ಅಮರನಾಥದಲ್ಲಿ ಮೇಘಸ್ಫೋಟ : ಬೀದರ್ ಜಿಲ್ಲೆಯ 18 ಯಾತ್ರಾತ್ರಿಗಳು ಸುರಕ್ಷಿತ

ಮೇಘಸ್ಪೋಟಕ್ಕೂ ಮೊದಲೇ ದೇವರ ದರ್ಶನ ಮುಗಿಸಿ ವಾಪಸ್ಸಾದ ಯಾತ್ರಾರ್ಥಿಗಳು

Team Udayavani, Jul 9, 2022, 5:01 PM IST

ಅಮರನಾಥದಲ್ಲಿ ಮೇಘಸ್ಪೋಟ : ಬೀದರ್ ಜಿಲ್ಲೆಯ 18 ಯಾತ್ರಾತ್ರಿಗಳು ಸುರಕ್ಷಿತ

ಬೀದರ್ : ಜಮ್ಮು- ಕಾಶ್ಮೀರದ ಪ್ರಸಿದ್ಧ ಧಾರ್ಮಿಕ ಸ್ಥಳ ಅಮರನಾಥ ಯಾತ್ರೆಗೆ ಜಿಲ್ಲೆಯಿಂದ ಮೂರು ಪ್ರತ್ಯೇಕ ತಂಡದಲ್ಲಿರುವ ತೆರಳಿರುವ 15 ಜನರು ಸುರಕ್ಷಿತವಾಗಿದ್ದಾರೆ. ಅಮರನಾಥ ಗುಹೆ ಪ್ರದೇಶದಲ್ಲಿ ಮೇಘಸ್ಫೋಟ ಹಿನ್ನಲೆ ಆತಂಕದಲ್ಲಿದ್ದ ಯಾತ್ರಾತ್ರಿಗಳ ಕುಟುಂಬಸ್ಥರು ನಿಟ್ಟಿಸಿರು ಬಿಟ್ಟಿದ್ದಾರೆ.

ಅಮರನಾಥ ಕ್ಷೇತ್ರದಲ್ಲಿ ಶುಕ್ರವಾರ ಸಾಯಂಕಾಲ 5 ರ ಸುಮಾರಿಗೆ ಏಕಾಏಕಿ ಮೇಘಸ್ಫೋಟ ಉಂಟಾಗಿ 15 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದು, ಇನ್ನೂ ಅನೇಕರು ಸಿಲುಕಿಕೊಂಡಿರುವ ಮಾಹಿತಿ ಇದೆ. ಬೀದರ ಜಿಲ್ಲೆಯಿಂದ ಮೂರು ಪ್ರತ್ಯೇಕ ತಂಡದಲ್ಲಿ ಪ್ರವಾಸ ಕೈಗೊಂಡಿದ್ದ 18 ಜನರು ಸುರಕ್ಷಿತವಾಗಿದ್ದು, ಸ್ಪೋಟಕ್ಕೂ ಮುನ್ನವೇ ಗುಹೆಯಲ್ಲಿ ದರ್ಶನ ಮುಗಿಸಿ ವಾಪಸ್ಸಾಗಿದ್ದಾರೆ. ಇವರನ್ನು ಹೊರತುಪಡಿಸಿ ಜಿಲ್ಲೆಯಿಂದ ಯಾತ್ರೆಗೆ ತೆರಳಿರುವ ಸಾಧ್ಯತೆ ಇದ್ದು, ಇನ್ನೂ ಮಾಹಿತಿ ಲಭ್ಯವಾಗಬೇಕಿದೆ.

ಕಮಲನಗರ ತಾಲೂಕಿನ 6 ಜನ, ಭಾಲ್ಕಿ 2 ಮತ್ತು ಬಸವಕಲ್ಯಾಣದ 1 ಸೇರಿ ಒಟ್ಟು 9 ಜನರ ಒಂದು ತಂಡ ಜು. 3 ಕ್ಕೆ ಹೈದ್ರಾಬಾದ್‌ನಿಂದ ಬಿಟ್ಟು ಜು. 6ಕ್ಕೆ ಪಾಲಗಮ್ ತಲುಪಿದೆ. ನಂತರ ಎರಡು ದಿನ ಅಮರನಾಥನ ದರ್ಶನ ಪಡೆದು ಶುಕ್ರವಾರ ಮೇಘಸ್ಪೋಟಕ್ಕೂ ಮುನ್ನ ಶ್ರೀನಗರಕ್ಕೆ ಆಗಮಿಸಿದ್ದು, ಸಧ್ಯ ವೈಷ್ಣೋದೇವಿ ಪ್ರವಾಸದಲ್ಲಿದೆ. ಬೀದರನ ಶಿವಕುಮಾರ ಸ್ವಾಮಿ ಮತ್ತು ಪ್ರಕಾಶ ಭಂಡಾರಿ ಸೇರಿ ಒಟ್ಟು 8 ಜನರ ಮತ್ತೊಂದು ತಂಡವು ಶುಕ್ರವಾರ ಬೆಳಿಗ್ಗೆವರೆಗೆ ಗುಹೆಯಲ್ಲಿ ದರ್ಶನ ಪಡೆದು ಶ್ರೀನಗರದಲ್ಲಿ ಸುರಕ್ಷಿತ ಸ್ಥಳದಲ್ಲಿ ನೆಲೆಸಿದ್ದಾರೆ. ಇನ್ನೂ ಬೀದರನ ಮಹೇಶ್ವರ ಸ್ವಾಮಿ ಅವರು ತಮ್ಮ ತೆಲಂಗಾಣದ ಮೂವರು ಗೆಳೆಯರೊಂದಿಗೆ ದೇವರ ದರ್ಶನ ಪಡೆದು ವಾಪಸ್ಸಾಗಿದ್ದು, ಬಳಿಕ ಈ ನೈಸರ್ಗಿಕ ಘಟನೆ ಸಂಭವಿಸಿದೆ. ಸಧ್ಯ ಸ್ವಾಮಿ ಅವರು ಸಹ ವೈಷ್ಣೋದೇವ ದರ್ಶನದ ಪ್ರಯಾಣದಲ್ಲಿದ್ದಾರೆ.

ಇದನ್ನೂ ಓದಿ : ದಕ್ಷಿಣ ಕನ್ನಡ ಜಿಲ್ಲೆಯ 27 ಅಮರನಾಥ ಯಾತ್ರಾರ್ಥಿಗಳು ಸುರಕ್ಷಿತ

ಟಾಪ್ ನ್ಯೂಸ್

1-wwewq

Video call;ಪಂಜಾಬ್ ಸಚಿವ ಯುವತಿಗೆ ಖಾಸಗಿ ಅಂಗ ತೋರಿದ ವಿಡಿಯೋ ವೈರಲ್!

HDK (3)

Prajwal Revanna ಬರುತ್ತಿರುವುದು ಸಮಾಧಾನ ತಂದಿದೆ:ಎಚ್ ಡಿಕೆ ಹೇಳಿದ್ದೇನು?

Rajiv-Kumar

Jammu and Kashmir; 35 ವರ್ಷದಲ್ಲೇ ಗರಿಷ್ಠ ಮತದಾನ: ಶೀಘ್ರ ವಿಧಾನಸಭೆಗೆ?

1-wqeewqe

Maharashtra;ಎಐಎಂಐಎಂ ನಾಯಕನ ಮೇಲೆ ಗುಂಡಿನ ದಾಳಿ: ಉದ್ವಿಗ್ನತೆ

1-asdsadsad

Hubballi; ರೈಲ್ವೆ ಮೇಲ್ಸೇತುವೆಯಲ್ಲಿ ಹೆಡ್ ಕಾನ್ಸ್ ಟೇಬಲ್ ಆತ್ಮಹತ್ಯೆ

1-aaaaaaa

Insults ; ಮತ್ತೆ ಆರ್ ಸಿಬಿ, ಕೊಹ್ಲಿಗೆ ಟಾಂಗ್ ನೀಡಿ ಆಕ್ರೋಶಕ್ಕೆ ಗುರಿಯಾದ ರಾಯುಡು

ಔಷಧೀಯ ಸಂಶೋಧನಾ ಕ್ಷೇತ್ರದಲ್ಲಿ ಇಡೀ ಜಗತ್ತು ಭಾರತದ ಕಡೆ ನೋಡುತ್ತಿದೆ: ಜಗದೀಪ್ ಧನಕರ್

ಔಷಧೀಯ ಸಂಶೋಧನಾ ಕ್ಷೇತ್ರದಲ್ಲಿ ಇಡೀ ಜಗತ್ತು ಭಾರತದ ಕಡೆ ನೋಡುತ್ತಿದೆ: ಜಗದೀಪ್ ಧನಕರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

HDK (3)

Prajwal Revanna ಬರುತ್ತಿರುವುದು ಸಮಾಧಾನ ತಂದಿದೆ:ಎಚ್ ಡಿಕೆ ಹೇಳಿದ್ದೇನು?

Pendrive Case: ಮೇ 31ಕ್ಕೆ ‘SIT’ ಮುಂದೆ ವಿಚಾರಣೆಗೆ ಹಾಜರಾಗ್ತೀನಿ… ಪ್ರಜ್ವಲ್ ರೇವಣ್ಣ

Pendrive Case: ಮೇ 31ಕ್ಕೆ ‘SIT’ ಮುಂದೆ ವಿಚಾರಣೆಗೆ ಹಾಜರಾಗ್ತೀನಿ… ಪ್ರಜ್ವಲ್ ರೇವಣ್ಣ

Tragedy: ಕೆರೆಗೆ ಈಜಲು ಹೋದ ಬಾಲಕ ನೀರುಪಾಲು… ಮುಗಿಲು ಮುಟ್ಟಿದ ಪೋಷಕರ ಆಕ್ರಂದನ

Tragedy: ಕೆರೆಗೆ ಈಜಲು ಹೋದ ಬಾಲಕ ನೀರುಪಾಲು… ಮುಗಿಲು ಮುಟ್ಟಿದ ಪೋಷಕರ ಆಕ್ರಂದನ

Gadaga: ಸರ್ಕಾರಿ ಬಸ್, ಬೈಕ್ ನಡುವೆ ಭೀಕರ ಅಪಘಾತ, ರೈತರಿಬ್ಬರು ಸ್ಥಳದಲ್ಲೇ ಮೃತ್ಯು…

ಭೀಕರ ರಸ್ತೆ ಅಪಘಾತ; ಬಿತ್ತನೆ ಬೀಜ ಖರೀದಿಸಲು ಬಂದಿದ್ದ ರೈತರಿಬ್ಬರು ಸ್ಥಳದಲ್ಲೇ ಮೃತ್ಯು

Dharawad: ಬೀಜ ಗೊಬ್ಬರ ದರ ಏರಿಕೆ… ಸರ್ಕಾರಕ್ಕೆ ಚಾಟಿ ಬೀಸಿದ ರೈತ ಹೋರಾಟಗಾರ ನೀರಲಕೇರಿ

Dharawad: ಬೀಜ ಗೊಬ್ಬರ ದರ ಏರಿಕೆ… ಸರ್ಕಾರಕ್ಕೆ ಚಾಟಿ ಬೀಸಿದ ರೈತ ಹೋರಾಟಗಾರ ನೀರಲಕೇರಿ

MUST WATCH

udayavani youtube

ಹೆದ್ದಾರಿಯಲ್ಲೇ ಲಾಂಗ್‌ ಹಿಡಿದು ಓಡಾಡಿದ ಯುವಕ!

udayavani youtube

ಆರೋಗ್ಯಕರ ಬೇಕರಿ ಫುಡ್ ತಿನ್ನಬೇಕಾ ? ಇಲ್ಲಿಗೆ ಬನ್ನಿ

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

ಹೊಸ ಸೇರ್ಪಡೆ

1-wwewq

Video call;ಪಂಜಾಬ್ ಸಚಿವ ಯುವತಿಗೆ ಖಾಸಗಿ ಅಂಗ ತೋರಿದ ವಿಡಿಯೋ ವೈರಲ್!

1-aasasa

Bidar: ಬ್ರೇಕ್ ಫೇಲ್ ಆಗಿ ಆಲದ ಮರಕ್ಕೆ‌ ಢಿಕ್ಕಿಯಾದ ಸಾರಿಗೆ ಬಸ್

HDK (3)

Prajwal Revanna ಬರುತ್ತಿರುವುದು ಸಮಾಧಾನ ತಂದಿದೆ:ಎಚ್ ಡಿಕೆ ಹೇಳಿದ್ದೇನು?

Rajiv-Kumar

Jammu and Kashmir; 35 ವರ್ಷದಲ್ಲೇ ಗರಿಷ್ಠ ಮತದಾನ: ಶೀಘ್ರ ವಿಧಾನಸಭೆಗೆ?

1-wqeewqe

Maharashtra;ಎಐಎಂಐಎಂ ನಾಯಕನ ಮೇಲೆ ಗುಂಡಿನ ದಾಳಿ: ಉದ್ವಿಗ್ನತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.