ಗ್ರಾಮದ ಸ್ವಾವಲಂಬನೆ, ಅಭಿವೃದ್ಧಿಗೆ ಕಾರಣವಾದ ನರೇಗಾ ಯೋಜನೆ- ಪೆರ್ಮುದೆ ಗ್ರಾಮ ಪಂಚಾಯತ್‌


Team Udayavani, Jul 10, 2022, 1:12 PM IST

5

ಬಜಪೆ: ಗ್ರಾಮದ ಅಭಿವೃದ್ಧಿಗಾಗಿ ಜನರು ಸದಾ ಸರಕಾರ, ಜನಪ್ರತಿನಿಧಿಗಳನ್ನೇ ಅವಲಂಬಿಸಬೇಕಾಗಿಲ್ಲ. ಸರಕಾರದ ಯೋಜನೆಗಳನ್ನು ಸಮರ್ಥವಾಗಿ ಬಳಸಿಕೊಂಡು ಗ್ರಾಮ ಅಭಿವೃದ್ಧಿಯಲ್ಲಿ ಜನರ ಭಾಗಿಯಾಗಬಹುದು ಎನ್ನುವುದಕ್ಕೆ ಉದಾಹರಣೆ ಪೆರ್ಮುದೆ ಗ್ರಾಮದ ಅಭಿವೃದ್ಧಿ.

ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯನ್ನು ಸಮರ್ಪಕವಾಗಿ ಬಳಸಿಕೊಂಡು ಗ್ರಾಮದ ಅಭಿವೃದ್ಧಿಯಲ್ಲಿ ಜನರು ತೊಡಗಿಸಿಕೊಂಡಿದ್ದಾರೆ.

ಪೆರ್ಮುದೆ ಗ್ರಾಮ ಪಂಚಾಯತ್‌ ವ್ಯಾಪ್ತಿಯ ಹೆಚ್ಚಿನ ಜಾಗ ಕೈಗಾರಿಕೆಗೆ ಭೂಸ್ವಾಧೀನತೆಗೊಂಡಿದೆ. ಆದರೂ ಕೂಡ ಜಗ್ಗದೇ ಕಾಮಗಾರಿ ಕೈಗೊಂಡಿರುವ ಇಲ್ಲಿನ ಗ್ರಾಮಸ್ಥರ ಸ್ವಾಭಿಮಾನ ಬದುಕಿಗೆ ನಿದರ್ಶನವಾಗಿದೆ.

13 ವರ್ಷಗಳಲ್ಲಿ ಪೆರ್ಮುದೆ ಗ್ರಾಮ ಪಂಚಾಯತ್‌ ನಲ್ಲಿ 92 ಕಾಮಗಾರಿಗಳು ನಡೆದ ಒಟ್ಟು 50,90,408.52 ರೂ.ಗಳ ಅನುದಾನ ವಿನಿಯೋಗವಾಗಿದೆ. ಇದರಲ್ಲಿ ಕೂಲಿ ಮೊತ್ತ ಹಾಗೂ ಸಾಮಗ್ರಿಗಳ ಮೊತ್ತವೂ ಸೇರಿದೆ.

ನರೇಗಾ ಯೋಜನೆಯಡಿಯಲ್ಲಿ 451 ಕುಟುಂಬಗಳು ನೋಂದಣಿ ಮಾಡಿದ್ದು, 274 ಕುಟುಂಬಗಳು ಉದ್ಯೋಗ ಚೀಟಿಯನ್ನು ಪಡೆದಿದೆ. ಯೋಜನೆಯಡಿ 73 ಕುಟುಂಬಗಳು ಕ್ರೀಯಾಶೀಲರಾಗಿದ್ದಾರೆ.

ನರೇಗಾ ಯೋಜನೆಯ ದಾಪುಗಾಲು

ದ್ರವ ತ್ಯಾಜ್ಯ ಗುಂಡಿ, ಎರೆಹುಳ ಗೊಬ್ಬರ ತೊಟ್ಟಿ, ತೆರೆದ ಬಾವಿ ರಚನೆ, ಕೃಷಿ ಹೊಂಡ, ಇಂಗು ಗುಂಡಿ ರಚನೆ, ಕೋಳಿ ಶೆಡ್‌, ಮೀನು ಸಾಕಾಣಿಕೆ ಹೊಂಡ, ಕೊಳವೆ ಬಾವಿ ಮರಪೂರಣ ಘಟಕ, ದನದ ಹಟ್ಟಿ, ಗೊಬ್ಬರ ಗುಂಡಿ, ಗೋಬರ್‌ ಗ್ಯಾಸ್‌ ಗುಂಡಿ, ಅಡಿಕೆ, ತೆಂಗು, ಕಾಳುಮೆಣಸು, ಕೋಕೋ, ವೀಳ್ಯದೆಲೆ, ಗೇರು, ಮಲ್ಲಿಗೆ, ತಾಳೆ, ಮಾವು, ಪಪ್ಪಾಯ, ನುಗ್ಗೆ, ಅಂಗಾಂಶ ಬಾಳೆ ಕೃಷಿ, ಪೌಷ್ಟಿಕ ಕೈ ತೋಟ, ವೈಯಕ್ತಿಕ ಹಾಗೂ ಸಾರ್ವಜನಿಕವಾಗಿ ಕಾಮಗಾರಿ ಮಾಡಲು ನರೇಗಾ ಯೋಜನೆಯಲ್ಲಿ ಅವಕಾಶವಿದೆ.

ಸರಕಾರಿ ಶಾಲೆ ಅಭಿವೃದ್ಧಿ ನರೇಗಾ ಬಳಕೆ

ನರೇಗಾ ಯೋಜನೆ ಮೂಲಕ ಸರಕಾರಿ ಶಾಲೆ, ಕಾಲೇಜು, ವಸತಿಗಳ ಕ್ರೀಡಾಂಗಣವನ್ನು ಅಭಿವೃದ್ಧಿ ಪಡಿಸಬಹುದಾಗಿದೆ. ಗ್ರಾಮೀಣ ಹಾಗೂ ದೇಸಿ ಕ್ರೀಡೆಗಳನ್ನು ಉತ್ತೇಜಿಸಲು ಕ್ರೀಡಾಂಗಣಗಳನ್ನು ನಿರ್ಮಿಸಲು ಈಗಾಗಲೇ ಸುತ್ತೋಲೆ ಬಂದಿದೆ. ರನ್ನಿಂಗ್‌ ಟ್ರಾಕ್ಸ್‌, ಕಬಡ್ಡಿ, ಖೋಖೋ, ವಾಲಿಬಾಲ್‌, ಬಾಸ್ಕೆಟ್‌ ಬಾಲ್‌ ಕೋರ್ಟ್‌ಗಳನ್ನು ನಿರ್ಮಿಸಲು ಅವಕಾಶ ಕಲ್ಪಿಸಿದೆ.

ಪಾರದರ್ಶಕತೆ ಮುಖ್ಯ: ಕೃಷಿಗೆ ಹೆಚ್ಚು ಮಹತ್ವವನ್ನು ನೀಡಿ ಸ್ವಾವಲಂಬನೆ ಬದುಕಿಗೆ ಹಾದಿ ಮಾಡಿದೆ. ಮನಸ್ಸಿದ್ದರೆ ಎಲ್ಲವೂ ಸಾಧ್ಯ. ಅವಕಾಶಗಳು ಅನೇಕ. ಗ್ರಾಮದ ಅಭಿವೃದ್ಧಿಯಲ್ಲಿ ನಮ್ಮ ಪಾತ್ರದ ಬಗ್ಗೆ ಪರಿಚರಿಸಲು ನರೇಗಾ ಯೋಜನೆ ಹೆಚ್ಚು ಸಹಕಾರಿಯಾಗಿದೆ. ಇಲ್ಲಿನ ಕಾಮಗಾರಿಗೆ ಶಿಸ್ತು ಮುಖ್ಯ, ಪಾರದರ್ಶಕ ಮುಖ್ಯ ಅದು ಇದ್ದಲ್ಲಿ ನರೇಗಾ ಹಣ ಬರುವುದರಲ್ಲಿ ತೊಂದರೆಯಾಗದು. – ಪೀಟಾರ್‌ ಸೆರಾವೋ, ನರೇಗಾ ಫ‌ಲಾನುಭವಿ

ಟಾಪ್ ನ್ಯೂಸ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.