ಹೈಕೋರ್ಟ್‌ ನ್ಯಾಯಾಧೀಶರಿಂದ ತನಿಖೆಯಾಗಲಿ: ಯು.ಟಿ. ಖಾದರ್‌

ನ್ಯಾಯಾಧೀಶರಿಗೆ ವರ್ಗಾವಣೆ ಬೆದರಿಕೆ ಪ್ರಕರಣ

Team Udayavani, Jul 9, 2022, 2:19 AM IST

ಹೈಕೋರ್ಟ್‌ ನ್ಯಾಯಾಧೀಶರಿಂದ ತನಿಖೆಯಾಗಲಿ: ಯು.ಟಿ. ಖಾದರ್‌

ಮಂಗಳೂರು: ರಾಜ್ಯ ಹೈಕೋರ್ಟ್‌ ನ್ಯಾಯಾಧೀಶರಿಗೆ ಪ್ರಕರಣದ ತನಿಖೆಯ ವೇಳೆ ಎಸಿಬಿ ಬಗ್ಗೆ ಮಾತನಾಡಿರುವುದಕ್ಕೆ ವರ್ಗಾವಣೆಯ ಬೆದರಿಕೆ ಬಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್‌ ಮುಖ್ಯ ನ್ಯಾಯಾಧೀಶ ರಿಂದ ತನಿಖೆಯಾಗಲಿ ಎಂದು ವಿಧಾನಸಭಾ ವಿಪಕ್ಷ ಉಪ ನಾಯಕ, ಶಾಸಕ, ಯು.ಟಿ. ಖಾದರ್‌ ಪತ್ರಿಕಾಗೋಷ್ಠಿಯಲ್ಲಿ ಆಗ್ರಹಿಸಿದರು.

ನ್ಯಾಯಾಧೀಶರಿಗೇ ಬೆದರಿಕೆ ಒಡ್ಡು ವುದು ಸಂವಿಧಾನದ ಆಶಯ ರಕ್ಷಿಸು ವಲ್ಲಿ ಸರಕಾರ ವಿಫಲವಾಗಿರುವುದರ ಲಕ್ಷಣ. ಇದನ್ನು ನಾವು ಖಂಡಿಸುತ್ತೇವೆ ಹಾಗೂ ಈ ಕುರಿತು ಸರಕಾರ ತನಿಖೆಗೆ ಸೂಚಿಸಬೇಕು ಎಂದರು.

ಪಿಎಸ್‌ಐ ಹಗರಣದ ಕುರಿತಂತೆ ಕಾಂಗ್ರೆಸ್‌ ಪಕ್ಷ ಪ್ರಾಥಮಿಕ ಹಂತದಲ್ಲೇ ತನಿಖೆಗೆ ಆಗ್ರಹಿಸಿತ್ತು. ಆದರೆ ಆಗ ಸರಕಾರ ಎಲ್ಲ ನೇಮಕಾತಿ ಸರಿಯಾಗಿ ಆಗಿದೆ. ಅನುತ್ತೀರ್ಣರಾದವರು ಆರೋಪಿ ಸುತ್ತಿದ್ದಾರೆ ಎಂದು ಉಡಾಫೆ ಯಿಂದ ಹೇಳಿತ್ತು. ಕೆಲವೇ ತಿಂಗಳಲ್ಲಿ ಹಗರಣ ಬಯಲಾಗಿದೆ. ಹೈಕೋರ್ಟ್‌ ನ್ಯಾಯಾಧೀಶರು ಸರಕಾರ, ಸಿಐಡಿಗೆ ಛೀಮಾರಿ ಹಾಕಿದ್ದಾರೆ. ಈಗ ಅಕ್ರಮ ತನಿಖೆಗೂ ಹೈಕೋರ್ಟ್‌ ಆದೇಶ ನೀಡ ಬೇಕೆಂದರೆ ಇದು ರಾಜ್ಯ ಸರಕಾರದ ವೈಫ‌ಲ್ಯವಲ್ಲವೇ ಎಂದು ಪ್ರಶ್ನಿಸಿದರು.

ಕಡಲ್ಕೊರೆತ ಕೆಲಸ ಹಸ್ತಾಂತರ ಯಾಕೆ
ಸೋಮೇಶ್ವರದಲ್ಲಿ ಎಡಿಬಿ ನೆರವಿನ ಕಾಮಗಾರಿ ಸಮರ್ಪಕವಾಗಿ ಆಗಿಲ್ಲ ಎಂಬ ಬಗ್ಗೆ ನಾನು ಕಳೆದ ವರ್ಷವೇ ಪತ್ರ ಮುಖೇನ ಬಂದರು ಖಾತೆ ಸಚಿವರು, ಜಿಲ್ಲಾ ಉಸ್ತುವಾರಿ ಸಚಿವರಿಗೆ ತಿಳಿಸಿ 3 ವರ್ಷ ಕಾಲ ಕೆಲಸವನ್ನು ಹಸ್ತಾಂ ತರ ಮಾಡಬಾರದು ಎಂದಿದ್ದೆ. ಆದರೆ ಅದನ್ನು ಬಂದರು ಇಲಾಖೆ ಪಡೆದುಕೊಂಡಿದೆ. ಈಗ ನಿರ್ವಹಣೆಗೆ ಯಾರೂ ಬರುತ್ತಿಲ್ಲ,

ಗುತ್ತಿಗೆದಾರರಿಗೆ ಹಿಂದೆ ಹಣ ಪಾವತಿ ಸದ ಕಾರಣ ಅವರೂ ಕೆಲಸಕ್ಕೆ ಬರುತ್ತಿಲ್ಲ ಎಂದರು.ಕೋಟೆಪುರ, ಉಳ್ಳಾಲಕೋಡಿ ಯಲ್ಲಿ ಹಿಂದೆಲ್ಲಾ ಭಾರೀ ಕಡಲ್ಕೊರೆತ ಸಮಸ್ಯೆ ಆಗುತ್ತಿತ್ತು. ಅದನ್ನು ಕಾಂಗ್ರೆಸ್‌ ಅವಧಿ ಯಲ್ಲಿ ಶಾಶ್ವತ ಪರಿಹಾರದ ಮೂಲಕ ಬಗೆಹರಿಸಲಾಗಿದೆ. ಪ್ರಸ್ತುತ ಬಟ್ಟಪಾಡಿ, ಸೋಮೇಶ್ವರ ಮೊದಲಾದೆಡೆ ಕಡಲ್ಕೊರೆತ ಜೋರಾಗಿದ್ದು, ಶಾಶ್ವತ ಪರಿಹಾರದ ಜತೆಗೆ ಪ್ರತೀ ವರ್ಷ ಅದನ್ನು ನಿರ್ವಹಿಸಬೇಕು. ಅದಕ್ಕೆ ಬಜೆಟ್‌ನಲ್ಲಿ ಸೂಕ್ತ ಅನುದಾನವನ್ನು ಕಾದಿರಿ ಸಬೇಕು ಎಂದು ಆಗ್ರಹಿಸಿದರು.

ಗೋ ವಧೆ ಕುರಿತ
ಕಾನೂನು ಸ್ಪಷ್ಟಪಡಿಸಲಿ
ಅಕ್ರಮ ಗೋಹತ್ಯೆ ಮಾಡಿದರೆ ಆಸ್ತಿ ಮುಟ್ಟುಗೋಲು ಹಾಕುವ ಶಾಸಕ ಡಾ| ಭರತ್‌ ಶೆಟ್ಟಿ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಖಾದರ್‌, ಯಾರೂ ಕಾನೂನು ಮೀರಿ ಹೋಗಬಾರದು.

ಇದೇ ವೇಳೆ ಬಕ್ರೀದ್‌ ಹಿನ್ನೆಲೆಯಲ್ಲಿ ಖುರ್ಬಾನಿಯಾಗಿ ಬಡವರಿಗೆ ವಿತರಿಸಲು 14 ವರ್ಷ ಮೇಲ್ಪಟ್ಟ ಕೋಣಗಳ ವಧೆಗೆ ಕಾನೂನಿನಲ್ಲಿ ಅವಕಾಶ ಇದೆ. ಆದ್ದರಿಂದ ಈ ಬಗ್ಗೆ ಸರಕಾರ ಸ್ಪಷ್ಟನೆ  ನೀಡಬೇಕು. ಯಾರೂ ಗೊಂದಲ ಸೃಷ್ಟಿಸುವ ಅಗತ್ಯವಿಲ್ಲ ಎಂದರು.ಸದಾಶಿವ ಉಳ್ಳಾಲ, ರಫೀಕ್‌ ಅಂಬ್ಲಿಮೊಗರು ಅವರು ಉಪಸ್ಥಿತರಿದ್ದರು.

 

ಟಾಪ್ ನ್ಯೂಸ್

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ

Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.