ಕ ಸಹಿತ ಹಲವರ ಹೆಸರನ್ನು ಯಾರೂ ಶಿಫಾರಸು ಮಾಡಿರಲಿಲ್ಲ. ಆದರೆ ಪ್ರಧಾನಿಯೇ ಎಲೆಮರೆಯ ಸಾಧಕರನ್ನು ಗುರುತಿಸಿದರು ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
MUST WATCH
ಹೊಸ ಸೇರ್ಪಡೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ